Bigg Boss: ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನವೇ ಬಿಗ್ ಶಾಕ್!: ಪ್ರಸಾರ ಬಂದ್ ಮಾಡಿಸ್ತಾರಾ ಸಚಿವ ರಾಮಲಿಂಗಾರೆಡ್ಡಿ?
ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 13’ ರಿಯಾಲಿಟಿ ಶೋ ಶುರುವಾಗುವುದಕ್ಕೂ ಮುನ್ನವೇ ದೊಡ್ಡದೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಬಿಗ್ ಬಾಸ್ ಶೋ ನಡೆಸಲು ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಲೇಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಿಯಮಗಳನ್ನು ಸರಿಯಾಗಿ ಪಾಲಿಸದೆ ಹೋದರೆ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಡಚಣೆ ಉಂಟುಮಾಡುವ ದುರುದ್ದೇಶವಿಲ್ಲ ಈ ಕುರಿತು ಮಾಧ್ಯಮಗಳೊಂದಿಗೆ…
