TOP NEWS
From the Shadows of Conflict to the Fashion Ramp walk Former Women Maoists Dazzle in Kosa Silk Sarees

Ramp Walk: ಕಾಡಿನ ಕತ್ತಲೆಯಿಂದ ಬಣ್ಣದ ಲೋಕದ ರ್ಯಾಂಪ್‌ಗೆ: ಗನ್ ಬಿಟ್ಟು ಕೋಸಾ ಸಿಲ್ಕ್ ಸೀರೆಯಲ್ಲಿ ಮಿಂಚಿದ ಮಾಜಿ ಮಹಿಳಾ ನಕ್ಸಲರು!

ರಾಯ್‌ಪುರ: ‘ಮಾವೋವಾದಿ’ ಅಥವಾ ‘ನಕ್ಸಲೈಟ್’ ಎಂಬ ಪದವನ್ನು ಕೇಳಿದ ತಕ್ಷಣ ನಮಗೆ ನೆನಪಿಗೆ ಬರುವುದು ದಟ್ಟ ಅರಣ್ಯದೊಳಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಿಡಿದು ನಿಂತಿರುವ ಹೋರಾಟಗಾರರು. ಆದರೆ, ಹಿಂಸೆಯ ಹಾದಿ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಮರಳಿದ ನಂತರ ಅವರ ಜೀವನ ಎಷ್ಟು ಅದ್ಭುತವಾಗಿ ಬದಲಾಗಬಹುದು ಎಂಬುದಕ್ಕೆ ಛತ್ತೀಸ್‌ಗಢದಲ್ಲಿ ನಡೆದ ಅಪರೂಪದ ಘಟನೆಯೊಂದು ಸಾಕ್ಷಿಯಾಗಿದೆ. ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ರಾಯ್‌ಪುರದಲ್ಲಿ ಆಯೋಜಿಸಲಾಗಿದ್ದ ವಿಶೇಷ ಫ್ಯಾಷನ್ ಶೋನಲ್ಲಿ ಛತ್ತೀಸ್‌ಗಢದ ಬಸ್ತಾರ್ ವಲಯದ ಮಾಜಿ ಮಹಿಳಾ ಮಾವೋವಾದಿಗಳು ಅತ್ಯಂತ ಆತ್ಮವಿಶ್ವಾಸದಿಂದ ರ್ಯಾಂಪ್…

Read More
Good News For Techies and Industrial Workers Namma Metro Yellow Line to Be Extended Up to Attibele Border

Namma Metro: ಹೊಸೂರು ಮೆಟ್ರೋಗೆ ಕರ್ನಾಟಕ ಬ್ರೇಕ್: ಬೊಮ್ಮಸಂದ್ರ ಟು ಅತ್ತಿಬೆಲೆ ವಿಸ್ತರಣೆಗೆ ಬಿಎಂಆರ್‌ಸಿಎಲ್ ಪ್ಲಾನ್

ಬೆಂಗಳೂರು: ತಮಿಳುನಾಡಿನ ಹೊಸೂರಿನವರೆಗೆ ದಕ್ಷಿಣ ಭಾರತದ ಮೊದಲ ಅಂತರರಾಜ್ಯ ಮೆಟ್ರೋ (Namma Metro) ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಸದ್ಯಕ್ಕೆ ಕರ್ನಾಟಕ ಸರ್ಕಾರ ಒಲವು ತೋರಿಲ್ಲ. ಈ ಹಿನ್ನೆಲೆಯಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋದ ‘ಹಳದಿ ಮಾರ್ಗವನ್ನು’ (Yellow Line) ತಮಿಳುನಾಡು ಗಡಿಯ ಸನ್ನಿಹಿತ ಪ್ರದೇಶವಾದ ಅತ್ತಿಬೆಲೆಯವರೆಗೆ ಮಾತ್ರ ವಿಸ್ತರಿಸಲು ಬೃಹತ್ ಯೋಜನೆಯೊಂದನ್ನು ಸಿದ್ಧಪಡಿಸಿದೆ. ಈ ಪ್ರಸ್ತಾವನೆಯ ಪ್ರಕಾರ, ಬೊಮ್ಮಸಂದ್ರದಿಂದ ಅತ್ತಿಬೆಲೆಯವರೆಗೆ 10.5 ಕಿಲೋಮೀಟರ್ ಉದ್ದದ ಎತ್ತರಿಸಿದ (Elevated) ಕಾರಿಡಾರ್ ನಿರ್ಮಾಣವಾಗಲಿದ್ದು, ಒಟ್ಟು…

Read More
All Destiny Dropped Minister Laxmi Hebbalkar Silent Assembly Gesture Steals Spotlight on Day 1

Session: ಸಿಎಂ ಆಗಿ ಡಿಕೆಶಿ ಮೊದಲ ಅಧಿವೇಶನ; ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಹಣೆಬರಹ ಎಂದರಾ ಲಕ್ಷ್ಮಿ ಹೆಬ್ಬಾಳ್ಕರ್?

ಬೆಂಗಳೂರು: ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗಳ ನಡುವೆ ಇಂದಿನಿಂದ ವಿಧಾನಸಭೆಯ ಮುಂಗಾರು ಜಂಟಿ ಅಧಿವೇಶನ ಆರಂಭವಾಗಿದೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಚೊಚ್ಚಲ ಕಲಾಪ ಇದಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷದ ಎಲ್ಲಾ ನಾಯಕರು ಸದನಕ್ಕೆ ಹಾಜರಾಗಿದ್ದಾರೆ. ಆದರೆ, ಅಧಿವೇಶನದ (Session) ಮೊದಲ ದಿನವೇ ಇಬ್ಬರು ಪ್ರಮುಖ ನಾಯಕರ ನಡವಳಿಕೆಗಳು ಮತ್ತು ಸನ್ನಿವೇಶಗಳು ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ‘ಎಲ್ಲಾ ಹಣೆಬರಹ’ ಎಂದು ಕೈ ಸನ್ನೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್! ಸಿದ್ದರಾಮಯ್ಯ…

Read More
Bigg Boss Kannada 13 First Two Commoner Contestants Confirmed After Gruelling Audition Tasks

Bigg Boss: ಅಗ್ನಿಪರೀಕ್ಷೆಯಲ್ಲಿ ಗೆದ್ದು ಲಕ್ಕಿ ಚಾನ್ಸ್ ಪಡೆದ ಇಬ್ಬರು ಸಾಮಾನ್ಯ ಸ್ಪರ್ಧಿಗಳು ಯಾರು ಗೊತ್ತಾ?

ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss 13) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಯಾರೆಲ್ಲಾ ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ. ಇದರ ನಡುವೆಯೇ, ಸಾಮಾನ್ಯ ಜನರಿಂದ ಅರ್ಹ ಸ್ಪರ್ಧಿಗಳನ್ನು ಆರಿಸುವ ಕಠಿಣ ಪ್ರಕ್ರಿಯೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಈಗಾಗಲೇ ಆರಂಭವಾಗಿದ್ದು, ವೀಕ್ಷಕರಲ್ಲಿ ರೋಮಾಂಚನ ಮೂಡಿಸಿದೆ. ಲಕ್ಷಾಂತರ ಜನರಲ್ಲಿ ಶಾರ್ಟ್‌ಲಿಸ್ಟ್ ಆಗಿದ್ದ…

Read More
Security Breach in Jail Mobile and Pen Drive Found in Prajwal Revanna Cell Airtel Named Co Accused Over Andhra SIM Card

Prajwal Revanna: ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್ ಮೇಲೆ ಸಿಸಿಬಿ ರೈಡ್: ಮೊಬೈಲ್, ಪೆನ್‌ಡ್ರೈವ್ ಪತ್ತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಠಿಣ ಜೀವಾವಧಿ ಶಿಕ್ಷೆ ಅನುಭವಿಸುತ್ತಾ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಸಿಕ್ಕಿರುವುದು ಜೈಲು ಆಡಳಿತದಲ್ಲಿ ತಲ್ಲಣ ಮೂಡಿಸಿದೆ. ಸುರಕ್ಷತಾ ವಲಯದಲ್ಲಿ ಇಂತಹ ನಿಷೇಧಿತ ವಸ್ತುಗಳು ಪತ್ತೆಯಾದ ಬೆನ್ನಲ್ಲೇ, ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ನಿಯಮ ಗಾಳಿಗೆ ತೂರಿದ ಮಾಜಿ…

Read More
Brahmin Development Board Dinesh Gundu Rao Flags Off Sandipani Scholarship Initiative

Dinesh Gundu Rao: ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರೂ100 ಕೋಟಿ ಬೀಜಧನ ನೀಡುವಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

​ಬೆಂಗಳೂರು: ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಬೀಜ ಧನವನ್ನು (Seed Money) ರಾಜ್ಯ ಸರ್ಕಾರವು ನೀಡಬೇಕೆಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಸರ್ಕಾರಕ್ಕೆ ಒತ್ತಾಯಿಸಿದರು. ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್‌ ಗುಂಡೂ ರಾವ್ ಇಂದು ​ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿಯ ಹಲವಾರು ಯೋಜನೆಗಳು ಅತ್ಯಂತ ಯೋಜನಾಕಾರಿಯಾಗಿ ಜಾರಿಯಾಗುತ್ತಿದ್ದು,…

Read More
Voter List Cleanup in Karnataka 19 Voters Under ASDDO Category First Draft Out on August 24 SIR

SIR: ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 1.08 ಕೋಟಿ ಮತದಾರರು ಎಎಸ್‌ಡಿಡಿಒ ವ್ಯಾಪ್ತಿಗೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1,08,75,304 (ಶೇ. 19) ಮತದಾರರನ್ನು ಎಎಸ್‌ಡಿಡಿಒ (ASDDO) ಅಡಿಯಲ್ಲಿ ವರ್ಗೀಕರಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆ ಅಧಿಕಾರಿಗಳು (BLO) ಮನೆ ಮನೆಗೆ ಸಮೀಕ್ಷೆಗಾಗಿ ತೆರಳಿದಾಗ ಮತದಾರರು ಸಿಗದೇ ಇದ್ದರೆ ಅವರನ್ನು ‘ಪತ್ತೆಯಾಗದವರು’ (Absent) ಎಂದೂ, ಮನೆ ಬದಲಾಯಿಸಿದ್ದರೆ ‘ಸ್ಥಳಾಂತರ’ (Shifted) ಎಂದೂ ಹಾಗೂ ಮೃತಪಟ್ಟಿದ್ದರೆ…

Read More