TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

cm dk shivakumar promises to help in development of sandalwood

Sandalwood: ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…

Read More
Australia sues Amazon over Prime Video ads

Amazon: ಅಮೆಜಾನ್ ಪ್ರೈಮ್‌ಗೆ ಬಿಗ್ ಶಾಕ್: ಕಂಪನಿ ವಿರುದ್ಧ ಕಾನೂನು ಕ್ರಮ!

ಮುಂಬೈ: ಪ್ರಮುಖ ಇ-ಕಾಮರ್ಸ್ ಮತ್ತು ಸ್ಟ್ರೀಮಿಂಗ್ ದೈತ್ಯ ಅಮೆಜಾನ್ ಸಂಸ್ಥೆ (Amazon) ಈಗ ಆಸ್ಟ್ರೇಲಿಯಾದಲ್ಲಿ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಗ್ರಾಹಕರಿಗೆ ಅನ್ಯಾಯವಾಗಿ ಜಾಹೀರಾತುಗಳನ್ನು ಪರಿಚಯಿಸಿ, ನಂತರ ಜಾಹೀರಾತು ರಹಿತವಾಗಿ ಸಿನಿಮಾ-ಸರಣಿಗಳನ್ನು ನೋಡಲು ಚಂದಾದಾರರಿಂದ ಹೆಚ್ಚುವರಿ ಹಣ ವಸೂಲಿ ಮಾಡಿರುವ ಆರೋಪ ಕಂಪನಿಯ ಮೇಲೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಗ್ರಾಹಕ ಹಿತರಕ್ಷಣಾ ಮತ್ತು ಸ್ಪರ್ಧಾತ್ಮಕ ಆಯೋಗ (ACCC) ಅಲ್ಲಿನ ಫೆಡರಲ್ ನ್ಯಾಯಾಲಯದಲ್ಲಿ ಅಮೆಜಾನ್ ಆಸ್ಟ್ರೇಲಿಯಾ ವಿರುದ್ಧ ಅಧಿಕೃತವಾಗಿ ಮೊಕದ್ದಮೆ ಹೂಡಿದೆ. ಅಮೆಜಾನ್…

Read More
Donald trump income and property increased this time

Donald Trump: ಡೊನಾಲ್ಡ್ ಟ್ರಂಪ್ ಆಸ್ತಿ ವಿವರ ಬಹಿರಂಗ: 2025 ರಲ್ಲೇ 16,500 ಕೋಟಿಗೂ ಅಧಿಕ ಆದಾಯ ಗಳಿಸಿದ ಅಮೆರಿಕ ಅಧ್ಯಕ್ಷ!

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದಿರುವ ಡೊನಾಲ್ಡ್ ಟ್ರಂಪ್ (Donald Trump) ಅವರ ವೈಯಕ್ತಿಕ ಸಂಪತ್ತಿನಲ್ಲಿ ಭಾರಿ ಪ್ರಗತಿ ಕಂಡುಬಂದಿದೆ. ಯುಎಸ್ ಆಫೀಸ್ ಆಫ್ ಗವರ್ನಮೆಂಟ್ ಎಥಿಕ್ಸ್ ಬಿಡುಗಡೆ ಮಾಡಿರುವ 927 ಪುಟಗಳ ಬೃಹತ್ ಆರ್ಥಿಕ ವರದಿಯ ಪ್ರಕಾರ, 2025ರ ಸಾಲಿನಲ್ಲಿ ಟ್ರಂಪ್ ಅವರ ಒಟ್ಟು ಆದಾಯ ಕನಿಷ್ಠ 2 ಬಿಲಿಯನ್ ಡಾಲರ್ (ಅಂದಾಜು 16,500 ಕೋಟಿ ರೂಪಾಯಿಗೂ ಹೆಚ್ಚು) ದಾಟಿದೆ. ಟ್ರಂಪ್ ಅವರು ಕೇವಲ 2.4 ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯನ್ನು…

Read More
central government planning to examining WhatsApp new user id feature

Meta: ಮೆಟಾ ಸಂಸ್ಥೆಯಿಂದ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಘೋಷಣೆ; ಇತ್ತ ವಾಟ್ಸಾಪ್ ಹೊಸ ಫೀಚರ್ ಮೇಲೆ ಕೇಂದ್ರದ ಕಣ್ಣು!

ನವದೆಹಲಿ: ಸೋಷಿಯಲ್ ಮೀಡಿಯಾ ದೈತ್ಯ ‘ಮೆಟಾ’ (Meta) ಸಂಸ್ಥೆಯು ತನ್ನ ಬಳಕೆದಾರರಿಗೆ ಹೊಸ ಚಂದಾದಾರಿಕೆ (Subscription) ಯೋಜನೆಯನ್ನು ಪ್ರಕಟಿಸಿದೆ. ಮತ್ತೊಂದೆಡೆ, ಸುರಕ್ಷತೆಯ ಕಾರಣಗಳಿಗಾಗಿ ಮೆಟಾ ಒಡೆತನದ ವಾಟ್ಸಾಪ್‌ನ ಹೊಸ ವೈಶಿಷ್ಟ್ಯದ ಮೇಲೆ ಭಾರತ ಸರ್ಕಾರ ತೀವ್ರ ನಿಗಾ ಇಟ್ಟಿದೆ. ೧. ವಾಟ್ಸಾಪ್ ‘ಯೂಸರ್ ಐಡಿ’ ಪರಿಶೀಲನೆಗೆ ಕೇಂದ್ರದ ಸಜ್ಜು ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಗಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ವಾಟ್ಸಾಪ್ ಶೀಘ್ರದಲ್ಲೇ ಪರಿಚಯಿಸಲು ಉದ್ದೇಶಿಸಿರುವ ಹೊಸ ‘ಯೂಸರ್ ಐಡಿ’ ವೈಶಿಷ್ಟ್ಯವು ಬಳಕೆದಾರರ ಗೌಪ್ಯತೆ ಮತ್ತು…

Read More
Simple Blood Test Could Predict Which Weight Loss medicine Will Work on your body

Weight Loss: ಬೊಜ್ಜು ಇಳಿಸುವ ಔಷಧಿಗಳ ಆಯ್ಕೆಗೆ ಹೊಸ ದಾರಿ: ಯಾರಿಗೆ ಯಾವ ಚಿಕಿತ್ಸೆ ಸೂಕ್ತ ಎಂದು ತಿಳಿಸಲಿದೆ ಈ ರಕ್ತ ಪರೀಕ್ಷೆ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ತೂಕ ಇಳಿಸುವ (Weight Loss) ಔಷಧಿಗಳು ವಿಶ್ವಾದ್ಯಂತ ಭಾರಿ ಸಂಚಲನ ಸೃಷ್ಟಿಸುತ್ತಿವೆ. ದಪ್ಪಗಿರುವ ಅಥವಾ ಬೊಜ್ಜಿನ ಸಮಸ್ಯೆ ಎದುರಿಸುತ್ತಿರುವ ಜನರಿಗೆ ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ಆರೋಗ್ಯ ಸುಧಾರಿಸಿಕೊಳ್ಳಲು ಈ ಮಾತ್ರೆಗಳು ದೊಡ್ಡ ಮಟ್ಟದಲ್ಲಿ ಸಹಾಯ ಮಾಡುತ್ತಿವೆ. ಆದರೆ, ಈ ಔಷಧಿಗಳು ಎಲ್ಲರ ದೇಹದ ಮೇಲೂ ಒಂದೇ ರೀತಿ ಕೆಲಸ ಮಾಡುವುದಿಲ್ಲ ಎಂಬುದು ವೈದ್ಯರ ಕಳವಳಕ್ಕೆ ಕಾರಣವಾಗಿತ್ತು. ಒಂದೇ ರೀತಿಯ ಚಿಕಿತ್ಸೆ ಪಡೆದರೂ ಒಬ್ಬರು ಬೇಗನೆ ತೂಕ ಇಳಿಸಿಕೊಂಡರೆ, ಮತ್ತೊಬ್ಬರಲ್ಲಿ ಯಾವುದೇ ಬದಲಾವಣೆ…

Read More
Andra Pradesh YSRCP MLC Duvvada Srinivas missing

Andra Pradesh: ಆಂಧ್ರದಲ್ಲಿ ಹೈಡ್ರಾಮಾ: ವೈಎಸ್‌ಆರ್‌ಸಿಪಿ ಎಂಎಲ್‌ಸಿ ದುವ್ವಾಡ ಶ್ರೀನಿವಾಸ್ ದಿಢೀರ್ ನಾಪತ್ತೆ!

ಶ್ರೀಕಾಕುಲಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ (Andra Pradesh) ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವೈಎಸ್‌ಆರ್‌ಸಿಪಿ ಎಂಎಲ್‌ಸಿ ದುವ್ವಾಡ ಶ್ರೀನಿವಾಸ್ ಅವರು ದಿಢೀರನೆ ನಾಪತ್ತೆಯಾಗಿದ್ದು, ಶ್ರೀಕಾಕುಲಂ ಜಿಲ್ಲೆಯಲ್ಲಿ ಭಾರಿ ರಾಜಕೀಯ ಉದ್ವಿಗ್ನತೆ ಸೃಷ್ಟಿಸಿದೆ. ವಿಚಾರಣೆಗೆ ಹಾಜರಾಗಲು ತೆಕ್ಕಲಿಯಿಂದ ಕೊತ್ತೂರು ಪೊಲೀಸ್ ಠಾಣೆಗೆ ಹೊರಟಿದ್ದ ಅವರು ನಿಗದಿತ ಸಮಯಕ್ಕೆ ಅಲ್ಲಿಗೆ ತಲುಪದೆ ಇದ್ದುದರಿಂದ ಹೈಡ್ರಾಮಾ ಶುರುವಾಗಿದೆ. ದುವ್ವಾಡ ಶ್ರೀನಿವಾಸ್ ಅವರು ತಮ್ಮ ನಿವಾಸದಿಂದ ಖಾಸಗಿ ವಾಹನದಲ್ಲಿ ಹೊರಟಿದ್ದರಾದರೂ ಮಾರ್ಗಮಧ್ಯೆ ಎಲ್ಲಿಗೆ ಹೋದರು ಎಂಬುದು…

Read More
Eggs Hurled at tcm mp Mahua Moitra

TMC: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ವಿರುದ್ಧ ಜನಾಕ್ರೋಶ: ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ದಾಳಿ

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮುಖಂಡರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇತ್ತೀಚೆಗೆ ನಡೆದ ಎರಡು ಪ್ರತ್ಯೇಕ ಘಟನೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಸಂಸದೆ ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಅಪರಿಚಿತರು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಬುಧವಾರದಂದು ಹೋಟೆಲೊಂದರಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಮುಖ ಸಭೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಸಭೆಯ ಮಧ್ಯೆ ದಿಢೀರನೆ ನುಗ್ಗಿದ ಅಪರಿಚಿತರ ಗುಂಪೊಂದು ಸಂಸದೆಯನ್ನು ಗುರಿಯಾಗಿಸಿಕೊಂಡು ಮೊಟ್ಟೆಗಳನ್ನು…

Read More