TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Champat rai blames driver tinnu Yadav is the master mind in ram mandir donation row

Ram Mandir: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಕಳವು ಪ್ರಕರಣ: ಚಂಪತ್ ರಾಯ್ ಚಾಲಕನೇ ಹಗರಣದ ಕಿಂಗ್‌ಪಿನ್

ಅಯೋಧ್ಯೆ: ವಿಶ್ವಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರದ (Ram Mandir) ಕಾಣಿಕೆ ಹಣದ ಕಳವು ಹಗರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಪ್ರತಿದಿನವೂ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವ ಚಂಪತ್ ರಾಯ್, ಈ ಇಡೀ ದೋಚುವಿಕೆ ಹಗರಣದ ಮುಖ್ಯ ಸೂತ್ರಧಾರ ತನ್ನ ಆಪ್ತ ಚಾಲಕ ಟಿನ್ನು ಯಾದವ್ ಎಂದು ತಮ್ಮ ಆಪ್ತರ ಬಳಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್, ಚಂಪತ್ ರಾಯ್…

Read More
Monsoon Session of Parliament to Begin After Completion of SIR Process

DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…

Read More
Crime ketan Agarwal case coops seek lie detector test for Siya

Crime: ಕೇತನ್ ಅಗರ್ವಾಲ್ ಹತ್ಯೆ ಕೇಸ್: ಆರೋಪಿ ಸಿಯಾ ಗೋಯಲ್‌ಗೆ ಸುಳ್ಳು ಪತ್ತೆ ಪರೀಕ್ಷೆ

ಪುಣೆ: ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿರುವ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿರುವ, ಮೃತನ ಭಾವಿ ಪತ್ನಿ ಸಿಯಾ ಗೋಯಲ್‌ಗೆ (Crime) ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಅನುಮತಿ ಕೋರಿ ಪುಣೆ ಪೊಲೀಸರು ಗುರುವಾರ (ಜುಲೈ 2) ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತ್ಯಕ್ಷದರ್ಶಿಗಳು ಅಥವಾ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದು ಯಾರು ಎಂಬುದಕ್ಕೆ ನಿಖರವಾದ ಸಾಕ್ಷ್ಯಾಧಾರಗಳು ಸಿಗದೇ…

Read More
ISI Handlers Directing Delhi Terror Plot here is how

Shocking: ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಪಾಕ್ ಐಎಸ್‌ಐ ಬೆಂಬಲಿತ ನಾಲ್ವರು ಶಂಕಿತ ಉಗ್ರರ ಬಂಧನ

ನವದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತಲಿನ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಾರಿ ಪ್ರಮಾಣದ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ (Shocking) ಪಾಕಿಸ್ತಾನ ಬೆಂಬಲಿತ ನಾಲ್ವರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರ ವಿಶೇಷ ದಳ (ಸ್ಪೆಷಲ್ ಸೆಲ್) ಯಶಸ್ವಿಯಾಗಿ ಬಂಧಿಸಿದೆ. ಈ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ನಂಟು ಹೊಂದಿದ್ದ ಅಂತರರಾಷ್ಟ್ರೀಯ ಮಟ್ಟದ ಕಾನೂನುಬಾಹಿರ ಶಸ್ತ್ರಾಸ್ತ್ರ ಜಾಲವನ್ನು ಪೊಲೀಸರು ಧ್ವಂಸಗೊಳಿಸಿದ್ದಾರೆ. ಬಂಧಿತ ಶಂಕಿತರು ಪಾಕ್ ಮೂಲದ ಹ್ಯಾಂಡ್ಲರ್ ಶಹಜಾದ್ ಭಟ್ಟಿ ಎಂಬಾತನ ನೇರ ಸೂಚನೆಯ ಮೇರೆಗೆ…

Read More
Internal Feud Rockets in Karnataka BJP Amid High Command Absolute

BJP: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ: ಒಡೆದ ಮನೆಯಾದ ಕಮಲ ಪಡೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (BJP) ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದ್ದು, ಪಕ್ಷವು ಸಂಪೂರ್ಣವಾಗಿ ನಿಯಂತ್ರಣ ತಪ್ಪಿದಂತೆ ಕಾಣುತ್ತಿದೆ. ‘ಮನೆಯೊಂದು ಮೂರು ಬಾಗಿಲು’ ಎಂಬ ಸ್ಥಿತಿಯನ್ನೂ ಮೀರಿ, ಸದ್ಯ ಪಕ್ಷದೊಳಗೆ ನಾಲ್ಕೈದು ಪ್ರತ್ಯೇಕ ಬಣಗಳು ಸೃಷ್ಟಿಯಾಗಿವೆ. ನಾಯಕರ ನಡುವಿನ ಇಗೊ ಫೈಟ್‌ನಿಂದಾಗಿ ಒಬ್ಬರ ಮುಖ ಮತ್ತೊಬ್ಬರು ನೋಡದಂತಹ ವಾತಾವರಣ ನಿರ್ಮಾಣವಾಗಿದ್ದರೂ, ಹೈಕಮಾಂಡ್ ಮಾತ್ರ ಗಂಭೀರ ಕ್ರಮ ಕೈಗೊಳ್ಳದೆ ನಿಗೂಢ ಮೌನ ವಹಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು…

Read More
Sandalwood nagatihalli Chandrashekar announces America america 2 film

Sandalwood: 29 ವರ್ಷಗಳ ನಂತರ ಅಮೆರಿಕಾ-ಅಮೆರಿಕಾ 2 ಅನೌನ್ಸ್‌ ಮಾಡಿದ ನಾಗತಿಹಳ್ಳಿ

ಬೆಂಗಳೂರು: ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಹಿಟ್ ಚಿತ್ರಗಳಲ್ಲಿ ಒಂದಾದ ‘ಅಮೆರಿಕಾ ಅಮೆರಿಕಾ‘ ಬಿಡುಗಡೆಯಾಗಿ ಇಂದಿಗೆ ಬರೋಬ್ಬರಿ 29 ವರ್ಷಗಳು ಕಳೆದಿವೆ. ಇದೀಗ ಅದೇ ಚಿತ್ರದ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಮೆರಿಕಾದಲ್ಲೇ ಮತ್ತೊಂದು ಹೊಸ (Sandalwood) ಸಿನಿಮಾವನ್ನು ಚಿತ್ರೀಕರಿಸಿದ್ದು, ಸದ್ಯ ಚಿತ್ರದ ಶೀರ್ಷಿಕೆ ಅಧಿಕೃತವಾಗಿ ಹೊರಬಿದ್ದಿದೆ. ಕುತೂಹಲಕ್ಕೆ ತೆರೆ ಎಳೆದ ಶೀರ್ಷಿಕೆ ಕಳೆದ ವರ್ಷವೇ ಈ ಚಿತ್ರದ ಬಹುತೇಕ ಶೂಟಿಂಗ್ ಮುಗಿದಿದ್ದರೂ, ಚಿತ್ರಕ್ಕೆ ಏನು ಹೆಸರಿಡಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿತ್ತು. ಅಮೆರಿಕಾದಲ್ಲೇ ಚಿತ್ರೀಕರಣ ನಡೆದಿರುವುದರಿಂದ ಇದಕ್ಕೆ…

Read More
Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read More