TOP NEWS
Massive Runtime for Yashs Next Speculation Rises as Toxic Headed for Censor Screening

Toxic: ಬರೊಬ್ಬರಿ 3 ಗಂಟೆ 6 ನಿಮಿಷ ಇದೆಯಾ ಯಶ್ ಸಿನಿಮಾ? ‘ಟಾಕ್ಸಿಕ್’ ಸೆನ್ಸಾರ್ ಪ್ರಕ್ರಿಯೆ ಮೇಲೆ ಎಲ್ಲರ ಕಣ್ಣು!

ಬೆಂಗಳೂರು: ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟದವರೆಗೆ ಭಾರಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಪ್ರೇಕ್ಷಕರೆದುರು ಬರಲು ದಿನಗಣನೆ ಆರಂಭವಾಗಿದೆ. ದೇಶದ ಅತ್ಯಂತ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಈ ಸಿನಿಮಾದ ಟೀಸರ್ ಮತ್ತು ಪೋಸ್ಟರ್‌ಗಳು ಈಗಾಗಲೇ ಸಿನಿರಸಿಕರಲ್ಲಿ ಕುತೂಹಲವನ್ನು ದುಪ್ಪಟ್ಟು ಮಾಡಿವೆ. ಇಂದು ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಅನಾವರಣಗೊಳ್ಳಲಿದ್ದು, ಇದೇ ಬೆನ್ನಲ್ಲೇ ಸಿನಿಮಾದ ರನ್‌ಟೈಮ್ (ಅವಧಿ) ಕುರಿತು ಗಾಂಧಿನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ೩ ಗಂಟೆಗೂ ಅಧಿಕ ಅವಧಿಯ ಸಿನಿಮಾ? ಚಿತ್ರರಂಗದ…

Read More
Injury Concerns for Team India Major Fitness Update on Jasprit Bumrah and Hardik Pandya cricket

Cricket: ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ: ಬುಮ್ರಾ, ಹಾರ್ದಿಕ್ ಪಾಂಡ್ಯ ಫಿಟ್‌ನೆಸ್ ಬಗ್ಗೆ ಹೊಸ ಅಪ್‌ಡೇಟ್!

ಬೆಂಗಳೂರು: ಶ್ರೀಲಂಕಾ ಪ್ರವಾಸದ ಹೊಸ್ತಿಲಲ್ಲಿರುವ ಭಾರತ ಕ್ರಿಕೆಟ್ (Cricket) ತಂಡಕ್ಕೆ ಪ್ರಮುಖ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ರಾಷ್ಟ್ರೀಯ ತಂಡದಲ್ಲಿರುವ ಹಾಗೂ ಭವಿಷ್ಯದ ಆಯ್ಕೆಗೆ ಪರಿಗಣನೆಯಲ್ಲಿರುವ ಬರೋಬ್ಬರಿ 13 ಪ್ರಮುಖ ಆಟಗಾರರು ಗಾಯಗೊಂಡು, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ (CoE) ಚಿಕಿತ್ಸೆ ಮತ್ತು ರಿಹ್ಯಾಬಿಲಿಟೇಶನ್‌ನಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೊರಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ…

Read More
Amarnath Yatra Halted Temporarily Amid Flash Flood and Landslide Warnings

Amarnath Yatra: ಮಳೆ ಹಾಗೂ ಪ್ರವಾಹದ ಭೀತಿ, ಸ್ಥಗಿತಗೊಂಡ ಅಮರನಾಥ ಯಾತ್ರೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಜಮ್ಮುವಿನಿಂದ ಆರಂಭವಾಗುವ ಪ್ರಸಿದ್ಧ ಶ್ರೀ ಅಮರನಾಥ ಯಾತ್ರೆಯನ್ನು (Amarnath Yatra) ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಯಾತ್ರೆಗೆ ಬರುವ ಭಕ್ತರ ಸಂಖ್ಯೆಯಲ್ಲೂ ಇಳಿಮುಖವಾಗಿರುವುದು ಕೂಡ ಈ ನಿರ್ಧಾರಕ್ಕೆ ಮತ್ತೊಂದು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಕ್ಕೆ ಅನುಮತಿ ನೀಡದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಜಮ್ಮುವಿನ ಭಗವತಿನಗರ ಮೂಲ ಶಿಬಿರದಿಂದ ಕಾಶ್ಮೀರ ಕಣಿವೆಯತ್ತ ಹೊರಡಬೇಕಿದ್ದ…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More
Paper Deals with Turkey Pakistan Won t Secure Saudi Arabia Iran MP s Sharp Attack

Iran: ‘ಟರ್ಕಿ, ಪಾಕ್ ಜತೆಗಿನ ಕಾಗದದ ಒಪ್ಪಂದದಿಂದ ಸೌದಿಗೆ ಭದ್ರತೆ ಸಿಗಲ್ಲ’: ಇರಾನ್ ಸಂಸದ ತೀಕ್ಷ್ಣ ವಾಗ್ದಾಳಿ!

ಟೆಹ್ರಾನ್: ಟರ್ಕಿ ಮತ್ತು ಪಾಕಿಸ್ತಾನದೊಂದಿಗೆ ಸೌದಿ ಅರೇಬಿಯಾ ಮಾಡಿಕೊಂಡಿರುವ ಹೊಸ ಜಂಟಿ ರಕ್ಷಣಾ ಒಪ್ಪಂದವನ್ನು ಇರಾನ್ ತೀವ್ರವಾಗಿ ಟೀಕಿಸಿದೆ. ಈ ಕಾಗದದ ಒಪ್ಪಂದಗಳು ಸೌದಿಗೆ ಶಾಶ್ವತ ಭದ್ರತೆಯನ್ನು ತಂದುಕೊಡಲು ಸಾಧ್ಯವಿಲ್ಲ ಎಂದು ಇರಾನ್ (Iran) ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿಯ ಸದಸ್ಯ ಇಬ್ರಾಹಿಂ ರೆಜಾಯಿ ವ್ಯಂಗ್ಯವಾಡಿದ್ದಾರೆ. ಅಮೆರಿಕಕ್ಕೆ ಸಂಪೂರ್ಣವಾಗಿ ಶರಣಾಗಿದ್ದರೂ ಸೌದಿಗೆ ಭದ್ರತೆ ಸಿಗಲಿಲ್ಲ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ವರ್ಷಗಳ ಕಾಲ ಅಮೆರಿಕಕ್ಕೆ ಸಂಪೂರ್ಣವಾಗಿ ಶರಣಾಗಿದ್ದರೂ ಸೌದಿಗೆ…

Read More
Raghav Chadha Meets PM Modi AAP MP Terms Interaction a Memorable Morning

Raghav Chadha: ಪ್ರಧಾನಿ ಮೋದಿ ಭೇಟಿಯಾದ ರಾಘವ್ ಚಡ್ಡಾ: ‘ಎಂದಿಗೂ ನೆನಪಿನಲ್ಲಿ ಉಳಿಯುವ ಬೆಳಗು’ ಎಂದ ಸಂಸದ!

ನವದೆಹಲಿ: ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಭೇಟಿಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ಸುಂದರ ಅನುಭವ ಎಂದು ಬಣ್ಣಿಸಿರುವ ಅವರು, ಇದು ತಮ್ಮ ಜೀವನದಲ್ಲಿ ಎಂದಿಗೂ ನೆನಪಿನಲ್ಲಿ ಉಳಿಯುವಂತಹ ಬೆಳಗು ಎಂದು ಹೇಳಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡ ಸಂಸದ ಪ್ರಧಾನಿ ಅವರೊಂದಿಗಿನ ಭೇಟಿಯ ನಂತರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಟ್ವಿಟರ್) ಪೋಸ್ಟ್ ಹಂಚಿಕೊಂಡ…

Read More
From Generation Gutter to Biggest Strength Kangana Ranaut Flips Her Stance on Gen Z Within a Week

Kangana Ranaut: ಜೆನ್-ಝಿ ಯುವಕರು ದೇಶದ ದೊಡ್ಡ ಶಕ್ತಿ, ಪ್ರತಿಭಟನೆಯಲ್ಲಿ ನಿಂದಿಸುವವರಷ್ಟೇ ಇಡೀ ಪೀಳಿಗೆಯಲ್ಲ: ಉಲ್ಟಾ ಹೊಡೆದ ಕಂಗನಾ ರಣಾವತ್!

ನವದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ (Kangana Ranaut) ಅವರು ಶುಕ್ರವಾರ ಯುವ ಜನಾಂಗದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ‘ಜೆನ್-ಝಿ’ (Gen Z) ಯುವ ಪೀಳಿಗೆಯನ್ನು ದೇಶದ ‘ಅತ್ಯಂತ ದೊಡ್ಡ ಶಕ್ತಿ’ ಎಂದು ಬಣ್ಣಿಸಿದ್ದಾರೆ. ನಮ್ಮ ಸರ್ಕಾರ ಇಷ್ಟು ಸುದೀರ್ಘ ಕಾಲ ಅಧಿಕಾರದಲ್ಲಿರಲು ಇದೇ ಯುವ ಪೀಳಿಗೆ ನೀಡಿದ ಜನಾದೇಶವೇ ಕಾರಣ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗಳ ಸಂದರ್ಭದಲ್ಲಿ ಕೆಲವೇ ಕೆಲವು ಜನರು ಮಾಡುವ ನಿಂದನೀಯ ಅಥವಾ ಗದ್ದಲದ ನಡವಳಿಕೆಯನ್ನು ನೋಡಿ ಇಡೀ…

Read More