TOP NEWS
Monsoon Intensifies Yet Karnatakas Dam level Face Sharp Deficit Compared to Previous Year

Dam Level: ಭಾರಿ ಒಳಹರಿವಿನ ನಡುವೆಯೂ ಖಾಲಿಯಿವೆ ಜಲಾಶಯಗಳು: ಕಳೆದ ಬಾರಿಗೆ ಹೋಲಿಸಿದರೆ ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ತತ್ವಾರ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಟ್ಟಾರೆಯಾಗಿ ಬರೋಬ್ಬರಿ 1,06,369 ಕ್ಯೂಸೆಕ್‌ನಷ್ಟು ಬೃಹತ್ (Dam Level) ಪ್ರಮಾಣದ ನೀರು ಹರಿದುಬರುತ್ತಿದೆ. ಸದ್ಯಕ್ಕೆ ಡ್ಯಾಂಗಳಲ್ಲಿನ ಒಟ್ಟಾರೆ ನೀರಿನ ಮಟ್ಟ ಶೇಕಡಾ 50 ರಷ್ಟಿದೆ ಎಂದು ವರದಿಯಾಗಿದ್ದರೂ, ಜಲಾಶಯಗಳ ನೈಜ ಸ್ಥಿತಿಗತಿ ಮಾತ್ರ ಕೃಷಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸುತ್ತಿದೆ. ಸದ್ಯ ರಾಜ್ಯದ ಎಲ್ಲಾ ಡ್ಯಾಂಗಳಲ್ಲಿ ಶೇಖರಣೆಯಾಗಿರುವುದು ಕೇವಲ ಶೇಕಡಾ 39 ರಷ್ಟು ಅಂದರೆ 351.96 ಟಿಎಂಸಿ ನೀರು ಮಾತ್ರ. ಆದರೆ ಕಳೆದ…

Read More
Ketan Agarwal Case Grieving Mother Emails PM Modi Seeking Speedy Justice for Her Son

Ketan Agarwal: ನನ್ನ ಇಡೀ ಜಗತ್ತೇ ಮುಳುಗಿತು, ಕೇತನ್‌ ತಾಯಿಯಿಂದ ಪ್ರಧಾನಿ ಮೋದಿಗೆ ಪತ್ರ!

ಮಹಾರಾಷ್ಟ್ರ: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಮಗನ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣದಲ್ಲಿ ಶೀಘ್ರ ನ್ಯಾಯ ಸಿಗುವಂತಾಗಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ತಮಗೆ ಯಾವುದೇ ಸಹಾನುಭೂತಿ ಅಥವಾ ವಿಶೇಷ ಸವಲತ್ತು ಬೇಡ, ಕೇವಲ ನ್ಯಾಯ ಮಾತ್ರ ಬೇಕು ಎಂದಿರುವ ಅವರು, ಸ್ವಂತ ಮಗನ ನ್ಯಾಯಕ್ಕಾಗಿ ದೇಶದ…

Read More
I Wont Back Down to Anyones Noise Anupam Kher Blasts Trolls Over Ram Mandir Donation Controversy

Anupam Kher: ಯಾರ ಗದ್ದಲಕ್ಕೂ ನಾನು ಬಗ್ಗಲ್ಲ: ರಾಮಮಂದಿರ ದೇಣಿಗೆ ವಿವಾದದ ಟ್ರೋಲರ್‌ಗಳಿಗೆ ನಟ ಅನುಪಮ್ ಖೇರ್ ಖಡಕ್ ಕೌಂಟರ್!

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಂದಿರದ ಹುಂಡಿ ಹಣದ ಎಣಿಕೆಯಲ್ಲಿ ನಡೆದಿರುವ ಅಕ್ರಮ ಹಾಗೂ ಕಳ್ಳತನದ ಆರೋಪಗಳನ್ನು ‘ಅತ್ಯಂತ ಸಣ್ಣ ವಿಷಯ’ ಎಂದು ಕರೆದಿದ್ದ ನಟನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಇದೀಗ ತಮಗೆ ಟ್ರೋಲ್ ಮಾಡುವವರ ವಿರುದ್ಧ ಕಿಡಿಕಾರಿರುವ ಅನುಪಮ್ ಖೇರ್, ತಾವು ಹೇಳಿದ ಮಾತಿಗೆ ಈಗಲೂ ಬದ್ಧರಾಗಿದ್ದು,…

Read More
Bhojshala Dispute SC Directs Madhya Pradesh Govt to Provide Alternative Open Space for Friday Prayers

Bhojshala: ಭೋಜ್‌ಶಾಲಾ ವಿವಾದ: ಶುಕ್ರವಾರದ ನಮಾಜ್‌ಗೆ ಪರ್ಯಾಯ ಜಾಗ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಭೋಜ್‌ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Bhojshala) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲಾ ಆವರಣದಲ್ಲಿ ಶುಕ್ರವಾರದ ನಮಾಜ್ ಸಲ್ಲಿಸಲು ಪರ್ಯಾಯವಾಗಿ ತೆರೆದ ಜಾಗವನ್ನು ಒದಗಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಎರಡೂ ಕಡೆಯ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು, ಮುಸ್ಲಿಂ ಸಮುದಾಯದ ಅರ್ಜಿದಾರರಿಗೆ ಮಧ್ಯಾಹ್ನ 1:00 ರಿಂದ 3:00 ರವರೆಗೆ ನಮಾಜ್ ಮಾಡಲು ಮುಕ್ತ ಸ್ಥಳಾವಕಾಶ ಕಲ್ಪಿಸಬೇಕು ಮತ್ತು ಇದಕ್ಕೆ ಅಗತ್ಯವಿರುವ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸರ್ಕಾರವೇ…

Read More
Shocking News for Shoppers No More Big Discounts and Cashback Offers Ahead

Shocking News: ಶಾಪಿಂಗ್ ಪ್ರಿಯರಿಗೆ ಶಾಕ್: ಇನ್ಮುಂದೆ ಸಿಗಲ್ಲ ಭರ್ಜರಿ ಡಿಸ್ಕೌಂಟ್, ಕ್ಯಾಶ್‌ಬ್ಯಾಕ್ ಆಫರ್‌ಗಳು!

ಬೆಂಗಳೂರು: ನೀವು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಡಿಸ್ಕೌಂಟ್‌ಗಳು ಮತ್ತು ಕ್ಯಾಶ್‌ಬ್ಯಾಕ್‌ ಆಫರ್‌ಗಳನ್ನು ನೋಡಿ ಶಾಪಿಂಗ್ ಮಾಡುವ ಅಭ್ಯಾಸ ಉಳ್ಳವರಾಗಿದ್ದರೆ ನಿಮಗೊಂದು (Shocking News) ನಿರಾಸೆಯ ಸುದ್ದಿಯಿದೆ. ಮುಂದಿನ ದಿನಗಳಲ್ಲಿ ವಿವಿಧ ಉತ್ಪನ್ನಗಳ ಮೇಲಿನ ರಿಯಾಯಿತಿಗಳು, ಬ್ಯಾಂಕ್ ಕಾರ್ಡ್ ಆಫರ್‌ಗಳು ಹಾಗೂ ಪ್ರಚಾರದ ಕೊಡುಗೆಗಳು ಗಣನೀಯವಾಗಿ ಕಡಿತಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಜಾಗತಿಕ ಮಟ್ಟದ ಯುದ್ಧಗಳು ಮತ್ತು ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದ್ದು, ಕಂಪನಿಗಳು ಹಂತಹಂತವಾಗಿ ರಿಯಾಯಿತಿಗಳನ್ನು ಕಡಿತಗೊಳಿಸಲು ಮುಂದಾಗಿವೆ. ಡಿಸ್ಕೌಂಟ್‌ಗಳ ಜಮಾನ ಮುಗಿಯುತ್ತಿದೆಯೇ? ಹಬ್ಬದ…

Read More
Sandalwood Ajaneesh Lokanath Drops Mega Update on Rakshit Shettys Richard Antony Fans Rejoice

Sandalwood: ‘ನ್ಯೂಕ್ಲಿಯರ್ ಬಾಂಬ್’‌ನಂತೆ ಬರಲಿದ್ದಾನೆ ರಿಚ್ಚಿ: ರಿಚರ್ಡ್ ಆ್ಯಂಟನಿ ಬಗ್ಗೆ ಅಜನೀಶ್ ಬಿಗ್ ಅಪ್‌ಡೇಟ್

ಬೆಂಗಳೂರು: ಸ್ಯಾಂಡಲ್‌ವುಡ್‌ನ'(Sandalwood) ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ದೇಶಿಸಿ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿರುವ ಬಹುನಿರೀಕ್ಷಿತ ‘ರಿಚರ್ಡ್ ಆ್ಯಂಟನಿ’ ಚಿತ್ರದ ಕುರಿತು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಲ್ಲಿದೆ ಒಂದು ಬೊಂಬಾಟ್ ಸುದ್ದಿ! ಚಿತ್ರ ಘೋಷಣೆಯಾಗಿ ವರ್ಷಗಳು ಕಳೆದರೂ ಯಾವುದೇ ಹೊಸ ಅಪ್‌ಡೇಟ್ ಇಲ್ಲದೆ ನಿರಾಸೆಯಲ್ಲಿದ್ದ ಸಿನಿ ರಸಿಕರಿಗೆ, ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಭರವಸೆಯ ಮಾತುಗಳನ್ನಾಡಿದ್ದಾರೆ. ಶೂಟಿಂಗ್‌ ಶುರುವಾಗುವುದಷ್ಟೇ ಬಾಕಿ! ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ವೇದಿಕೆ ಮೇಲೆ ಮಾತನಾಡಿದ ಅಜನೀಶ್ ಅವರಿಗೆ…

Read More
One Year of Sigandur Bridge Locals Celebrate First Anniversary With Crackers and Sweets

Sigandur Bridge: ಸಿಗಂದೂರು ಸೇತುವೆಗೆ ಒಂದು ವರ್ಷ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜನ

ಶಿವಮೊಗ್ಗ: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ ನಿರ್ಮಾಣವಾಗಿ ನಿನ್ನೆಗೆ ಒಂದು ವರ್ಷವಾಗಿದೆ.ಅನೇಕ ವರ್ಷಗಳ ಕಾಲ ಸಾಗರ ಪಟ್ಟಣದೊಂದಿಗೆ ಸಂಪರ್ಕ ಕಳೆದುಕೊಂಡು ದಶಕಗಳ ಕಾಲ ದ್ವೀಪದಲ್ಲೇ ಪ್ರತ್ಯೇಕವಾಗಿದ್ದ ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿರುವ ಐತಿಹಾಸಿಕ ‘ಸಿಗಂದೂರು ಸೇತುವೆ’ (Sigandur Bridge) ವರ್ಷದ ಸಡಗರವನ್ನ ಗ್ರಾಮಸ್ಥರು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಾಚರಣೆ ಈ ವಿಶೇಷ ದಿನದ ನೆನಪಿಗಾಗಿ ಕರೂರು ಹೋಬಳಿಯ ತುಮರಿ ಸಮೀಪದ ಗ್ರಾಮಸ್ಥರು…

Read More