TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Ram mandir donation row accused revealed all story

Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….

Read More
Bk hariprasad demands Rajnath singh resignation

BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
MP renukacharya reaction regarding dv sadananda gowda audio

MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…

Read More
sandalwood vijayalakshmi darshan shares cute photo and darshan plea for supreme court

Sandalwood: ಇನ್‌ಸ್ಟಾಗ್ರಾಮ್‌ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…

Read More
K Sudhakar is ready to fight fake case against bjp and jds workers

K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್‌ಗೆ ಸುಧಾಕರ್ ಸಾಥ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (‌K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…

Read More