TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Cm siddaramaiah asks questions to modi and bjp regarding nEET scam

CM Siddaramaiah: ನೀಟ್ ಅಕ್ರಮದ ಬಗ್ಗೆ ಮೋದಿಯವರ ಮೌನವೇಕೆ? ವಿದ್ಯಾರ್ಥಿಗಳ ಭವಿಷ್ಯದ ಜೊತೆ ಬಿಜೆಪಿ ಚೆಲ್ಲಾಟ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಹಾಗೂ ರಾಜ್ಯದ ಶಾಲಾ-ಕಾಲೇಜುಗಳ ವಸ್ತ್ರಸಂಹಿತೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೀಟ್ ಅಕ್ರಮ: ಮೋದಿಯವರ ಮೌನಕ್ಕೆ ಸಿಎಂ ಪ್ರಶ್ನೆ “ದೇಶಾದ್ಯಂತ ನೀಟ್…

Read More
heavy storm in uttar pradesh 104 people lost life

Heavy Storm: ಯುಪಿಯಲ್ಲಿ ಪ್ರಕೃತಿ ವಿಕೋಪ: 104ಕ್ಕೆ ಏರಿದ ಸಾವಿನ ಸಂಖ್ಯೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ (Heavy Storm) ಮತ್ತು ಅಕಾಲಿಕ ಮಳೆಗೆ ಬಲಿಯಾದವರ ಸಂಖ್ಯೆ 104ಕ್ಕೆ ಏರಿಕೆಯಾಗಿದ್ದು, ರಾಜ್ಯಾದ್ಯಂತ ಸ್ಮಶಾನ ಮೌನ ಆವರಿಸಿದೆ. ಕೇವಲ ಕೆಲವೇ ಗಂಟೆಗಳಲ್ಲಿ ಬದಲಾದ ಹವಾಮಾನವು ಸಾವಿರಾರು ಜನರ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ಬೃಹತ್ ಮರಗಳು ನೆಲಕ್ಕುರುಳಿವೆ, ಮನೆಗಳ ಗೋಡೆಗಳು ಕುಸಿದಿವೆ ಮತ್ತು ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮೃತರ ಸಂಖ್ಯೆಯು ರಾತ್ರೋರಾತ್ರಿ 27ರಿಂದ 89ಕ್ಕೆ ಏರಿದ್ದು, ಇನ್ನೂ ಅನೇಕರು ಗಾಯಗೊಂಡಿರುವುದರಿಂದ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ…

Read More
SIR will be reason for GBA election delay

GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…

Read More
by vijayendra angry about permission to hijab in school and college

BY Vijayendra: ಹಿಜಾಬ್‌ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ…

Read More
dileep raj wife sri vidya emotional post

Dileep Raj: 25 ವರ್ಷಗಳ ಸುಂದರ ಪಯಣಕ್ಕೆ ವಿರಾಮ: ಪತಿಯ ಸಾಧನೆಗಳನ್ನೇ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ಶ್ರೀವಿದ್ಯಾ

ಬೆಂಗಳೂರು: ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (Dileep Raj) ಅವರ ಹಠಾತ್ ನಿಧನವು ಸ್ಯಾಂಡಲ್‌ವುಡ್ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕಾಲು ಶತಮಾನದ ಕಾಲ ದಾಂಪತ್ಯ ಜೀವನ ನಡೆಸಿದ್ದ ಪತ್ನಿ ಶ್ರೀವಿದ್ಯಾ ಅವರು, ಪತಿಯನ್ನು ಕಳೆದುಕೊಂಡ ಅತೀವ ನೋವಿನ ನಡುವೆಯೇ ಇನ್ಸ್ಟಾಗ್ರಾಮ್‌ನಲ್ಲಿ ಹೃದಯಸ್ಪರ್ಶಿ ಸಾಲುಗಳನ್ನು ಬರೆದುಕೊಂಡಿದ್ದಾರೆ. ಶ್ರೀವಿದ್ಯಾ ಅವರ ಕಂಬನಿಯ ನುಡಿಗಳು: “ನಮ್ಮ ಈ ಕಠಿಣ ಸಮಯದಲ್ಲಿ ಆಸರೆಯಾಗಿ ನಿಂತ ಎಲ್ಲರಿಗೂ ಕೃತಜ್ಞತೆಗಳು. ದಿಲೀಪ್ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು, ಆದರೆ ಅವರು ಉಳಿಸಿ…

Read More
Tamil Nadu s bumper offer to government employs

Tamil Nadu: ವಿಶ್ವಾಸಮತ ಗೆದ್ದ ಬೆನ್ನಲ್ಲೇ ನೌಕರರ ಕೈ ಹಿಡಿದ ವಿಜಯ್; ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ ಡಿಎ ಏರಿಕೆ.

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಸಂಖ್ಯಾಬಲ ಸಾಬೀತುಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ವಿಜಯ್ (Tamil Nadu) ಅವರು ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯದ ಸರ್ಕಾರಿ ಸಿಬ್ಬಂದಿ ಮತ್ತು ನಿವೃತ್ತ ನೌಕರರ ತುಟ್ಟಿಭತ್ಯೆಯನ್ನು (DA) ಶೇ. 2ರಷ್ಟು ಹೆಚ್ಚಿಸಿ ಸಿಎಂ ಆದೇಶ ಹೊರಡಿಸಿದ್ದಾರೆ. 16 ಲಕ್ಷ ಕುಟುಂಬಗಳಿಗೆ ಆಸರೆ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ರಾಜ್ಯದ ಸುಮಾರು 16 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು, ಶಿಕ್ಷಕರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಈ ಏರಿಕೆಯೊಂದಿಗೆ ಪ್ರಸ್ತುತ ಇರುವ ಶೇ. 58ರಷ್ಟು…

Read More
amazon lay off in Selling Partner Services team shock to employs

Amazon: ಆರು ತಿಂಗಳಲ್ಲಿ 30,000 ಮಂದಿ ಮನೆಗೆ; ಅಮೆಜಾನ್ ಮಾರಾಟಗಾರರ ಸೇವಾ ವಿಭಾಗದ ಮೇಲೆ ಈಗ ವಜಾ ಕತ್ತಿ.

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ವ್ಯವಹಾರವನ್ನು ಪುನರ್ವಿಂಗಡಿಸಲು ಮುಂದಾಗಿರುವ ಅಮೆಜಾನ್ (Amazon) ಕಂಪನಿಯು ಉದ್ಯೋಗಿಗಳಿಗೆ ಮತ್ತೊಂದು ಬಿಗ್ ಶಾಕ್ ನೀಡಿದೆ. ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಈ ಬಾರಿ ಕಂಪನಿಯ ಪ್ರಮುಖ ವಿಭಾಗಗಳಲ್ಲಿ ಒಂದಾದ ‘ಸೆಲ್ಲಿಂಗ್ ಪಾರ್ಟ್ನರ್ ಸರ್ವಿಸಸ್’ ತಂಡದ ಉದ್ಯೋಗಿಗಳನ್ನು ವಜಾಗೊಳಿಸಲು ತೀರ್ಮಾನಿಸಿದೆ. ಯಾವ ವಿಭಾಗದ ಮೇಲೆ ಪ್ರಭಾವ? ಅಮೆಜಾನ್‌ನಲ್ಲಿ ಮಾರಾಟಗಾರರ ಖಾತೆಗಳ ನಿರ್ವಹಣೆ ಮತ್ತು ಸರಕುಗಳ ವಿತರಣಾ ಜವಾಬ್ದಾರಿ ಹೊತ್ತಿದ್ದ ಉದ್ಯೋಗಿಗಳು ಈ ಕಡಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಅಲ್ಪ ಪ್ರಮಾಣದ ವಜಾ ಎಂದು…

Read More