TOP NEWS
Double whammy for Basavaraj Padukote Hoskote civic body halts his multi storey building work

Basavaraj Padukote: ಬಿಬಿಎಂಪಿ ಅಧಿಕಾರಿಗಳ ಮೇಲಿನ ಹಲ್ಲೆಕೋರನಿಗೆ ಮತ್ತೊಂದು ಬಿಗ್ ಶಾಕ್: ಹೊಸಕೋಟೆಯಲ್ಲಿ ಬಸವರಾಜ್ ಪಡುಕೋಟೆ ಕಟ್ಟಡ ಕಾಮಗಾರಿಗೆ ಬ್ರೇಕ್!

ಬೆಂಗಳೂರು: ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲು ಹೋಗಿದ್ದ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದ ಪ್ರಕರಣದ ಕಿಂಗ್‌ಪಿನ್ ಬಸವರಾಜ್ ಪಡುಕೋಟೆಗೆ (Basavaraj Padukote) ಕಾನೂನು ಸಂಕಷ್ಟಗಳು ಮುಂದುವರಿದಿವೆ. ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಅವರು ನಿಯಮಬಾಹಿರವಾಗಿ ಕೈಗೆತ್ತಿಕೊಂಡಿದ್ದ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗ ಹೊಸಕೋಟೆ ನಗರ ಪಂಚಾಯಿತಿ ಅಧಿಕಾರಿಗಳು ಬಿಗಿ ತಡೆ ಒಡ್ಡಿದ್ದಾರೆ. ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ ಯಾವುದೇ ರೀತಿಯ ಅಧಿಕೃತ ಪರವಾನಗಿ ಪಡೆಯದೆ ಹಾಗೂ ಸರ್ಕಾರದ ನಕ್ಷೆ ನಿಯಮಾವಳಿಗಳನ್ನು ಗಾಳಿಗೆ ತೂರಿ…

Read More
Maharashtra Court denies bail to Shiv Sena corporator accused of assaulting doctor

Maharashtra: ವೈದ್ಯರ ಮೇಲೆ ಶಿವಸೇನಾ ಕಾರ್ಪೋರೇಟರ್‌ ಹಲ್ಲೆ ಪ್ರಕರಣ, ಜಾಮೀನು ನಿರಾಕರಣೆ

ಮಹಾರಾಷ್ಟ್ರ: ಮತ ಕೇಳುವಾಗ ಜನರ ಸೇವೆ ಮಾಡುತ್ತೇವೆ ಎನ್ನುತ್ತೀರಿ, ಗೆದ್ದ ನಂತರ ಜನರ ಮೇಲೆಯೇ ಹಲ್ಲೆ ನಡೆಸುತ್ತೀರಿ” ಎಂದು ಬಾಂಬೆ ಹೈಕೋರ್ಟ್ (Maharashtra) ಶಿವಸೇನಾ (ಶಿಂಧೆ ಬಣ) ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾಮೀನು ನೀಡಲು ನಿರಾಕರಣೆ ಡೊಂಬಿವ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಮೇಶ್ ಮ್ಹಾತ್ರೆಗೆ ತಕ್ಷಣಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಜಂಟಿ ಪೊಲೀಸ್ ಕಮಿಷನರ್ (ಡಿಸಿಪಿ)…

Read More
Mandya Congress rift wide open Ruckus erupts over district chief alleged pact with JDS

Congress: ಮಂಡ್ಯ ಕಾಂಗ್ರೆಸ್ ಕಚೇರಿಯಲ್ಲಿ ಭಾರಿ ಹೈಡ್ರಾಮಾ: ವೀಕ್ಷಕರ ಎದುರಲ್ಲೇ ಕಾರ್ಯಕರ್ತರ ಜಗಳ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ (Congress) ಪಕ್ಷದ ‘ಸಂಘಟನಾ ಸೃಜನ ಅಭಿಯಾನ’ದ ವೇದಿಕೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಸಭೆಯುದ್ದಕ್ಕೂ ತೀವ್ರ ಗದ್ದಲ, ವಾಗ್ವಾದಗಳು ಏರ್ಪಟ್ಟಿದ್ದು, ಕೈ ನಾಯಕರ ವಿರುದ್ಧವೇ ಕಾರ್ಯಕರ್ತರು ಭಾರಿ ಆಕ್ರೋಶ ಹೊರಹಾಕಿದ ಘಟನೆ ಜುಲೈ 28 ರಂದು ನಡೆದಿದೆ. ತಾಲೂಕಿನಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಸರಿಯಾದ ನಾಯಕರೇ ಇಲ್ಲ ಎಂದು ಕಿಡಿಕಾರಿದ ಸ್ಥಳೀಯ ಕಾರ್ಯಕರ್ತರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜೆಡಿಎಸ್ ನಾಯಕರೊಂದಿಗೆ ‘ಒಳ ಒಪ್ಪಂದ’ ಹಾಗೂ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ…

Read More
Uddhav Thackeray triggers controversy by calling cjp leader Abhijeet Dipke a Vishnu Avatar

CJP: ಅಭಿಜೀತ್ ದಿಪ್ಕೆ ಸಾಕ್ಷಾತ್ ವಿಷ್ಣು ಅವತಾರ! ಉದ್ಧವ್ ಠಾಕ್ರೆ ಹೇಳಿಕೆಗೆ ತೀವ್ರ ಆಕ್ರೋಶ

ಮುಂಬೈ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ‘ನೀಟ್’ ಪರೀಕ್ಷಾ ಹಗರಣ ಹಾಗೂ ನಿರುದ್ಯೋಗದ ವಿರುದ್ಧ ವಿದ್ಯಾರ್ಥಿ ಹೋರಾಟದ ಮುಂಚೂಣಿಯಲ್ಲಿ ನಿಂತಿರುವ ಸಿಜೆಪಿ (CJP) ಮುಖ್ಯಸ್ಥ ಅಭಿಜೀತ್ ದಿಪ್ಕೆ ಅವರನ್ನು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಕಾಶಕ್ಕೆ ಎತ್ತಿ ಮುಡಿಸಿದ್ದಾರೆ. ಯುವ ಜನರನ್ನು ಒಗ್ಗೂಡಿಸಿ ಬೃಹತ್ ಚಳವಳಿ ನಡೆಸಿದ ದಿಪ್ಕೆ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಠಾಕ್ರೆ, ಅವರನ್ನು ಸಾಕ್ಷಾತ್ “ಭಗವಾನ್ ವಿಷ್ಣುವಿನ ಅವತಾರ” ಎಂದು ಬಣ್ಣಿಸಿದ್ದಾರೆ. ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
NCP Rift Is Parth Pawar interfering in the partys internal affairs

NCP: ಪಕ್ಷದ ಆಂತರಿಕ ವಿಚಾರಗಳಲ್ಲಿ ಪಾರ್ಥ್ ಪವಾರ್ ಹಸ್ತಕ್ಷೇಪ?

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಎನ್‌ಸಿಪಿ (NCP) ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ, ಅವರ ಪುತ್ರ ಪಾರ್ಥ್ ಪವಾರ್ ಪಕ್ಷದ ಆಂತರಿಕ ವಿಚಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ತಂತ್ರಗಾರಿಕೆಯ ಕೇಂದ್ರಬಿಂದು ಆರು ತಿಂಗಳ ಹಿಂದೆ ಅಜಿತ್ ಪವಾರ್ ಅವರ ನೆರಳಿನಲ್ಲೇ ಬೆಳೆದಿದ್ದ 36 ವರ್ಷದ ಪಾರ್ಥ್, ಈಗ ಪಕ್ಷದ ಸಂಘಟನಾತ್ಮಕ ನಿರ್ಧಾರಗಳು ಮತ್ತು ರಾಜಕೀಯ ತಂತ್ರಗಾರಿಕೆಯ ಕೇಂದ್ರಬಿಂದುವಾಗಿ ಹೊರಹೊಮ್ಮುತ್ತಿದ್ದಾರೆ. ತಂದೆಯ ಮರಣದ ನಂತರ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದ ಅವರು,…

Read More
Major exit at Swiggy Instamart CEO Amitesh Kumar Jha steps down

Swiggy: ಇನ್‌ಸ್ಟಾಮಾರ್ಟ್ ಸಿಇಒ ಅಮಿತೇಶ್ ಕುಮಾರ್ ಝಾ ರಾಜೀನಾಮೆ

ನವದೆಹಲಿ: ಸ್ವಿಗ್ಗಿ ಸಂಸ್ಥೆಯ ಕ್ವಿಕ್ ಕಾಮರ್ಸ್ ವಿಭಾಗವಾದ ‘ಇನ್‌ಸ್ಟಾಮಾರ್ಟ್’ನ (Swiggy) ಆಡಳಿತ ಮಂಡಳಿಯಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪ್ರಸ್ತುತ ಸಿಇಒ ಆಗಿರುವ ಅಮಿತೇಶ್ ಕುಮಾರ್ ಝಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಕಂಪನಿಯಿಂದ ಹೊರನಡೆಯಲು ನಿರ್ಧರಿಸಿದ್ದಾರೆ. ಅವರ ಜಾಗಕ್ಕೆ ಮಿಂಟ್ರಾ ಸಂಸ್ಥೆಯ ಮಾಜಿ ಸಿಇಒ ನಂದಿತಾ ಸಿನ್ಹಾ ಅವರನ್ನು ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಸ್ವಿಗ್ಗಿ ನೇಮಕ ಮಾಡಿದೆ. ಆಸಕ್ತಿದಾಯಕ ವಿಚಾರವೆಂದರೆ, ಜುಲೈ 28 ರಂದು ಅಮಿತೇಶ್ ತಮ್ಮ ರಾಜೀನಾಮೆ ಸಲ್ಲಿಸಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯನಿರ್ವಾಹಕ…

Read More
PM Modis Facebook post deleted IT Ministry summons Meta global policy chief over massive blunder

Meta: ಪಿಎಂ ಮೋದಿ ಪೋಸ್ಟ್ ಡಿಲೀಟ್ ಹಿನ್ನೆಲೆ: ಮೆಟಾ ಸಂಸ್ಥೆಗೆ ಕೇಂದ್ರ ಸರ್ಕಾರ ತುರ್ತು ಸಮನ್ಸ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹವನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ಪೋಸ್ಟ್ ಒಂದನ್ನು ಮೆಟಾ ಸಂಸ್ಥೆಯು (Meta) ದಿಢೀರನೆ ಡಿಲೀಟ್ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಜಾಲತಾಣ ದೈತ್ಯನ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಪರಿಗಣಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY), ಮೆಟಾ ಸಂಸ್ಥೆಯ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ತುರ್ತು ಸಮನ್ಸ್ ಜಾರಿ ಮಾಡಿದೆ ಎಂದು…

Read More