TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Do not give fake news cm dk shivakumar gives suggestions to all media

DK Shivakumar: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು ಎಂದ ಸಿಎಂ

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ…

Read More
Viral video young girl reading how to kill men book in metro shocks internet

Viral Video: ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ ಈ ಮೆಟ್ರೋ ವಿಡಿಯೋ; ಆಕೆ ಕೈಲಿದ್ದ ಪುಸ್ತಕದ ಹಿಂದಿನ ರಹಸ್ಯವೇನು?

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬರು ‘ಹೌ ಟು ಕಿಲ್ ಮೆನ್’ (ಪುರುಷರನ್ನು ಕೊಲ್ಲುವುದು ಹೇಗೆ) ಎಂಬ ವಿಲಕ್ಷಣ ಹೆಸರಿನ ಪುಸ್ತಕವನ್ನು ಓದುತ್ತಿರುವ ವಿಡಿಯೋವೊಂದು ಇತ್ತೀಚೆಗೆ (Viral Video) ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಕೇವಲ ಪುಸ್ತಕದ ಶೀರ್ಷಿಕೆಯಿಂದಾಗಿಯೇ ಈ ಸಾಮಾನ್ಯ ದೃಶ್ಯವೀಗ ಇಂಟರ್ನೆಟ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 1.9 ಕೋಟಿಗೂ ಹೆಚ್ಚು ವೀವ್ಸ್ ಸುಮಾರು 1.9 ಕೋಟಿಗೂ ಹೆಚ್ಚು ವೀಕ್ಷಣೆ ಹಾಗೂ 4 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿರುವ ಈ ಕ್ಲಿಪ್‌ಗೆ…

Read More
Neha case accused bail plea rejected

Neha Case: ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್‌ಗೆ ಮತ್ತಷ್ಟು ಬಿಗಿಬಿದ್ದ ಕಾನೂನು ಉರುಳು

ಹುಬ್ಬಳ್ಳಿ ಮೂಲದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Case) ಅವರ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್‌ಗೆ ಕಾನೂನಿನ ಸಂಕೋಲೆ ಮತ್ತಷ್ಟು ಬಿಗಿಯಾಗಿದೆ. ಹಂತಕನಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಮೃತಳ ತಂದೆ ನಿರಂತರವಾಗಿ ಆಗ್ರಹಿಸುತ್ತಿದ್ದಾರೆ. ಈ ನಡುವೆ, ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠವು ಮೂರನೇ ಬಾರಿಗೆ ತಿರಸ್ಕರಿಸಿದೆ. ಕೆಳ ನ್ಯಾಯಾಲಯಗಳೂ ಸೇರಿದಂತೆ ಒಟ್ಟಾರೆಯಾಗಿ ಇದು ಐದನೇ ಬಾರಿಗೆ ಆತನಿಗೆ ಜಾಮೀನು ನಿರಾಕರಿಸಲ್ಪಟ್ಟಂತಾಗಿದೆ. ಹೈಕೋರ್ಟ್‌ನಿಂದಲೂ ಹಿನ್ನಡೆ ಅನುಭವಿಸಿರುವ ಫಯಾಜ್‌ಗೆ ಸದ್ಯ ಜೈಲಿನಿಂದ…

Read More
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More
PM-Kisan sms of 1 paise shocked Maharashtra farmer

PM-Kisan: ತಾಂತ್ರಿಕ ದೋಷ ತಂದಿಟ್ಟ ತಲೆನೋವು: ಮಹಾರಾಷ್ಟ್ರದ ರೈತ ಮಹಿಳೆಗೆ ‘1 ಪೈಸೆ’ ಪಿಎಂ-ಕಿಸಾನ್ ಕಂತಿನ ಮೆಸೇಜ್

ಮುಂಬೈ: ಮಹಾರಾಷ್ಟ್ರದ ರೈತರೊಬ್ಬರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಕಂತಿನ ಹಣ ಜಮೆಯಾದ ಕುರಿತು ಬಂದ ಒಂದು ಎಸ್‌ಎಮ್‌ಎಸ್ (SMS) ಇಡೀ ಕುಟುಂಬವನ್ನು ತೀವ್ರ ಗೊಂದಲಕ್ಕೆ ತಳ್ಳಿದ ಅಪರೂಪದ ಘಟನೆಯೊಂದು ವರದಿಯಾಗಿದೆ. ಯೋಜನೆಯಡಿ ಬರಬೇಕಿದ್ದ 2,000 ರೂಪಾಯಿ ಬದಲಿಗೆ ಕೇವಲ ‘1 ಪೈಸೆ’ ಮಾತ್ರ ಖಾತೆಗೆ ಜಮೆಯಾಗಿದೆ ಎಂಬ ಸಂದೇಶ ಮೊಬೈಲ್‌ಗೆ ಬಂದಿದ್ದೇ ಈ ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಈ ರೀತಿ ತಪ್ಪು ಸಂದೇಶ ರವಾನೆಯಾಗಿದೆಯೇ ವಿನಃ ರೈತರ ಖಾತೆಗೆ ಪೂರ್ಣ…

Read More
Yogesh gowda case vinay Kulkarni bail plea investigation

High Court: ಯೋಗೇಶ್ ಗೌಡ ಹತ್ಯೆ ಕೇಸ್: ಸಿಸ್ಟಮ್ ಹೈಜಾಕ್ ಮಾಡಿದ್ದ ವಿನಯ್ ಕುಲಕರ್ಣಿಗೆ ಬೇಲ್ ಬೇಡ; ಹೈಕೋರ್ಟ್‌ನಲ್ಲಿ ಸಿಬಿಐ ಖಡಕ್ ವಾದ!

ಧಾರವಾಡ: ಬಿಜೆಪಿ ಲೀಡರ್ ಯೋಗೇಶ್ ಗೌಡ ಹತ್ಯೆ ಕೇಸ್‌ನ ಹೈಕೋರ್ಟ್ ವಿಚಾರಣೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರಕರಣದ ಮೇನ್ ಅಕ್ಯೂಸ್ಡ್, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕೆಳ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಸಸ್ಪೆಂಡ್ ಮಾಡಬಾರದು ಮತ್ತು ಅವರಿಗೆ ಬೇಲ್ ಕೊಡಬಾರದು ಎಂದು ಸಿಬಿಐ (CBI) ಪರ ವಕೀಲರು ಹೈಕೋರ್ಟ್‌ನಲ್ಲಿ (High Court) ಖಡಕ್ ವಾದ ಮಂಡಿಸಿದ್ದಾರೆ. ಇದು ಕೇವಲ ಒಂದು ಮರ್ಡರ್ ಕೇಸ್ ಅಲ್ಲ, ಇದೊಂದು ದೊಡ್ಡ ರಾಜಕೀಯ ಪಿತೂರಿಯಾಗಿದ್ದು,…

Read More
crime yadgiri bank scam president takes life by writing death note

Crime: ಯಾದಗಿರಿ ಸಹಕಾರಿ ಬ್ಯಾಂಕ್ ಹಗರಣಕ್ಕೆ ದುರಂತ ಅಂತ್ಯ: ಅಧ್ಯಕ್ಷ ಬಸನಗೌಡ ಆತ್ಮಹತ್ಯೆ!

ಯಾದಗಿರಿ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದ ಕೋಟ್ಯಂತರ ರೂಪಾಯಿ ಆರ್ಥಿಕ ಹಗರಣವು ಇದೀಗ ದುರಂತ ಅಂತ್ಯ (Crime) ಕಂಡಿದೆ. ಶಹಾಪುರ ನಗರದ ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಬಸನಗೌಡ ವೆಂಕಟರೆಡ್ಡಿ ಮಾಲಿ ಪಾಟೀಲ (64) ಅವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಸಾಲದ ಅಕ್ರಮ ಹಾಗೂ ಗ್ರಾಹಕರ ಆಕ್ರೋಶವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಜಿಲ್ಲಾದ್ಯಂತ ತೀವ್ರ ಸಂಚಲನ ಮೂಡಿಸಿದೆ. ಏನಿದು ಪ್ರಕರಣ? ಮಾತೋಶ್ರೀ ಹೇಮರಡ್ಡಿ…

Read More