TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

bjp leaders angry reaction about rahul gandhi statement

Rahul Gandhi: ಮೋದಿ ಸರ್ಕಾರ ಪತನ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ

ನವದೆಹಲಿ: ಮುಂಬರುವ ಒಂದು ವರ್ಷದ ಒಳಗಾಗಿ ಕೇಂದ್ರದ ಮೋದಿ ಸರ್ಕಾರ ಪತನಗೊಳ್ಳಲಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರು ವಿದೇಶಿ ಶಕ್ತಿಗಳ ಕೈಗೊಂಬೆಯಾಗಿ ದೇಶದಲ್ಲಿ ಅರಾಜಕತೆ ಹಾಗೂ ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಗಂಭೀರವಾಗಿ ಹರಿಹಾಯ್ದಿದೆ. ಕಾಂಗ್ರೆಸ್‌ನ ಅಲ್ಪಸಂಖ್ಯಾತರ ವಿಭಾಗದ…

Read More
Annabhagya Scheme rice problem in state

Annabhagya Scheme: ಮೇ ತಿಂಗಳಲ್ಲಿ ‘ಅನ್ನಭಾಗ್ಯ’ ಗ್ಯಾರಂಟಿಗೆ ಬ್ರೇಕ್: ಪಡಿತರ ಕೇಂದ್ರಗಳಲ್ಲಿ ರಾಜ್ಯದ ಪಾಲಿನ ಅಕ್ಕಿ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಅನ್ನಭಾಗ್ಯ’ (Annabhagya Scheme) ಯೋಜನೆಗೆ ಮೇ ತಿಂಗಳಿನಲ್ಲಿ ದಿಢೀರ್ ಹಿನ್ನಡೆಯಾಗಿದೆ. ಈ ತಿಂಗಳು ಅರ್ಹ ಫಲಾನುಭವಿಗಳಿಗೆ ಸಿಗಬೇಕಾಗಿದ್ದ ರಾಜ್ಯ ಸರ್ಕಾರದ ಪಾಲಿನ ಉಚಿತ ಹೆಚ್ಚುವರಿ ಅಕ್ಕಿ ವಿತರಣೆಯಾಗಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದ್ದು, ಇದು ರಾಜ್ಯದ ಲಕ್ಷಾಂತರ ಬಡ ಪಡಿತರ ಚೀಟಿದಾರರಿಗೆ ಭಾರಿ ನಿರಾಶೆ ಮೂಡಿಸಿದೆ. ಪ್ರಸ್ತುತ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಕೇಂದ್ರ ಸರ್ಕಾರದ ಕೋಟಾದ ಧಾನ್ಯವನ್ನು ಮಾತ್ರ ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಕೇಂದ್ರದ…

Read More
Kalaburagi Cops Win Praise After Cleaning Up Society Mess

Kalaburagi: ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದನೆ: ಮನೆ ಮುಂದೆ ಸತ್ತಿದ್ದ ಹೆಗ್ಗಣ ತೆರವುಗೊಳಿಸಿ ಮಾನವೀಯತೆ ಮೆರೆದ 112 ಪೊಲೀಸರು!

ಕಲಬುರಗಿ: ಸಮಾಜದಲ್ಲಿ (Kalaburagi) ಯಾವುದೇ ಸಣ್ಣ-ಪುಟ್ಟ ಸಮಸ್ಯೆ ಎದುರಾದರೂ ಸಾರ್ವಜನಿಕರಿಗೆ ಮೊದಲು ನೆನಪಾಗುವುದೇ ಪೊಲೀಸ್ ಇಲಾಖೆ. ಈ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಬೇಸತ್ತು ಮಹಿಳೆಯೊಬ್ಬರು ತುರ್ತು ಸಹಾಯವಾಣಿ 112 ಗೆ ಕರೆ ಮಾಡಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆ ಮುಂದೆ ಸತ್ತು ಬಿದ್ದಿದ್ದ ಹೆಗ್ಗಣವನ್ನು ತಾವೇ ಖುದ್ದಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ದಿನದಿಂದ ಸತ್ತು ಬಿದ್ದಿದ್ದ ಹೆಗ್ಗಣ ನಗರದ ಖಾದ್ರಿ ಚೌಕ್…

Read More
crime women assaulted in Shivamogga and Hyderabad police arrested one

Crime: ಶಿವಮೊಗ್ಗ ಮತ್ತು ಹೈದರಾಬಾದ್‌ನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಕ್ರಮ

ಭದ್ರಾವತಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ (Crime) ಎರಡು ಪ್ರತ್ಯೇಕ ಘಟನೆಗಳು ಶಿವಮೊಗ್ಗ ಜಿಲ್ಲೆ ಮತ್ತು ಹೈದರಾಬಾದ್‌ನಲ್ಲಿ ವರದಿಯಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ವಕೀಲ ಭರತ್ ವಿರುದ್ಧ ದೂರು; ಪತ್ತೆಗೆ ಜಾಲ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿರುವ ಭರತ್ ಎಂಬಾತನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯ ಪತಿಯ ಸ್ನೇಹಿತನೆಂದು ಹೇಳಿಕೊಂಡು ಪರಿಚಯ ಬೆಳೆಸಿದ್ದ ಈತ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ…

Read More
Drishyam 3 film collects 100 crore in three days

Drishyam 3: ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಆರ್ಭಟ: ಕೇವಲ 58 ಗಂಟೆಗಳಲ್ಲಿ 100 ಕೋಟಿ ಗಳಿಸಿ ಮೋಹನ್‌ಲಾಲ್ ಹೊಸ ದಾಖಲೆ!

ಬೆಂಗಳೂರು: ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸರಣಿಗಳಲ್ಲಿ ಒಂದಾದ ‘ದೃಶ್ಯಂ’ಚಿತ್ರದ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಸೃಷ್ಟಿಸಿದೆ. ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇತಿಹಾಸ ಬರೆದಿದೆ. ಚಿತ್ರಮಂದಿರಗಳತ್ತ ಪ್ರೇಕ್ಷಕರು ಪ್ರವಾಹದೋಪಾದಿಯಲ್ಲಿ ನುಗ್ಗುತ್ತಿದ್ದು, ಕೇವಲ ಮೂರು ದಿನಗಳ ವಾರಾಂತ್ಯದ ಅವಧಿಯಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗಳಿಕೆ…

Read More
America macro rubio talks about war ending

America: ಇರಾನ್ ಬಿಕ್ಕಟ್ಟು ಇತ್ಯರ್ಥಕ್ಕೆ ರಾಜತಾಂತ್ರಿಕ ಪ್ರಯತ್ನ: ಮುಂದಿನ ಕೆಲವು ಗಂಟೆಗಳಲ್ಲಿ ಜಗತ್ತಿಗೆ ಶುಭ ಸುದ್ದಿ ಎಂದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ

ನವದೆಹಲಿ: ಇರಾನ್ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಸೃಷ್ಟಿಯಾಗಿರುವ ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆಯೇ, ಈ ಉದ್ವಿಗ್ನ ವಾತಾವರಣವನ್ನು ತಿಳಿಗೊಳಿಸಲು ಮಹತ್ವದ ರಾಜತಾಂತ್ರಿಕ ಒಪ್ಪಂದವೊಂದು ಏರ್ಪಡುವ ಮುನ್ಸೂಚನೆಯನ್ನು ಅಮೆರಿಕ (America) ನೀಡಿದೆ. ಇರಾನ್‌ನ ಪರಮಾಣು ಯೋಜನೆ ಹಾಗೂ ಜಲಸಂಧಿಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಇಡೀ ವಿಶ್ವವೇ ಮುಂದಿನ ಕೆಲವು ಗಂಟೆಗಳಲ್ಲಿ ಅತ್ಯಂತ ಸಕಾರಾತ್ಮಕ ಸುದ್ದಿಯೊಂದನ್ನು ಕೇಳುವ ಸಾಧ್ಯತೆಯಿದೆ ಎಂದು ಭಾರತ ಪ್ರವಾಸದಲ್ಲಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಸುಳಿವು ನೀಡಿದ್ದಾರೆ. ಜೈಶಂಕರ್‌ ಜೊತೆ ರೂಬಿಯೋ ಮಾತುಕತೆ…

Read More
Bollywood Don 3 dispute FWICE to take decision tomorrow

Bollywood: ‘ಡಾನ್ 3’ ಬಿಕ್ಕಟ್ಟಿಗೆ ನಾಳೆ ಸಿಗಲಿದೆಯೇ ಮುಕ್ತಿ? ನಟ ರಣವೀರ್ ಸಿಂಗ್ ವಿರುದ್ಧದ ದೂರಿನ ಬಗ್ಗೆ ಚಲನಚಿತ್ರ ಮಂಡಳಿ ಅಂತಿಮ ನಿರ್ಧಾರ

ಮುಂಬೈ: ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಕಳೆದ (Bollywood) ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಸುದೀರ್ಘ ವಿವಾದವು ಸೋಮವಾರದಂದು ಒಂದು ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆಯಿದೆ. ರಣವೀರ್ ಸಿಂಗ್ ಅವರು ಚಿತ್ರದಿಂದ ದಿಢೀರ್ ಹೊರನಡೆದಿರುವ ಬಗ್ಗೆ ಫರ್ಹಾನ್ ಅಖ್ತರ್ ನೀಡಿದ್ದ ದೂರಿನ ಕುರಿತು ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟವು (FWICE) ಇಂದು ಸಂಜೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತನ್ನ ಅಧಿಕೃತ ನಿಲುವನ್ನು…

Read More