TOP NEWS
Big Shake Up in Karnataka Congress CM DK Shivakumar Issues Firm Order for Board Presidents to Resign

DK Shivakumar: ಆಗಸ್ಟ್ 14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ….

Read More
sandalwood Social Media Hype vs Reality Will the Re Release of Shanti Kranti Backfire

Sandalwood: ‘ಶಾಂತಿ ಕ್ರಾಂತಿ’ ರೀ-ರಿಲೀಸ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಡಿಮ್ಯಾಂಡ್: ಆದರೆ ವಾಸ್ತವ ಸ್ಥಿತಿ ಏನಿದೆ ಗೊತ್ತಾ?

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ನಿರ್ದೇಶಿಸಿ, ನಟಿಸಿದ್ದ ‘ಶಾಂತಿ ಕ್ರಾಂತಿ’ ಸಿನಿಮಾ (Shanti Kranti) 1991ರಲ್ಲೇ ತೆರೆಕಂಡಿದ್ದ ಅಪ್ಪಟ ಪ್ಯಾನ್ ಇಂಡಿಯಾ (Sandalwood) ಚಿತ್ರ. ಕೇವಲ ಭಾಷೆಗಳನ್ನು ಡಬ್ ಮಾಡದೆ, ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಿಗೆ ತಕ್ಕಂತೆ ಬೇರೆ ಬೇರೆ ಸೂಪರ್ ಸ್ಟಾರ್‌ಗಳನ್ನು ಹಾಕಿ ಆ ಕಾಲದಲ್ಲೇ ಬರೋಬ್ಬರಿ 10 ಕೋಟಿ ರೂಪಾಯಿಗೂ ಅಧಿಕ ಬಜೆಟ್‌ನಲ್ಲಿ ಈ ಸಿನಿಮಾವನ್ನು ಶೂಟ್ ಮಾಡಲಾಗಿತ್ತು. ಸದ್ಯ ಈ ಐತಿಹಾಸಿಕ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ರೀ-ರಿಲೀಸ್ ಮಾಡಬೇಕು…

Read More
Targeting Delimitation bill PM Modi Assures NDA Has Required Strength for Legislative Push

Delimitation: ಕ್ಷೇತ್ರ ಮರುವಿಂಗಡಣೆ ಬಿಲ್ ಪಾಸ್ ಮಾಡಲು ಎನ್‌ಡಿಎಗೆ ಇದೆ ಸಂಖ್ಯಾಬಲ: ಪಿಎಂ ಮೋದಿ!

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಮರುವಿಂಗಡಣೆ (Delimitation) ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಎನ್‌ಡಿಎ ಮೈತ್ರಿಕೂಟಕ್ಕೆ ಅಗತ್ಯವಿರುವ ಪೂರ್ಣ ಬೆಂಬಲವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ಗದ್ದಲದಿಂದಾಗಿ ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗಳನ್ನು ಮಂಡಿಸಲು ಸಾಧ್ಯವಾಗದಿದ್ದರೆ, ಇದೇ ತಿಂಗಳು ಸಂಸತ್ತಿನ ವಿಶೇಷ ಅಧಿವೇಶನ ಕರೆದಾದರೂ ಇವುಗಳನ್ನು ಪಾಸ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಮುಖ ಬಿಲ್‌ಗಳನ್ನು ಕಾನೂನನ್ನಾಗಿ ಮಾಡಲು ಈಗಾಗಲೇ ಎನ್‌ಡಿಎ ಸರ್ಕಾರಕ್ಕೆ…

Read More
Shocking Raids on Bengaluru Five Star Hotels Rotten Veggies Potted Sparking Health Concerns

Bengaluru: ಫೈವ್ ಸ್ಟಾರ್ ಹೋಟೆಲ್‌ಗಳ ಕಿಚನ್‌ಗೆ ಅಧಿಕಾರಿಗಳ ಶಾಕ್: ದುಬಾರಿ ಹೋಟೆಲ್‌ಗಳಲ್ಲೂ ಕಳಪೆ ಆಹಾರ, ಗ್ರಾಹಕರಲ್ಲಿ ಆತಂಕ

ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru) ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್‌ಗಳಿಗೆ ಆರೋಗ್ಯ ಸುರಕ್ಷತಾ ವಿಭಾಗದ ಅಧಿಕಾರಿಗಳು ಶುಕ್ರವಾರ ದೊಡ್ಡ ಶಾಕ್ ನೀಡಿದ್ದಾರೆ. ದುಬಾರಿ ಹಣ ಪಡೆದು ಗ್ರಾಹಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ ಹಾಗೂ ಆಹಾರ ಸಂಸ್ಕರಣಾ ವಿಧಾನಗಳನ್ನು ಪರಿಶೀಲಿಸಲು 30ಕ್ಕೂ ಹೆಚ್ಚು ಅಧಿಕಾರಿಗಳ ಬೃಹತ್ ತಂಡ ನಗರದ ವಿವಿಧ ಹೋಟೆಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಈ ತಪಾಸಣೆಯ ವೇಳೆ ಕೆಲವು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಹಾಗೂ…

Read More
Yash Starrer Toxic to Release on August 26 with Record Breaking Screen Count

Toxic: ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಮುಂಜಾನೆ ಶೋಗಳ ಅಬ್ಬರ: ಯಶ್ ಚಿತ್ರದ ರಿಲೀಸ್ ಪ್ಲಾನ್ ಇಲ್ಲಿದೆ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಟಾಕ್ಸಿಕ್’ (Toxic) ಸಿನಿಮಾ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದ ಮೊದಲ ದಿನದ ಪ್ರದರ್ಶನಗಳ ಕುರಿತು ಚಿತ್ರ ನಿರ್ಮಾಣ ಸಂಸ್ಥೆಯು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನವನ್ನು ಹೆಚ್ಚಿಸಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ದಿನ ದಾಖಲೆ ಸಂಖ್ಯೆಯ ಮುಂಜಾನೆಯ ಶೋಗಳನ್ನು (Early Morning Shows) ಆಯೋಜಿಸಲು ಚಿತ್ರತಂಡ ಬೃಹತ್ ಪ್ಲಾನ್ ಮಾಡಿಕೊಂಡಿದೆ. ರಾಜ್ಯದ…

Read More
Big news Targeted Killings in Kashmir 15 Lakh Bounty Declared on Lashkar Commander Latif Bhat

Big News: ಲಷ್ಕರ್ ಕಮಾಂಡರ್ ಲತೀಫ್ ಭಟ್ ಪತ್ತೆಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ಜಮ್ಮು-ಕಾಶ್ಮೀರ ಪೊಲೀಸ್

ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳ ಹಿಂದೆ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಕಮಾಂಡರ್ ಲತೀಫ್ ಭಟ್ (Big News) ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈತನ ಬಂಧನಕ್ಕೆ ಕಾರಣವಾಗುವ ಸುಳಿವು ನೀಡಿದವರಿಗೆ 15 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ. ಈಗಾಗಲೇ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಹಲವು ಜಿಲ್ಲೆಗಳು ಹಾಗೂ ಜಮ್ಮು ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಲತೀಫ್ ಭಟ್‌ನ…

Read More
Big Shock for BMRDA Karnataka High Court Halts Ambitious Bidadi township Project

Bidadi Township: ಭೂಸ್ವಾಧೀನ ವಿರುದ್ಧ ಹೋರಾಡುತ್ತಿದ್ದ ರೈತರಿಗೆ ನ್ಯಾಯಿಕ ಜಯ: ಬಿಡದಿ ಟೌನ್‌ಶಿಪ್ ಕಾಮಗಾರಿಗೆ ಬ್ರೇಕ್ ಹಾಕಿದ ಕೋರ್ಟ್!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಸಾಕಾರಗೊಳಿಸಲು ಉದ್ದೇಶಿಸಿದ್ದ ಹೈಟೆಕ್ ‘ಬಿಡದಿ ಸ್ಮಾರ್ಟ್ ಸಿಟಿ’ (Bidadi Township) ಯೋಜನೆಗೆ ಕರ್ನಾಟಕ ಉಚ್ಚ ನ್ಯಾಯಾಲಯ (ಹೈಕೋರ್ಟ್) ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಸರ್ಕಾರದ ಅತ್ಯಂತ ಪ್ರತಿಷ್ಠಿತ ಯೋಜನೆಯೊಂದಕ್ಕೆ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್‌ನಿಂದ ಕಾಮಗಾರಿಗೆ ಬ್ರೇಕ್ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಸರ ನಿಯಮಗಳ ಉಲ್ಲಂಘನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸುದೀರ್ಘ…

Read More