TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Crime Kalaburagi Horror Suspicious Husband Triggers Gelatin Explosion to Kill Family Self and Daughter Killed

Crime: ಕಲಬುರಗಿಯಲ್ಲಿ ಭೀಕರ ದುರಂತ: ಪತ್ನಿ ಮೇಲಿನ ಅನುಮಾನಕ್ಕೆ ಮನೆಯಲ್ಲೇ ಜಿಲೆಟಿನ್ ಬ್ಲಾಸ್ಟ್; ತಂದೆ, ಮಗಳು ಸಾವು!

ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್‌ನ…

Read More
Bengaluru Crackdown Food Safety Department to Storm Centralised Kitchens Screen Online Deliveries

Food Safety: ಹೋಟೆಲ್‌ಗಳ ಬೆನ್ನಲ್ಲೇ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಗಳಿಗೂ ಶಾಕ್

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಹಾಗೂ ಐಷಾರಾಮಿ ಹೋಟೆಲ್‌ಗಳ ಅಡುಗೆಮನೆಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಳಪೆ ಗುಣಮಟ್ಟವನ್ನು ಬಯಲಿಗೆಳೆದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು, ಇದೀಗ ತಮ್ಮ ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ. ಹೋಟೆಲ್‌ಗಳ ಕರ್ಮಕಾಂಡದ ಬೆನ್ನಲ್ಲೇ, ಸಾರ್ವಜನಿಕರು ಪ್ರತಿದಿನ ಅವಲಂಬಿಸಿರುವ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಹಾಗೂ (Food Safety) ಕ್ಲೌಡ್ ಕಿಚನ್‌ಗಳತ್ತ ಅಧಿಕಾರಿಗಳ ಬಾಣ ನೆಟ್ಟಿದೆ. ಆನ್‌ಲೈನ್ ಮೂಲಕ ಗ್ರಾಹಕರ ಮನೆಬಾಗಿಲಿಗೆ ಬರುವ ಊಟ-ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು…

Read More
Renukaswamy Case Court Defers 14th Accuseds Approver Plea Giving Darshan and Co a Brief Breathing Space

Renukaswamy Case: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ನಟ ದರ್ಶನ್ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಚಿತ್ರರಂಗ ಹಾಗೂ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ಈ ಕೇಸ್‌ನ 14ನೇ ಆರೋಪಿ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಿತು. ಸತತ 3ನೇ ದಿನವೂ ನ್ಯಾಯಾಲಯದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಈ ವೇಳೆ ಸರ್ಕಾರದ…

Read More
Big News Pradosh Allowed to Become Approver in Renukaswamy Murder Case Fresh Trouble for Actor Darshan

Big News: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು; ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿದ್ದ ಅರ್ಜಿಯನ್ನು (Big News) ನ್ಯಾಯಾಲಯ ಪುರಸ್ಕರಿಸಿದ್ದು, ಇದರಿಂದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಭಾರಿ ಹಿನ್ನಡೆಯಾಗಿದೆ. ಆರೋಪಿಗಳ ಆಕ್ಷೇಪಣೆ ಅರ್ಜಿ ಕೋರ್ಟ್ ವಜಾ! ಪ್ರದೋಶ್ ಮಾಫಿ ಸಾಕ್ಷಿಯಾಗುವುದನ್ನು ವಿರೋಧಿಸಿ ದರ್ಶನ್ ಹಾಗೂ ಇತರ ಸಹ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್…

Read More
Bengaluru Sees Alarmable Rise in Childhood Inflammatory Bowel Disease Doctors Warn Parents health

Health: ಮಕ್ಕಳಲ್ಲಿ ಹೆಚ್ಚುತ್ತಿದೆ ಕರುಳಿನ ಉರಿಯೂತದ ಕಾಯಿಲೆ: ಬೆಂಗಳೂರಿನ ವೈದ್ಯರಿಂದ ಆತಂಕಕಾರಿ ಮಾಹಿತಿ!

ಬೆಂಗಳೂರು: ಒಮ್ಮೆ ಭಾರತದಲ್ಲಿ ಅತ್ಯಂತ ಅಪರೂಪ ಎನ್ನಲಾಗಿದ್ದ ಮಕ್ಕಳ ಕರುಳಿನ ಉರಿಯೂತದ ಕಾಯಿಲೆ (Inflammatory Bowel Disease – IBD) ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ (Health) ಹೆಚ್ಚಾಗಿ ಕಂಡುಬರುತ್ತಿದೆ. ಕಳೆದ ಒಂದು ದಶಕದಿಂದ ಈ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂದು ರಾಜಧಾನಿಯ ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರೋಗದ ಕುರಿತು ಜನರಲ್ಲಿ ಹೆಚ್ಚುತ್ತಿರುವ ಅರಿವು, ಆಧುನಿಕ ತಪಾಸಣಾ ವ್ಯವಸ್ಥೆ ಹಾಗೂ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಐದು…

Read More
Big news Karnataka Legislative Council Gets Pro tem Chairman Puttanna Takes Charge Following Governors Order

Big News: ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪ್ರೊಟೆಮ್ (ಹಂಗಾಮಿ) ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ನೇಮಿಸಿ (Big News) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಯು ಆಗಸ್ಟ್ 7 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದ್ದು, ಮೇಲ್ಮನೆಯಲ್ಲಿ ಅವರ ದೀರ್ಘಕಾಲದ ಸಂಸದೀಯ ಅನುಭವವನ್ನು ಆಧರಿಸಿ ಈ ಜವಾಬ್ದಾರಿ ವಹಿಸಲಾಗಿದೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಪುಟ್ಟಣ್ಣ ಅವರ ಅಧ್ಯಕ್ಷತೆಯಲ್ಲೇ ವಿಧಾನ ಪರಿಷತ್ತಿನ ಮುಂದಿನ ಶಾಸನಸಭಾ ಕಲಾಪಗಳು ಜರುಗಲಿವೆ. ಹೊರಟ್ಟಿ ಗೌರವಯುತ ನಿರ್ಗಮನ; ಸಿಎಂ…

Read More
R Madhavan Defends Dhurandhar Whats Wrong with Showing Love for Your Country

R Madhavan: ‘ದೇಶಭಕ್ತಿ ತೋರಿಸುವುದು ಅಪರಾಧವೇ?’: ‘ಧುರಂಧರ್’ ಪ್ರೋಪಗಂಡ ಸಿನಿಮಾ ಎಂಬ ವಿಮರ್ಶಕರಿಗೆ ನಟ ಮಾಧವನ್ ಖಡಕ್ ತಿರುಗೇಟು!

ಮುಂಬೈ: ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಹಾಗೂ ಅದರ ಮುಂದುವರಿದ ಭಾಗ ‘ಧುರಂಧರ್: ದಿ ರಿವೇಂಜ್’ ಚಿತ್ರಗಳು ಚಿತ್ರಮಂದಿರಗಳಲ್ಲಿ ಸೂಪರ್ ಹಿಟ್ ಪ್ರದರ್ಶನ ಕಾಣುತ್ತಿದ್ದರೂ, ಒಂದು ವಿಭಾಗದ ವಿಮರ್ಶಕರಿಂದ ಭಾರಿ ಟೀಕೆಗೆ ಗುರಿಯಾಗಿದ್ದವು. ಈ ಸಿನಿಮಾಗಳು ಸರ್ಕಾರದ ತಪ್ಪುಗಳನ್ನು ಮುಚ್ಚಿಹಾಕಲು ಮಾಡಿದ ‘ಪ್ರೋಪಗಂಡ’ (ಪ್ರಚಾರ) ಚಿತ್ರಗಳು ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಎಲ್ಲಾ ವಿಮರ್ಶೆಗಳಿಗೆ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿರುವ ನಟ ಆರ್‌ ಮಾಧವನ್ (R Madhavan) ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ದೇಶಭಕ್ತಿಯನ್ನು ತೋರಿಸಿಕೊಳ್ಳುವುದರಲ್ಲಿ ಏನು ತಪ್ಪಿದೆ?…

Read More