TOP NEWS
Bk hariprasad demands Rajnath singh resignation

BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
MP renukacharya reaction regarding dv sadananda gowda audio

MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…

Read More
sandalwood vijayalakshmi darshan shares cute photo and darshan plea for supreme court

Sandalwood: ಇನ್‌ಸ್ಟಾಗ್ರಾಮ್‌ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…

Read More
K Sudhakar is ready to fight fake case against bjp and jds workers

K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್‌ಗೆ ಸುಧಾಕರ್ ಸಾಥ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (‌K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…

Read More
Satish jarkiholi reaction about sidelining Siddaramaiah in congress

Satish Jarkiholi: ಸಿದ್ದರಾಮಯ್ಯ ಸೈಡ್‌ಲೈನ್ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ವಿಶ್ಲೇಷಣೆ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗುತ್ತಿದ್ದಾರೆಯೇ ಎಂಬ ಚರ್ಚೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ರಾಜಕೀಯದ ವೇಗವನ್ನು ಓಡುತ್ತಿರುವ ರೈಲಿಗೆ ಹೋಲಿಸಿರುವ ಅವರು, ರಾಜಕಾರಣದಲ್ಲಿ ಸದಾ ಸಕ್ರಿಯರಾಗಿರದಿದ್ದರೆ ಜನರೇ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವೇಗವಾಗಿ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತೆ! ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಇವತ್ತಿನ ದಿನಗಳಲ್ಲಿ ರಾಜಕೀಯ…

Read More
BJP spokes person mj Mahesh expelled for 6 years from party

MJ Mahesh: ರಾಜ್ಯ ಬಿಜೆಪಿಯಲ್ಲಿ ಶಿಸ್ತು ಕ್ರಮದ ಚಾಟಿ: ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಪಕ್ಷದಿಂದ ಉಚ್ಚಾಟನೆ!

ಮೈಸೂರು: ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಹಿರಿಯ ಮುಖಂಡರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ (MJ Mahesh) ಅವರಿಗೆ ಕಮಲ ಪಾಳಯ ಬಿಗ್ ಶಾಕ್ ನೀಡಿದೆ. ಶಿಸ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮೈಸೂರು ಮೂಲದ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಮುಂದಿನ 6 ವರ್ಷಗಳ ಕಾಲ ಹೊರಹಾಕಲಾಗಿದೆ. ಶೋಕಾಸ್‌ ನೋಟೀಸ್‌ ನೀಡಿದ್ದ ಬಿಜೆಪಿ ಜೂನ್ 19 ರಂದು ಆಯೋಜಿಸಲಾಗಿದ್ದ ಪಕ್ಷದ ಪ್ರಮುಖರ ಮೀಟಿಂಗ್‌ನಲ್ಲಿ ಎಂ.ಜಿ. ಮಹೇಶ್ ಅವರು ರಾಷ್ಟ್ರೀಯ ಹಾಗೂ ರಾಜ್ಯ…

Read More