TOP NEWS
Peoples Lives and Rights Matter More Than Politics Says dk shivakumar

DK Shivakumar: ನಿಮ್ಮ ಮತ- ನಿಮ್ಮ ಬದುಕು: ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ: ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಚಾಲನೆ ನೀಡಿದರು. “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ…

Read More
Massive Win for Opposition Centre Relents on NEET Paper Leak Controversy Ready for Parliamentary Discussion

Cauvery: ಮೇಕೆದಾಟು ವಿವಾದಕ್ಕೆ ಸಂಸತ್ತಿನಲ್ಲಿ ತಮಿಳುನಾಡು ಗದ್ದಲ; ಜುಲೈ 22 ರಂದು ದೆಹಲಿಯಲ್ಲಿ ಮಹತ್ವದ CWMA ಸಭೆ

ನವದೆಹಲಿ: ಕಾವೇರಿ ನದಿಗೆ (Cauvery) ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ಜಲಾಶಯ ನಿರ್ಮಿಸಲು ಮುಂದಾಗಿರುವುದನ್ನು ವಿರೋಧಿಸಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಧ್ವನಿ ಎತ್ತಲು DMK ಪಕ್ಷ ಸಜ್ಜಾಗಿದೆ. ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುತ್ತಿರುವುದರಿಂದ, ತಮ್ಮ ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ಡಿಎಂಕೆ ಈ ಕಾವೇರಿ ಮತ್ತು ಮೇಕೆದಾಟು ವಿಷಯವನ್ನು ಸಂಸತ್ತಿನಲ್ಲಿ ಪ್ರಮುಖವಾಗಿ ಕೈಗೆತ್ತಿಕೊಳ್ಳುತ್ತಿದೆ. ಕರ್ನಾಟಕ ನೀರು ಬಿಡುತ್ತಿಲ್ಲ ಎಂದು ಆರೋಪ ಈ ಕುರಿತು ಶನಿವಾರ ಮಾಹಿತಿ…

Read More
Ram Mandir Donation Theft SC Proposes Reforming SIT Warns Against Politicisation

Supreme Court: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38 ಕ್ಕೆ ಏರಿಕೆ: ಸಂಸತ್ತಿನಲ್ಲಿ ಮಹತ್ವದ ತಿದ್ದುಪಡಿ ವಿಧೇಯಕ ಮಂಡನೆ

ದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದ ಅತ್ಯುನ್ನತ ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಲು ನೂತನ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಿದರು. 38ಕ್ಕೆ ಏರಿಸಲು ಸಿದ್ಧತೆ ಈ ಹೊಸ…

Read More
Big news Politicians Mourn the Passing of Chennamma Deve Gowda

Big News: ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ವಿಧಿವಶ: ಕಂಬನಿ ಮಿಡಿದ ರಾಜಕೀಯ ನಾಯಕರು

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು (Big News) ಸಂತಾಪ ಸೂಚಿಸಿದ್ದು, ಮಾಜಿ ಸಿಎಂ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ. ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ…

Read More
Breaking news hd devegowda wife chennamma passes away

Breaking News: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (Breaking News) ಅವರ ಪತ್ನಿ ಚೆನ್ನಮ್ಮ (Chennamma) ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
Deepika Padukone Shoots Night Schedules and Intense Action for Raaka in Her Third Trimester

Deepika Padukone: ಏಳು ತಿಂಗಳ ಗರ್ಭಿಣಿಯಾಗಿದ್ದರೂ ಸಾಹಸ ದೃಶ್ಯಗಳಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗಿ: ‘ರಾಕಾ’ ಚಿತ್ರಕ್ಕಾಗಿ ಅಹೋರಾತ್ರಿ ಶ್ರಮ!

ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಸದ್ಯ ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಬದುಕಿನ ಮಹತ್ವದ ದಿನಗಳನ್ನು ಒಟ್ಟೊಟ್ಟಿಗೇ ನಿಭಾಯಿಸುತ್ತಿದ್ದಾರೆ. ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ, ತಾವೇ ನಟಿಸುತ್ತಿರುವ ‘ರಾಕಾ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಅಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮೊದಲ ಬಾರಿಗೆ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಸಿನಿಮಾ ಅನೌನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ…

Read More