TOP NEWS
BMRCL new step to control suicide cases in namma metro station

Namma Metro: ಹಳಿಗೆ ಜಿಗಿದು ಆತ್ಮಹತ್ಯೆ ತಡೆಗೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ!

ಬೆಂಗಳೂರು: ರಾಜಧಾನಿಯ ಸಂಚಾರದ ಹೆಮ್ಮೆಯ ಸಂಕೇತವಾಗಿರುವ ‘ನಮ್ಮ ಮೆಟ್ರೋ’ (Namma Metro) ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಳಿಗಳ ಮೇಲೆ ಜಿಗಿದು ಪ್ರಾಣ ಕಳೆದುಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸುವ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಇಂತಹ ದುರ್ಘಟನೆಗಳಿಂದಾಗಿ ಅಮೂಲ್ಯ ಜೀವಗಳು ನಷ್ಟವಾಗುವುದರ ಜೊತೆಗೆ, ಲಕ್ಷಾಂತರ ನಿತ್ಯ ಪ್ರಯಾಣಿಕರ ಸಂಚಾರ ವ್ಯವಸ್ಥೆಯೂ ಗಂಟೆಗಟ್ಟಲೆ ಸ್ಥಗಿತಗೊಂಡು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ನಿರ್ಧರಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಪ್ರಯಾಣಿಕರ ಸುರಕ್ಷತೆ ಕಾಯ್ದುಕೊಳ್ಳಲು…

Read More
Cm dk shivakumar strict warning to income tax officers

DK Shivakumar: ಪ್ರಾಮಾಣಿಕರಿಗೆ ತೊಂದರೆ ಬೇಡ, ತೆರಿಗೆ ಕಳ್ಳರಿಗೆ ದಯೆ ಇಲ್ಲ: ವಾಣಿಜ್ಯ ಇಲಾಖೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು (DK Shivakumar) ಅಧಿಕಾರಿಗಳಿಗೆ ಕೆಲ ಸ್ಪಷ್ಟ ಸೂಚನೆಗಳನ್ನ ನೀಡಿದ್ದಾರೆ. : ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ…

Read More
priyank kharge orders to FIR against leaking private photo and video without permission

Priyank Kharge: ಖಾಸಗಿ ಫೋಟೋ-ವಿಡಿಯೋ ಲೀಕ್‌ ಮಾಡಿದ್ರೆ FIR ಫಿಕ್ಸ್

ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ತಕ್ಷಣವೇ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಲು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯಾದ್ಯಂತ…

Read More
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More
BMRCL Namma metro train will start 4 in the morning on june 27 for BDA special Program

BMRCL: ಬಿಡಿಎ ಸಸಿ ನೆಡುವ ಕಾರ್ಯಕ್ರಮ: ವಿಶೇಷ ಮೆಟ್ರೋ ಸೇವೆ

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ವತಿಯಿಂದ 2026ರ ಜೂನ್‌ 27ರ ಶನಿವಾರ, ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಮುಂಜಾನೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲಾ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4:00 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಿದೆ. ಇದು ಸಾಮಾನ್ಯ ಶನಿವಾರದ ಬೆಳಿಗ್ಗೆ 5:00…

Read More
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More