TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Warm Welcome for Former IPS Officer Annamalai During His Visit to Udupi Sri Krishna Matha

Annamalai: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಅಣ್ಣಾಮಲೈ: ಮಠದಲ್ಲಿ ಗೌರವ ಸತ್ಕಾರ

ಉಡುಪಿ: ತಮಿಳುನಾಡಿನ ಪ್ರಮುಖ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (Annamalai) ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಮಠದ ಆಡಳಿತ ಮಂಡಳಿ ಹಾಗೂ ಅರ್ಚಕರು ಮಾಜಿ ಪೊಲೀಸ್ ಅಧಿಕಾರಿಯನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ಸಂಪ್ರದಾಯದಂತೆ ಕನಕನ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಅಣ್ಣಾಮಲೈ ಅವರು ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ಶ್ರೀಮಠದ ತೀರ್ಥ ಪ್ರಸಾದ ಸ್ವೀಕರಿಸಿದ ಅವರಿಗೆ,…

Read More
Big news Karnataka Bans Production Sale of Tobacco and Nicotine Mixed Pan Masala

Big News: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಕರ್ನಾಟಕ ಸರ್ಕಾರ, ಬುಧವಾರದಂದು ಮಹತ್ವದ (Big News) ತೀರ್ಮಾನವೊಂದನ್ನು ಪ್ರಕಟಿಸಿದೆ. ತಂಬಾಕು ಹಾಗೂ ನಿಕೋಟಿನ್ ಅಂಶಗಳನ್ನು ಒಳಗೊಂಡಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಬಳಕೆಯ ಮೇಲೆ ಮುಂದಿನ ಒಂದು ವರ್ಷದ ಅವಧಿಗೆ ಸಂಪೂರ್ಣ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯಮದ ಪ್ರಕಾರ, ನಿಕೋಟಿನ್ ಮತ್ತು ತಂಬಾಕು ಮಿಶ್ರಿತ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…

Read More
Good news for Bengaluru Pourakarmikas as GBA Greenlights Bonus After Three Years

GBA: ಪೌರಕಾರ್ಮಿಕರಿಗೆ ಜಿಬಿಎ ಸಿಹಿಸುದ್ದಿ: ಮೂರು ವರ್ಷಗಳ ಬಳಿಕ ಸಿಗಲಿದೆ ಬೋನಸ್ ಭಾಗ್ಯ!

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಬೋನಸ್ ಸಿಗದೆ ಕಾಯುತ್ತಿದ್ದ ರಾಜಧಾನಿಯ ಪೌರಕಾರ್ಮಿಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಸಿಹಿಸುದ್ದಿ ನೀಡಿದೆ. ಜಿಬಿಎ ವ್ಯಾಪ್ತಿಯ ಒಟ್ಟು ಐದು ನಗರಪಾಲಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 14 ಸಾವಿರ ಕಾರ್ಮಿಕರಿಗೆ ಈ ಬಾರಿ ಬೋನಸ್ ವಿತರಿಸಲು ಪ್ರಾಧಿಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಡಿ ಸುಮಾರು 12,600 ಕಾಯಂ ನೌಕರರು ಹಾಗೂ 1,500 ಗುತ್ತಿಗೆ ಆಧಾರಿತ ಪೌರಕಾರ್ಮಿಕರು ಸೌಲಭ್ಯ ಪಡೆಯಲಿದ್ದಾರೆ. ಪ್ರತಿಯೊಬ್ಬ ಕಾರ್ಮಿಕನಿಗೂ ತಲಾ 22 ಸಾವಿರ ರೂಪಾಯಿ ಬೋನಸ್…

Read More
Sandalwood 10 Years of Togetherness Radhika Pandit Shares Rare Engagement Video With Rocking Star Yash

Sandalwood: ಸ್ಯಾಂಡಲ್​​ವುಡ್ ಮಾದರಿ ಜೋಡಿ ಯಶ್-ರಾಧಿಕಾ ನಿಶ್ಚಿತಾರ್ಥಕ್ಕೆ ಹತ್ತು ವರ್ಷ: ಹಳೆಯ ನೆನಪು ಹಂಚಿಕೊಂಡ ನಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಅತ್ಯಂತ ಪ್ರೀತಿಪಾತ್ರ ಹಾಗೂ ಮಾದರಿ ದಂಪತಿ ಎನಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಬಾಳಲ್ಲಿ (Sandalwood) ಆಗಸ್ಟ್ 12 ಒಂದು ಮರೆಯಲಾಗದ ದಿನ. ಇವರಿಬ್ಬರ ನಿಶ್ಚಿತಾರ್ಥ ನಡೆದು ಇಂದಿಗೆ ಸರಿಯಾಗಿ ಹತ್ತು ವರ್ಷಗಳು ಪೂರೈಸಿದ್ದು, ಈ ವಿಶೇಷ ದಿನದ ಅಂಗವಾಗಿ ನಟಿ ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಂದಿನ ಅಪರೂಪದ ಸುಂದರ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಜೀವಮಾನದ ಪ್ರೀತಿಯ ಜರ್ನಿ ತಮ್ಮ ನಿಶ್ಚಿತಾರ್ಥದ ದಿನಗಳನ್ನು…

Read More
Jail Term for Insulting National Song President Murmu Approves New Law Protecting Vande Mataram

Vande Mataram: ಇನ್ಮುಂದೆ ‘ವಂದೇ ಮಾತರಂ’ಗೆ ಅಡ್ಡಿಪಡಿಸಿದರೆ 3 ವರ್ಷ ಜೈಲು; ರಾಷ್ಟ್ರಪತಿ ಅಂಕಿತ!

ನವದೆಹಲಿ: ಭಾರತದ ರಾಷ್ಟ್ರೀಯ ಗೀತೆ ‘ಜನ ಗಣ ಮನ’ಕ್ಕೆ ಇರುವ ಕಾನೂನು ರಕ್ಷಣೆ ಮತ್ತು ಗೌರವ ಇನ್ನು ಮುಂದೆ ರಾಷ್ಟ್ರಗೀತೆ ‘ವಂದೇ ಮಾತರಂ’(Vande Mataram)ಗೂ ಸಿಗಲಿದೆ. ವಂದೇ ಮಾತರಂ ಗೀತೆಯನ್ನು ಹಾಡುವುದಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ಅಪಮಾನ ಮಾಡುವುದನ್ನು ಅಪರಾಧ ಎಂದು ಪರಿಗಣಿಸುವ ಮಹತ್ವದ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಅಧಿಕೃತ ಅಂಕಿತ ಹಾಕಿದ್ದಾರೆ. ಇದರೊಂದಿಗೆ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ-2026’ ದೇಶಾದ್ಯಂತ ಜಾರಿಗೆ ಬಂದಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ….

Read More
From Toxic to Mollywood Rukmini Vasanth Kicks Off Shooting for Her Malayalam Debut with Nivin Pauly

Rukmini Vasanth: ‘ಟಾಕ್ಸಿಕ್’ ಅಬ್ಬರದ ನಡುವೆಯೇ ಮಲಯಾಳಂಗೆ ಹಾರಿದ ರುಕ್ಮಿಣಿ: ನಿವಿನ್ ಪೌಲಿ ಜೊತೆ ಹೊಸ ಸಿನಿಮಾದ ಚಿತ್ರೀಕರಣ ಶುರು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ಸಿನಿಮಾ ಜರ್ನಿ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಜಿಗಿಯುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಮತ್ತು ‘ಕಾಂತಾರ’ ಚಿತ್ರಗಳ ಮೂಲಕ ಸೌತ್ ಸಿನಿಮಾರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಈ ನಟಿ, ಈಗ ಮಲಯಾಳಂ ಚಿತ್ರರಂಗಕ್ಕೂ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದಾರೆ. ಮಲಯಾಳಂನ ಖ್ಯಾತ ನಟ ನಿವಿನ್ ಪೌಲಿ ಜೊತೆಗಿನ ತಮ್ಮ ಹೊಸ ಸಿನಿಮಾದ ಶೂಟಿಂಗ್ ಅನ್ನು ಅವರು ಅಧಿಕೃತವಾಗಿ ಆರಂಭಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿ ಶೇರ್‌ ಮಾಡಿಕೊಂಡ…

Read More
Land Acquisition Delay Bidadi Farmers Submit Memorandum to CM Demanding Final Notification

Bidadi: ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ರೆಡ್ ಜೋನ್ ನಿಂದ ನಮಗೆ ಮುಕ್ತಿ ಬೇಕು, ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬಿಡದಿ ರೈತರ ಮನವಿ

ಬೆಂಗಳೂರು: “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ (Bidadi) ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ತಮ್ಮ ಕಷ್ಟವನ್ನ ಸಿಎಂಗೆ ವಿವರಿಸಿದ ರೈತರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ…

Read More