Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Daily Numerology january 28 2026

Daily Numerology: ಇವತ್ತು ನಂಬರ್‌ಗಳ ಆಟ, ನೆಮ್ಮದಿ ಹುಡುಕಿ ಬರುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವ್ಯವಹಾರವು ಆಶಾದಾಯಕವಾಗಿರುತ್ತದೆ. ರಾಜಕೀಯ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸ್ವಲ್ಪ ಆರ್ಥಿಕ ಲಾಭ ಸಿಗುತ್ತದೆ. ವೈದ್ಯರು, ವಕೀಲರು, ಎಂಜಿನಿಯರ್‌ಗಳು…

Read More
astrology venus transit dhana samruddhi yoga

Dhana Samruddhi Yoga: ಶುಕ್ರ-ಗುರು ಸಂಯೋಗದಿಂದ ಈ ರಾಶಿಯವರಿಗೆ ಲಾಟರಿ

ಜ್ಯೋತಿಷ್ಯ (Astrology) ಶಾಸ್ತ್ರದ ಪ್ರಕಾರ, ಸುಖ-ಸಂಪತ್ತು, ಐಷಾರಾಮಿ ಜೀವನದ ಗ್ರಹ  ಎಂದರೆ ಅದು ಶುಕ್ರ. ಈ ಶುಕ್ರ ನಮ್ಮ ಜಾತಕದಲ್ಲಿ ಉತ್ತಮವಾದ ಸ್ಥಾನದಲ್ಲಿ ಇದ್ದರೆ ಅದರಿಂದ ಒಳ್ಳೆಯ ಫಲಗಳನ್ನ ಪಡೆದುಕೊಳ್ಳಬಹುದು. ಈ ಶುಕ್ರ ಆಗಾಗ ತನ್ನ ರಾಶಿ ಬದಲಾವಣೆ ಮಾಡುತ್ತಿರುತ್ತದೆ. ಅದರ ಪರಿಣಾಮ ಎಲ್ಲಾ 12 ರಾಶಿಗಳ ಮೇಲೂ ಆಗುತ್ತದೆ. ಡಿಸೆಂಬರ್ ತಿಂಗಳಿನಲ್ಲಿ ಶುಕ್ರನು ತನ್ನ ಸ್ಥಾನವನ್ನು ಬದಲಾಯಿಸಿ, ಗುರು ಅಧಿಪತ್ಯದ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ.  ಈ ಶುಕ್ರ ಸಂಚಾರದ ಕಾರಣದಿಂದ ಗುರು ಹಾಗೂ ಶುಕ್ರ ಸಂಯೋಗವಾಗುತ್ತದೆ,…

Read More
Bollywood Is Back Karan Johar Says After Back To Back hit films

Karan Johar: ಬಾಲಿವುಡ್‌ ಈಸ್‌ ಬ್ಯಾಕ್‌, ಹೀಗ್ಯಾಕಂದ್ರು ಸ್ಟಾರ್‌ ನಿರ್ದೇಶಕ?

ಮುಂಬೈ: ಕಳೆದ ಕೆಲ ವರ್ಷದಿಂದ ಬಾಲಿವುಡ್‌ನಲ್ಲಿ ಬಂದ ಸಿನಿಮಾಗಳು ಹೇಳಿಕೊಳ್ಳುವಂತಹ ಯಶಸ್ಸನ್ನ ಗಳಿಸಿಕೊಂಡಿಲ್ಲ. ಆದರೆ ಇದೀಗ ಮತ್ತೆ ಬಾಲಿವುಡ್‌ನಲ್ಲಿ ಸಿನಿಮಾಗಳು ಯಶಸ್ಸು ಗಳಿಸುವಂತೆ ಹೆಜ್ಜೆ ಇಡುತ್ತಿದ್ದು, ಈ ಬಗ್ಗೆ ಸಿನಿಮಾ ನಿರ್ದೇಶಕ ಕರಣ್‌ ಜೋಹರ್‌ (Karan Johar) ಸಂತೋಷ ವ್ಯಕ್ತಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಕರಣ್‌ ಈ ವಿಚಾರವಾಗಿ ಕರಣ್‌ ಜೋಹರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸತತ ಹಿಟ್‌ಗಳು ಬಾಲಿವುಡ್‌ನ ದೀರ್ಘಾವಧಿಯ ಸ್ಥಾನವನ್ನು ಭದ್ರಪಡಿಸಿವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಬಂದ ಎರಡು…

Read More
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More
R Ashwin talks about team india performance

R Ashwin: ಗೌತಮ್‌  ಗಂಭೀರ್  ನಿರ್ಧಾರಗಳಿಂದ ಟೀಂ ಇಂಡಿಯಾಗೆ ಸೋಲಾಗುತ್ತಿದೆಯಾ? ಆರ್‌ ಅಶ್ವಿನ್‌ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡ‌ ಸದ್ಯ ಅನೇಕ ಸಮಸ್ಯೆಗಳನ್ನ ಅನುಭವಿಸುತ್ತಿದೆ. ಆಟಗಾರರ ವಿಚಾರದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳ ಕಾರಣದಿಂದ ಸಮಸ್ಯೆಗಳಾಗುತ್ತಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) ಮಾತನಾಡಿದ್ದು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಬೆಂಬಲ ನೀಡಿದ್ದಾರೆ.  ಅನೇಕ ಬದಲಾವಣೆ ಮಾಡುತ್ತಿರುವ ಗಂಭೀರ್‌ ಹೆಡ್​​ಕೋಚ್ ಗೌತಮ್ ಗಂಭೀರ್  ನಿರಂತರವಾಗಿ ತಂಡದಲ್ಲಿ ಅನೇಕ ಬದಲಾವಣೆಗಳನ್ನ ಮಾಡುತ್ತಿದ್ದಾರೆ. ಅದಲ್ಲದೇ, ಅನೇಕ ಪ್ರಯೋಗಗಳನ್ನ ಸಹ ಮಾಡುತ್ತಿದ್ದಾರೆ. ಆದರೆ ಈ ಬದಲಾವಣೆಯ ಫಲಿತಾಂಶ ಮಾತ್ರ ಅವರು ಅಂದುಕೊಂಡಂತೆ ಬರುತ್ತಿಲ್ಲ….

Read More