TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Lets All Work Together as Team Karnataka CM DK Shivakumar Calls for Unity

DK Shivakumar: ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ಕೊಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು. “ನಮ್ಮನ್ನು ಸೇರಿದಂತೆ ರಾಜ್ಯದ ಜನರ ಸೇವೆ…

Read More
Tollywood Police Case Filed Against Singer Rahul Sipligunj and 11 Others for Threats

Tollywood: ಮದುವೆ ಆಮಿಷ, ಖಾಸಗಿ ವಿಡಿಯೋ ಲೀಕ್ ಬೆದರಿಕೆ: ವಿಶಾಖಪಟ್ಟಣಂನಲ್ಲಿ ರಾಹುಲ್ ಸಿಪ್ಲಿಗಂಜ್ ಸೇರಿ 12 ಜನರ ವಿರುದ್ಧ ಎಫ್‌ಐಆರ್!

ವಿಶಾಖಪಟ್ಟಣಂ: ಖ್ಯಾತ ಹಿನ್ನೆಲೆ ಗಾಯಕ ರಾಹುಲ್ ಸಿಪ್ಲಿಗಂಜ್ (Rahul Sipligunj) ಹಾಗೂ ಅವರ ಒಕ್ಕೂಟದ ಇತರ 11 ಜನರ ವಿರುದ್ಧ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಪೊಲೀಸ್ ಪ್ರಕರಣ (Tollywood) ದಾಖಲಾಗಿದೆ. ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ಗಂಭೀರ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.‌ ಮಹಿಳೆಗೆ ಬೆದರಿಕೆ ಹಾಕಿದ ಗಾಯಕ ಮಹಿಳೆಯ ದೂರಿನ ಪ್ರಕಾರ, ಗಾಯಕ ರಾಹುಲ್ ಸಿಪ್ಲಿಗಂಜ್ ಅವರ ಭಾವ ಮೈದುನನಾದ ಕರ್ಪೂರಪು ರಾಹುಲ್ ರೆಡ್ಡಿ ಎಂಬಾತ ತನಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ….

Read More
Midair Disaster for China Space Program Censors Move Fast After Rocket Erupts into Fireball

China: ಚೀನಾ ರಾಕೆಟ್ ಉಡಾವಣೆ ವೇಳೆ ಮಹಾ ದುರಂತ: ಆಕಾಶದಲ್ಲೇ ಬೆಂಕಿಯ ಉಂಡೆಯಾದ ‘ಲಾಂಗ್ ಮಾರ್ಚ್ 7ಎ’

ಚೀನ: ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ಅಧಿಪತ್ಯ ಸಾಧಿಸಲು ಮುನ್ನುಗ್ಗುತ್ತಿರುವ ಚೀನಾಕ್ಕೆ(China) ಭಾರಿ ಹಿನ್ನಡೆಯಾಗಿದೆ. ಚೀನಾದ (China) ಪ್ರತಿಷ್ಠಿತ ‘ಲಾಂಗ್ ಮಾರ್ಚ್ 7ಎ’ (CZ-7A) ರಾಕೆಟ್ ಉಡಾವಣೆಯಾದ ಕೆಲವೇ ಸೆಕೆಂಡುಗಳಲ್ಲಿ ಆಕಾಶದಲ್ಲೇ ಭೀಕರವಾಗಿ ಸ್ಫೋಟಗೊಂಡಿದೆ. ಹೈನಾನ್ ಪ್ರಾಂತ್ಯದ ವೆನ್‌ಚಾಂಗ್ ಉಪಗ್ರಹ ಉಡಾವಣಾ ಕೇಂದ್ರದಿಂದ ಜಿಗಿದ ಈ ರಾಕೆಟ್, ಮೇಲಕ್ಕೆ ಹಾರಿದ ಕೇವಲ 85 ಸೆಕೆಂಡುಗಳ ಅವಧಿಯಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿ ಸ್ಫೋಟಿಸಿದೆ. ರಾಕೆಟ್‌ನ ಮೊದಲ ಹಂತದ ಪ್ರಯಾಣದಲ್ಲೇ ಈ ದುರಂತ ಸಂಭವಿಸಿದ್ದು, ಇದರೊಂದಿಗೆ ಉಡಾವಣೆ ಮಾಡಲಾಗಿದ್ದ ಉಪಗ್ರಹ ಮತ್ತು…

Read More
India Makes Private Space History Skyroot Vikram 1 Achieves Super Success on Debut Attempt

Skyroot: ಖಾಸಗಿ ಬಾಹ್ಯಾಕಾಶ ರಂಗದಲ್ಲಿ ಭಾರತದ ಇತಿಹಾಸ: ‘ವಿಕ್ರಮ್-1’ ಮೊದಲ ಯತ್ನದಲ್ಲೇ ಸೂಪರ್ ಸಕ್ಸಸ್

ಹೈದರಾಬಾದ್: ಭಾರತದ ಉದಯೋನ್ಮುಖ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮತ್ತಷ್ಟು ಬಲ ಬಂದಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ (Skyroot) ಅಭಿವೃದ್ಧಿಪಡಿಸಿದ್ದ ‘ವಿಕ್ರಮ್-1’ ರಾಕೆಟ್ ತನ್ನ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಕಕ್ಷೆ ತಲುಪುವ ಮೂಲಕ ಇತಿಹಾಸ ನಿರ್ಮಿಸಿದೆ. ಜುಲೈ 18, 2026 ರಂದು ನಡೆದ ಈ ಐತಿಹಾಸಿಕ ಉಡಾವಣೆಯ ಬೆನ್ನಲ್ಲೇ ಕಂಪನಿಗೆ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದ್ದು, ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಹೆಕ್ಸ್20’ (HEX20) ಜೊತೆಗೆ ಮೂರು ಪ್ರಮುಖ ಉಡಾವಣೆಗಳ ಹೊಸ ವಾಣಿಜ್ಯ…

Read More
Bengaluru Crackdown Gottigere Indira Canteen Snagged and Sealed After Rats Prowl in Dirty Kitchen

Indira Canteen: ಸ್ಟಾರ್ ಹೋಟೆಲ್ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೂ ಶಾಕ್: ಅಡುಗೆ ಮನೆಯಲ್ಲೇ ಹೆಗ್ಗಣ ಪತ್ತೆ, ಗೊಟ್ಟಿಗೆರೆ ಕ್ಯಾಂಟೀನ್ ಸೀಜ್!

ಬೆಂಗಳೂರು: ಐಷಾರಾಮಿ ಪಂಚತಾರಾ ಹೋಟೆಲ್‌ಗಳಿಗೆ ಶಾಕ್ ನೀಡಿದ್ದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ಗಳ (Indira Canteen) ಅಡುಗೆಮನೆಗಳ ಮೇಲೆಯೂ ಗದಾಪ್ರಹಾರ ನಡೆಸಿದ್ದಾರೆ. ರಾಜಧಾನಿಯ ಹಲವೆಡೆ ಏಕಾಏಕಿ ದಾಳಿ ನಡೆಸಿ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸಿಗುವ ಆಹಾರದ ತಯಾರಿಕಾ ಸ್ಥಳಗಳ ಭೀಕರ ದುರಾವಸ್ಥೆ ಕಂಡು ಬೆಚ್ಚಿಬೀಳುವಂತಾಗಿದೆ. ಹೆಗ್ಗಣ, ಇಲಿಗಳ ಕಾಟ: ಗೊಟ್ಟಿಗೆರೆ ಕ್ಯಾಂಟೀನ್ ಸೀಜ್! ನಗರದ ಗೊಟ್ಟಿಗೆರೆ, ಲಿಂಗರಾಜಪುರ ಸೇರಿದಂತೆ ವಿವಿಧ ಭಾಗಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ…

Read More
Confusion Looms Over August 13 Karnataka Bandh Defiant Vatal Nagaraj Pushes Ahead Amid Faction Split

Vatal Nagaraj: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲೇ ಬಿರುಕು; ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ವಾಟಾಳ್ ಹಠ!

ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್‌ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…

Read More
Tragedy in Bengaluru Mudslide at BDA Underpass Project Buries Two Laborers Alive

Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್‌ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್‌ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್‌ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…

Read More