TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

election commission to conduct SIR Phase III

SIR: ದೇಶದ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಕರ್ನಾಟಕದ 5.5 ಕೋಟಿ ಮತದಾರರ ವಿವರ ಮರುಪರಿಶೀಲನೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ದೇಶದ ಮತದಾರರ ಪಟ್ಟಿಯನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲು ಮುಂದಾಗಿದ್ದು, 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ಮೂರನೇ ಹಂತದ ವಿಶೇಷ ತೀವ್ರ ಪರಿಷ್ಕರಣೆ’ (SIR Phase-III) ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ಸುಮಾರು 36.73 ಕೋಟಿ ಮತದಾರರ ವಿವರಗಳನ್ನು ಮರುಪರಿಶೀಲಿಸುವ ಬೃಹತ್ ಗುರಿಯನ್ನು ಆಯೋಗ ಹಾಕಿಕೊಂಡಿದೆ. ಮನೆ ಮನೆಗೆ ಬರಲಿದ್ದಾರೆ ಅಧಿಕಾರಿಗಳು: ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪ್ರತಿ ಮನೆಗೆ ಭೇಟಿ…

Read More
CM Siddaramaiah clarification regarding hijab and saffron turban

CM Siddaramaiah: ಹೊಸ ರೂಪದ ಕೇಸರಿ ಪೇಟಾ ಧರಿಸುವಂತಿಲ್ಲ; ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳ ಮಹತ್ವದ ಹೇಳಿಕೆ

ಮೈಸೂರು: ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೇಸರಿ ಪೇಟಾ ಮತ್ತು ಹಿಜಬ್ ಧರಿಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಶಾಲೆಗಳಿಗೆ ಕೇಸರಿ ಶಾಲು ಅಥವಾ ಹೊಸ ಮಾದರಿಯ ಕೇಸರಿ ಪೇಟಾ ಧರಿಸಿ ಬರುವುದಕ್ಕೆ ಸಮ್ಮತಿ ಇಲ್ಲ ಎಂದು ಅವರು ತಿಳಿಸಿದ್ದಾರೆ. ಸಾಂಪ್ರದಾಯಿಕ ಪೇಟಕ್ಕೆ ಸಮ್ಮತಿ, ಹೊಸ ರೂಪಕ್ಕೆ ತಡೆ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೊದಲಿನಿಂದಲೂ ಧರಿಸುತ್ತಿದ್ದ ಸಾಂಪ್ರದಾಯಿಕ ಪೇಟಗಳನ್ನು ಧರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಬಣ್ಣ ಬದಲಾಯಿಸಿ…

Read More
Maharashtra cm Devendra Fadnavis rides bike for fuel conservation

Devendra Fadnavis: ಬೈಕ್ ಏರಿ ಬಂದು ಬಜೆಟ್ ಉಳಿಸಿದ ಸಿಎಂ; ಮಹಾರಾಷ್ಟ್ರದಲ್ಲಿ ಜಾರಿಗೆ ಬಂತು ಹೈಟೆಕ್ ಮಿತವ್ಯಯ ಮಾರ್ಗಸೂಚಿ!

ಮುಂಬೈ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಇಂಧನ ಉಳಿತಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅತ್ಯಂತ ಸಕ್ರಿಯವಾಗಿ ಸ್ಪಂದಿಸಿದ್ದಾರೆ. ಗುರುವಾರ ಮುಂಬೈನ ತಮ್ಮ ಅಧಿಕೃತ ನಿವಾಸ ‘ವರ್ಷಾ’ದಿಂದ ವಿಧಾನ ಭವನಕ್ಕೆ ಸ್ವತಃ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಬರುವ ಮೂಲಕ ಅವರು ಮಿತವ್ಯಯದ ಸಂದೇಶ ಸಾರಿದ್ದಾರೆ.‌ ಬೆಂಗಾವಲು ಪಡೆ ಕಡಿತ ಮುಖ್ಯಮಂತ್ರಿಗಳ ಜೊತೆಗೆ ಸಚಿವ ಆಶಿಶ್ ಶೆಲಾರ್ ಅವರು…

Read More
cm vijay announces Kalaignar Urimai Thogai scheme amount wll get soon

CM Vijay: “ನಮ್ಮದು ಕುದುರೆ ವ್ಯಾಪಾರದ ಸರ್ಕಾರವಲ್ಲ, ಕುದುರೆ ವೇಗದ ಆಡಳಿತ”: ಟೀಕಾಕಾರರಿಗೆ ಸಿಎಂ ವಿಜಯ್ ತಿರುಗೇಟು!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯದ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ‘ಕಲೈಂಜರ್ ಮಹಿಳಾ ಹಕ್ಕು’ ಯೋಜನೆಯ ಅಡಿಯಲ್ಲಿ ಮೇ ತಿಂಗಳ ಕಂತಿನ 1,000 ರೂಪಾಯಿ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ (CM Vijay) ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಗುರುವಾರ ಘೋಷಿಸಿದ್ದಾರೆ. ಈ ಯೋಜನೆಯನ್ನು ಹಿಂದಿನ ಡಿಎಂಕೆ ಸರ್ಕಾರ ಜಾರಿಗೆ ತಂದಿತ್ತಾದರೂ, ಅರ್ಹ ಮಹಿಳೆಯರಿಗೆ ಆರ್ಥಿಕ ನೆರವು ಮುಂದುವರಿಯಲಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ. 2,500 ರೂಪಾಯಿ ಸಹಾಯಧನದ ಭರವಸೆ…

Read More
State Politics samarth mallikarjun and umesh meti took oath

Politics: ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಮಲ್ಲಿಕಾರ್ಜುನ್ ಪ್ರಮಾಣ ವಚನ: ಸಂಪುಟ ಪುನಾರಚನೆಯ ಸುಳಿವು ನೀಡಿದ ಸಿಎಂ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (Politics) ಇಂದು ಮಹತ್ವದ ವಿದ್ಯಮಾನಗಳು ಜರುಗಿದ್ದು, ಇತ್ತೀಚಿನ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ನೂತನ ಶಾಸಕರು ಅಧಿಕೃತವಾಗಿ ಶಾಸನಸಭೆ ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡುವ ಮೂಲಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ನೂತನ ಶಾಸಕರ ಪದಗ್ರಹಣ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ದಾವಣಗೆರೆ ದಕ್ಷಿಣದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಶಾಸಕರಾಗಿ ಪ್ರಮಾಣ…

Read More
Kollywood karuppu film morning show cancelled

Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು

ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…

Read More
kerala vd satheesan selected as cm from congress high command

Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್‌ನಿಂದ ಹಿಂದೆ ಸರಿದ ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?

ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…

Read More