BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…
