TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Yogi Adityanath Government Big Move Jalalabad Officially Renamed Parashuramapuri

Yogi Adityanath: ಉತ್ತರ ಪ್ರದೇಶದಲ್ಲಿ ಮತ್ತೊಂದು ನಗರದ ಹೆಸರು ಬದಲಾವಣೆ: ಜಲಾಲಾಬಾದ್ ಇನ್ಮುಂದೆ ‘ಪರಶುರಾಮಪುರಿ’

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಸರ್ಕಾರವು ಮತ್ತೊಂದು ಮಹತ್ವದ ಹೆಸರು ಬದಲಾವಣೆಯ ತೀರ್ಮಾನ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಷಹಜಹಾನ್‌ಪುರ ಜಿಲ್ಲೆಯ ಪ್ರಮುಖ ಪಟ್ಟಣವಾದ ಜಲಾಲಾಬಾದ್ ಹೆಸರನ್ನು ಅಧಿಕೃತವಾಗಿ ‘ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಈ ಐತಿಹಾಸಿಕ ತೀರ್ಮಾನದ ಮೂಲಕ ಈ ಪ್ರಾಚೀನ ಪಟ್ಟಣಕ್ಕೆ ಹೊಸ ಸಾಂಸ್ಕೃತಿಕ ಹಾಗೂ ಧಾರ್ಮಿಕ ಗುರುತು ಸಿಕ್ಕಂತಾಗಿದೆ. ಸ್ಥಳದ ಹಿನ್ನಲೆ ಏನು? ಪೌರಾಣಿಕ ಹಿನ್ನೆಲೆಯ ಪ್ರಕಾರ, ಈ ಜಲಾಲಾಬಾದ್ ಪ್ರದೇಶವು…

Read More
Footpath Eviction Sparks Outrage Street Vendors Call for Bengaluru Bandh on July 8

GBA: ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ಆಕ್ರೋಶ: ಜುಲೈ 8 ರಂದು ಬೆಂಗಳೂರು ಬಂದ್‌ಗೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜಿಬಿಎ ಕೈಗೊಂಡಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಬೀದಿ ಬದಿ (GBA) ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇರವಾಗಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ವಿರುದ್ಧ ತಿರುಗಿಬಿದ್ದಿದೆ. ನ್ಯಾಯಾಲಯವು ಪಾದಚಾರಿಗಳ ಹಕ್ಕಿನ ಬಗ್ಗೆ ಆದೇಶ ನೀಡಿರುವಂತೆಯೇ, ತಮ್ಮ ರಕ್ಷಣೆಗೂ ಕಾನೂನಿನಲ್ಲಿ ಅವಕಾಶವಿದೆ ಎಂದು ನೆನಪಿಸಿರುವ ವ್ಯಾಪಾರಿಗಳು, ನಮಗೆ ಯಾವುದೇ…

Read More
Ram mandir Trust chief Nritya Gopal Das breaks silence on donation row

Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್‌ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…

Read More
Who will succeed Champat Rai as Ram mandir Trust General Secretary

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…

Read More
Voter List Controversy BK Hariprasad Mocks Kumaraswamy Calls Him BJPs Sacrificial Lamb

BK Hariprasad: ಬಿಜೆಪಿಯ ದಾಳವಾಗಿ ಕುಮಾರಸ್ವಾಮಿ ಹರಕೆಯ ಕುರಿ: ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಮೆಟ್ಟಿಲೇರಲು ಸಜ್ಜಾಗಿರುವ ವಿರೋಧ ಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, (BK Hariprasad) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೂಡಿ ದೂರು ನೀಡಲು ಮುಂದಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದರು. ಈ ಹಿಂದೆ…

Read More
Huma Qureshi On Yash's Toxic People Have Seen Nothing Like This Before Applauds Director Geetu Mohandas

Huma Qureshi: ‘ಟಾಕ್ಸಿಕ್’ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ: ನಿರ್ದೇಶಕಿ ಗೀತು ಮೋಹನ್ ದಾಸ್ ಕಾರ್ಯವೈಖರಿ ಕೊಂಡಾಡಿದ ಹುಮಾ ಖುರೇಷಿ!

ಮುಂಬೈ: ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಈ ಗ್ಯಾಂಗ್‌ಸ್ಟರ್ ಆಕ್ಷನ್ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಈ ಚಿತ್ರದಲ್ಲಿ ಎಲಿಜಬೆತ್ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ ಹುಮಾ ಖುರೇಷಿ, (Huma Qureshi) ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದು, ಈ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ ಎಂದಿದ್ದಾರೆ. ಸಿನಿಮಾ ತಂಡವನ್ನ ಹೊಗಳಿದ…

Read More
Monsoon Session of Parliament to Begin After Completion of SIR Process

DK Shivakumar: SIR ಪ್ರಕ್ರಿಯೆ ಮುಗಿದ ನಂತರ ಮುಂಗಾರು ಅಧಿವೇಶನ: ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ,…

Read More