TOP NEWS
Confusion Looms Over August 13 Karnataka Bandh Defiant Vatal Nagaraj Pushes Ahead Amid Faction Split

Vatal Nagaraj: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲೇ ಬಿರುಕು; ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ವಾಟಾಳ್ ಹಠ!

ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್‌ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…

Read More
Tragedy in Bengaluru Mudslide at BDA Underpass Project Buries Two Laborers Alive

Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್‌ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್‌ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್‌ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…

Read More
Crime Kalaburagi Horror Suspicious Husband Triggers Gelatin Explosion to Kill Family Self and Daughter Killed

Crime: ಕಲಬುರಗಿಯಲ್ಲಿ ಭೀಕರ ದುರಂತ: ಪತ್ನಿ ಮೇಲಿನ ಅನುಮಾನಕ್ಕೆ ಮನೆಯಲ್ಲೇ ಜಿಲೆಟಿನ್ ಬ್ಲಾಸ್ಟ್; ತಂದೆ, ಮಗಳು ಸಾವು!

ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್‌ನ…

Read More
Bengaluru Crackdown Food Safety Department to Storm Centralised Kitchens Screen Online Deliveries

Food Safety: ಹೋಟೆಲ್‌ಗಳ ಬೆನ್ನಲ್ಲೇ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಗಳಿಗೂ ಶಾಕ್

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಹಾಗೂ ಐಷಾರಾಮಿ ಹೋಟೆಲ್‌ಗಳ ಅಡುಗೆಮನೆಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಳಪೆ ಗುಣಮಟ್ಟವನ್ನು ಬಯಲಿಗೆಳೆದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು, ಇದೀಗ ತಮ್ಮ ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ. ಹೋಟೆಲ್‌ಗಳ ಕರ್ಮಕಾಂಡದ ಬೆನ್ನಲ್ಲೇ, ಸಾರ್ವಜನಿಕರು ಪ್ರತಿದಿನ ಅವಲಂಬಿಸಿರುವ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಹಾಗೂ (Food Safety) ಕ್ಲೌಡ್ ಕಿಚನ್‌ಗಳತ್ತ ಅಧಿಕಾರಿಗಳ ಬಾಣ ನೆಟ್ಟಿದೆ. ಆನ್‌ಲೈನ್ ಮೂಲಕ ಗ್ರಾಹಕರ ಮನೆಬಾಗಿಲಿಗೆ ಬರುವ ಊಟ-ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು…

Read More
Renukaswamy Case Court Defers 14th Accuseds Approver Plea Giving Darshan and Co a Brief Breathing Space

Renukaswamy Case: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ನಟ ದರ್ಶನ್ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಚಿತ್ರರಂಗ ಹಾಗೂ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ಈ ಕೇಸ್‌ನ 14ನೇ ಆರೋಪಿ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಿತು. ಸತತ 3ನೇ ದಿನವೂ ನ್ಯಾಯಾಲಯದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಈ ವೇಳೆ ಸರ್ಕಾರದ…

Read More
Big News Pradosh Allowed to Become Approver in Renukaswamy Murder Case Fresh Trouble for Actor Darshan

Big News: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು; ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿದ್ದ ಅರ್ಜಿಯನ್ನು (Big News) ನ್ಯಾಯಾಲಯ ಪುರಸ್ಕರಿಸಿದ್ದು, ಇದರಿಂದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಭಾರಿ ಹಿನ್ನಡೆಯಾಗಿದೆ. ಆರೋಪಿಗಳ ಆಕ್ಷೇಪಣೆ ಅರ್ಜಿ ಕೋರ್ಟ್ ವಜಾ! ಪ್ರದೋಶ್ ಮಾಫಿ ಸಾಕ್ಷಿಯಾಗುವುದನ್ನು ವಿರೋಧಿಸಿ ದರ್ಶನ್ ಹಾಗೂ ಇತರ ಸಹ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್…

Read More
Bengaluru Sees Alarmable Rise in Childhood Inflammatory Bowel Disease Doctors Warn Parents health

Health: ಮಕ್ಕಳಲ್ಲಿ ಹೆಚ್ಚುತ್ತಿದೆ ಕರುಳಿನ ಉರಿಯೂತದ ಕಾಯಿಲೆ: ಬೆಂಗಳೂರಿನ ವೈದ್ಯರಿಂದ ಆತಂಕಕಾರಿ ಮಾಹಿತಿ!

ಬೆಂಗಳೂರು: ಒಮ್ಮೆ ಭಾರತದಲ್ಲಿ ಅತ್ಯಂತ ಅಪರೂಪ ಎನ್ನಲಾಗಿದ್ದ ಮಕ್ಕಳ ಕರುಳಿನ ಉರಿಯೂತದ ಕಾಯಿಲೆ (Inflammatory Bowel Disease – IBD) ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ (Health) ಹೆಚ್ಚಾಗಿ ಕಂಡುಬರುತ್ತಿದೆ. ಕಳೆದ ಒಂದು ದಶಕದಿಂದ ಈ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂದು ರಾಜಧಾನಿಯ ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರೋಗದ ಕುರಿತು ಜನರಲ್ಲಿ ಹೆಚ್ಚುತ್ತಿರುವ ಅರಿವು, ಆಧುನಿಕ ತಪಾಸಣಾ ವ್ಯವಸ್ಥೆ ಹಾಗೂ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಐದು…

Read More