TOP NEWS
Lokayukta Probe Sought Over Alleged 100 Crore Land Grab Involving Minister HC Balakrishna Wife

HC Balakrishna: ಸರ್ಕಾರಿ ಭೂಮಿ ಕಬಳಿಕೆ: ಸಚಿವರ ಪತ್ನಿ, ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಮಾಡಿರುವ ಬೃಹತ್ ಭೂ ಹಗರಣವೊಂದು (HC Balakrishna) ಬೆಳಕಿಗೆ ಬಂದಿದೆ. 2006ರ ಎ.ಟಿ. ರಾಮಸ್ವಾಮಿ ವರದಿ ಪ್ರಕಾರ ಸರ್ಕಾರಿ ಜಮೀನಿನ ಪೋಡಿ ಹಾಗೂ ಖಾತೆ ಮಾಡುವುದು ಸಂಪೂರ್ಣ ನಿಷಿದ್ಧವಾಗಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರುಬರಹಳ್ಳಿಯಲ್ಲಿ…

Read More
My Body Has Aged Not My Mind HD Deve Gowda Hits Back at Congress Over Bidadi Township Protest

HD Deve Gowda: ದೇಹಕ್ಕೆ ವಯಸ್ಸಾಗಿದೆ, ಬುದ್ಧಿಗಲ್ಲ: ಬಿಡದಿ ಟೌನ್‌ಶಿಪ್‌ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ಗೆ ದೇವೇಗೌಡರ ಖಡಕ್ ಟಾಂಗ್!

ಬೆಂಗಳೂರು: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Deve Gowda) ಭಾಗವಹಿಸಿ ಕಾಂಗ್ರೆಸ್ ಸರ್ಕಾರಕ್ಕೆ ನೇರ ಟಾಂಗ್ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್‌ನ ಈ ಹೋರಾಟವನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಖಡಕ್ ತಿರುಗೇಟು ನೀಡಿದರು. ರಾಜ್ಯದ ಜನರೇ ಕಾದು ನೋಡಲಿದ್ದಾರೆ ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ…

Read More
rocking star yash toxic trailer released

Toxic: ‘ಟಾಕ್ಸಿಕ್’ ಟ್ರೇಲರ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ದ್ವಿಪಾತ್ರದ ಧಮಾಕಾ: ಅಪ್ಪ-ಮಗನಾಗಿ ಅಬ್ಬರಿಸಿದ ಮಾನ್‌ಸ್ಟರ್, ಫ್ಯಾನ್ಸ್ ಫಿದಾ!

ಬೆಂಗಳೂರು: ‘ಕೆಜಿಎಫ್’ ಸರಣಿಯ ಮೂಲಕ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್, ಇದೀಗ ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಚಿತ್ರದ ಭರ್ಜರಿ ಟ್ರೇಲರ್ ಇಂದು ಸಿಲಿಕಾನ್ ಸಿಟಿಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅಧಿಕೃತವಾಗಿ ಅನಾವರಣಗೊಂಡಿದೆ. ದ್ವಿಪಾತ್ರದಲ್ಲಿ ರಾಕಿ ಭಾಯ್ ಧಮಾಕಾ: ತಾರಾಗಣದ ಜುಗಲ್ಬಂದಿ ಸದ್ಯ ಬಿಡುಗಡೆಯಾಗಿರುವ 4 ನಿಮಿಷ 38 ಸೆಕೆಂಡ್‌ಗಳ ಸುದೀರ್ಘ…

Read More
Spotted in Style Kiara Advani and Geetu Mohandas Land in Bengaluru Ahead of Toxic Trailer Release

Toxic: ‘ಟಾಕ್ಸಿಕ್’ ಟ್ರೈಲರ್ ಸಂಭ್ರಮ: ಬೆಂಗಳೂರಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ಕಿಯಾರಾ ಅಡ್ವಾಣಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ‘ತಬಾಹಿ’ ಹಾಡು ಸೃಷ್ಟಿಸಿರುವ ವಿವಾದ ಹಾಗೂ ಪರ-ವಿರೋಧದ ಚರ್ಚೆಗಳ ನಡುವೆಯೇ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಶನಿವಾರ ಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಚಿತ್ರದ ಭವ್ಯ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ನಗರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಕಿಯಾರಾ ಸಂಪೂರ್ಣ ಡೆನಿಮ್ ಉಡುಪಿನಲ್ಲಿ ಮಿಂಚುತ್ತಿದ್ದು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು, ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್…

Read More
Crackdown on Illegal Immigrants 1000 Foreigners Traced in 3 Months and Handed Over to FRO Says Priyank Kharge

Priyank Kharge: ಅಕ್ರಮ ವಲಸಿಗರ ವಿರುದ್ಧ ಸರ್ಕಾರದ ಬಿಗಿ ಕ್ರಮ: ಕಳೆದ 3 ತಿಂಗಳಲ್ಲಿ 1,000 ವಿದೇಶಿಗರ ಪತ್ತೆ, ಎಫ್‌ಆರ್‌ಒಗೆ ಹಸ್ತಾಂತರ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್‌ಗಿರಿ” (ಮಾರಲ್…

Read More
Walking is the Best Remedy for Fatty Liver Doctors Issue Crucial Advice for Liver Health

Fatty Liver: ಫ್ಯಾಟಿ ಲಿವರ್‌ಗೆ ನಡಿಗೆಯೇ ಮದ್ದು: ಯಕೃತ್ತಿನ ಆರೋಗ್ಯ ವೃದ್ಧಿಗೆ ವೈದ್ಯರ ಮಹತ್ವದ ಸಲಹೆ!

ನವದೆಹಲಿ: ಇತ್ತೀಚಿನ ದಿನಗಳಲ್ಲಿ ‘ಫ್ಯಾಟಿ ಲಿವರ್’ (Fatty Liver) ಸಮಸ್ಯೆ ಪ್ರತಿಯೊಬ್ಬ ಮೂವರಲ್ಲಿ ಒಬ್ಬರನ್ನು ಕಾಡುತ್ತಿದ್ದು, ಬಜ್ಜು, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಇರುವವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ದಿನನಿತ್ಯದ ಸರಳ ವಾಯುವಿಹಾರ ಅಥವಾ ಬಿರುಸಿನ ನಡಿಗೆಯಿಂದ (Brisk Walking) ಫ್ಯಾಟಿ ಲಿವರ್ ಸಮಸ್ಯೆಯನ್ನು ಶಮನಗೊಳಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಪ್ರಸಿದ್ಧ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ರಮೇಶ್ ಗಾರ್ಗ್ ಉತ್ತರಿಸಿದ್ದಾರೆ. ಇನ್ಸುಲಿನ್ ಕಾರ್ಯಕ್ಷಮತೆ ಹೆಚ್ಚುತ್ತದೆ ಪ್ರತಿದಿನ ನಿಯಮಿತವಾಗಿ ಬಿರುಸಿನ ನಡಿಗೆ ಮಾಡುವುದರಿಂದ ದೇಹದಲ್ಲಿ ಇನ್ಸುಲಿನ್ ಕಾರ್ಯಕ್ಷಮತೆ ಹೆಚ್ಚುತ್ತದೆ, ಹೆಚ್ಚುವರಿ ಕೊಬ್ಬು…

Read More
Women Will Definitely Get Space in Cabinet DK Shivakumar Assures Representation

DK Shivakumar: ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಕರ್ನಾಟಕದಲ್ಲಿ ನಾವು ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡಿದ್ದೆವು ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್…

Read More