TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

cm dk shivakumar about privatizing power department and OC for apartments

DK Shivakumar: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪ ಹಾಗೂ ರಾಜಧಾನಿಯ ಅಪಾರ್ಟ್‌ಮೆಂಟ್‌ಗಳಿಗೆ ಓಸಿ ನಿಯಮ ಸಡಿಲಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಧನ ಇಲಾಖೆ ಹಾಗೂ ಎಸ್ಕಾಂಗಳಿಗೆ ಈ ನಿಟ್ಟಿನಲ್ಲಿ ಮಹತ್ವದ ಆದೇಶಗಳನ್ನು ನೀಡಿದ್ದಾರೆ. ವಿದ್ಯುತ್ ಸರಬರಾಜು ಖಾಸಗೀಕರಣಕ್ಕೆ ಸರ್ಕಾರದ ಆಕ್ಷೇಪ ರಾಜ್ಯದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ…

Read More
congress mla basavaraj rayareddy statement about mistakes in guarantee scheme

Congress: ಗ್ಯಾರಂಟಿ ಯೋಜನೆಗಳ ಲೋಪ ಒಪ್ಪಿಕೊಂಡ ಶಾಸಕ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಡಳಿತ ಎಂದಮೇಲೆ ತಪ್ಪುಗಳು ಸಹಜ ಎಂದು ಹೇಳುತ್ತಲೇ, ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದಲ್ಲಿ ಸದ್ಯ ಎರಡು ಲಕ್ಷ ಅರ್ಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಭತ್ಯೆ ತಲುಪುತ್ತಿಲ್ಲ ಎಂಬ ಆಘಾತಕಾರಿ ಮಾಹಿತಿ ನೀಡಿದ್ದಾರೆ. ಮೃತರ…

Read More
daali dhananjay write sprayer song for his new film mother promise

Daali Dhananjay: ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಹವಾ: ‘ಮದರ್ ಪ್ರಾಮಿಸ್’ ಚಿತ್ರದ ವಿಶೇಷ ಪ್ರಾರ್ಥನಾ ಗೀತೆ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ ಡಾಲಿ ಧನಂಜಯ (Daali Dhananjay) ಅಭಿನಯದ ನೂತನ ಚಿತ್ರ ‘ಮದರ್ ಪ್ರಾಮಿಸ್’ ಮುಂಬರುವ ಜುಲೈ 10ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಾಣಲು ಸಿದ್ಧತೆ ನಡೆಸಿದೆ. ತನ್ನ ಅನನ್ಯ ಕಂಟೆಂಟ್ ಹಾಗೂ ಪ್ರಚಾರದ ವೈವಿಧ್ಯತೆಯಿಂದ ಈಗಾಗಲೇ ಸಿನಿರಸಿಕರಲ್ಲಿ ಭಾರಿ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ, ಈಗ ಮಕ್ಕಳಿಗಾಗಿಯೇ ಸಿದ್ಧಪಡಿಸಲಾದ ಭಾವುಕ ಪ್ರಾರ್ಥನಾ ಗೀತೆಯೊಂದನ್ನು ಮಾರುಕಟ್ಟೆಗೆ ಬಿಟ್ಟು ಗಮನ ಸೆಳೆದಿದೆ. ಓ ಬೆಳಕೆ ಬಾ ಮನಕೆ ಇದುವರೆಗೆ ಕಮರ್ಷಿಯಲ್ ಹಾಗೂ ಪ್ರೇಮಗೀತೆಗಳನ್ನು ಬರೆಯುತ್ತಿದ್ದ ನಟ ಧನಂಜಯ, ಈ…

Read More
Crime Haveri small fight turned into huge mistake 4 men took one person life

Crime: ಮೊಟ್ಟೆ ಖರೀದಿಯ ಚಿಲ್ಲರೆ ಜಗಳಕ್ಕೆ ವರ್ತಕ ಬಲಿ; ಮೂವರು ಆರೋಪಿಗಳ ಬಂಧನ, ರಟ್ಟಿಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್!

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ (Crime) ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಅಮಾಯಕ ವರ್ತಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಮೊಟ್ಟೆ ಕೊಳ್ಳುವಾಗ ಹಣದ ಚಿಲ್ಲರೆ ವಿಚಾರವಾಗಿ ನಡೆದ ಮಾತಿನ ಚಕಮಕಿ ತಳ್ಳಾಟಕ್ಕೆ ತಿರುಗಿ, ಗೂಡಂಗಡಿ ನಡೆಸುತ್ತಿದ್ದ 55 ವರ್ಷದ ಶಿವಾಜಿರಾವ್ ಬೈರೋಜಿ ಎಂಬುವವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಟ್ಟಿಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚಿಸಿ…

Read More
Good news Karnataka government giving slipper with shoe and socks for students

Good News: ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ಜೊತೆ ‘ಚಪ್ಪಲಿ ಭಾಗ್ಯ’

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು (Good News) ನೀಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ‘ವಿದ್ಯಾ ವಿಕಾಸ’ ಯೋಜನೆಯಡಿ ಶೂ, ಸಾಕ್ಸ್ ಹಾಗೂ ಚಪ್ಪಲಿ ವಿತರಿಸಲು ಭರದ ಸಿದ್ಧತೆ ನಡೆಸಿದೆ. ಕಳೆದ ಎಂಟು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ನಿಯಮವನ್ನು ಬದಿಗೊತ್ತಿರುವ ಇಲಾಖೆ, ಈ ಬಾರಿ ಏಕರೂಪತೆ ಮತ್ತು ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರೀಕೃತ ಟೆಂಡರ್ ಪ್ರಕ್ರಿಯೆಯ ಮೂಲಕ ಖರೀದಿಗೆ ಮುಂದಾಗಿದೆ. ಈ ಹೊಸ ಪದ್ಧತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ…

Read More
Minister krishna byre gowda statement about GBA footpath clearance

Bengaluru: ಬೆಂಗಳೂರು ಫುಟ್‌ಪಾತ್ ಕ್ಲಿಯರೆನ್ಸ್: ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಮಿತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ಮುಕ್ತಗೊಳಿಸುವ ಕಾರ್ಯಾಚರಣೆ ಚುರುಕುಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Bengaluru) ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಪ್ರಮುಖ ಲಿಂಕ್ ರಸ್ತೆಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಗಿನ ವಾರ್ಡ್ ರಸ್ತೆಗಳಿಗೆ ಮಾತ್ರ ಇವರನ್ನು ಶಿಫ್ಟ್ ಮಾಡಲಾಗುವುದು. ಫುಟ್‌ಪಾತ್‌ಗಳ ಮೇಲೆ ಅಡ್ಡಲಾಗಿ ನಿಲ್ಲಿಸುವ ವಾಹನಗಳು, ಅನಧಿಕೃತ ಪಾರ್ಕಿಂಗ್ ಮತ್ತು ಕಟ್ಟಡಗಳ ಮುಂದೆ…

Read More
Russian couple detained for proposing Empire State Building top

Viral Video: ಸಾಹಸದ ನಡುವೆ ಮದುವೆ ಪ್ರಸ್ತಾಪ: ನ್ಯೂಯಾರ್ಕ್‌ನ ಎಂಪೈರ್ ಸ್ಟೇಟ್ ಕಟ್ಟಡದ ತುದಿಯೇರಿ ಜೈಲು ಪಾಲಾದ ರಷ್ಯಾದ ಪ್ರೇಮಿಗಳು!

ನ್ಯೂಯಾರ್ಕ್: ಪ್ರಪಂಚದಾದ್ಯಂತ ತಮ್ಮ ಸಾಹಸಗಳಿಂದಲೇ ಭಾರಿ ಸುದ್ದಿ ಮಾಡಿರುವ ರಷ್ಯಾದ ಖ್ಯಾತ ‘ಡೇರ್‌ಡೆವಿಲ್’ ಜೋಡಿಯೊಂದು ಅಮೆರಿಕಾದ ನ್ಯೂಯಾರ್ಕ್ ನಗರದ ಐತಿಹಾಸಿಕ ‘ಎಂಪೈರ್ ಸ್ಟೇಟ್ ಬಿಲ್ಡಿಂಗ್’ ಕಟ್ಟಡದ ಅತ್ಯಂತ ಅಪಾಯಕಾರಿ ತುದಿಯನ್ನೇರಿ (Viral Video) ಸಾಹಸ ಮೆರೆದಿದ್ದಾರೆ. ಜುಲೈ 1ರ ಬುಧವಾರದಂದು ಕಟ್ಟಡದ ಕೊನೆಯ ಭಾಗದಲ್ಲಿರುವ 1,454 ಅಡಿ ಎತ್ತರದ ಆಂಟೆನಾ ಗೋಪುರವನ್ನು ಹತ್ತಿದ ಈ ಜೋಡಿ, ಜಾಗತಿಕ ಶಾಂತಿಯ ಸಂದೇಶ ಸಾರುವ ದೊಡ್ಡ ಬ್ಯಾನರ್ ಒಂದನ್ನು ಪ್ರದರ್ಶಿಸಿದ್ದಾರೆ. ರೋಮಾಂಚನಕಾರಿ ಸಾಹಸದ ನಡುವೆಯೇ ಇವರಿಬ್ಬರ ಮದುವೆ ಪ್ರಸ್ತಾಪವೂ (ಮ್ಯಾರೇಜ್…

Read More