TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Edible Oil import price hike requested for government intervention

Edible Oil: ಅಡುಗೆ ಎಣ್ಣೆ ಆಮದು ವೆಚ್ಚ ಏರಿಕೆ, ಕೇಂದ್ರಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಜಾಗತಿಕ ಸಂಘರ್ಷಗಳ ಹಿನ್ನೆಲೆಯಲ್ಲಿ ಭಾರತದ ಅಡುಗೆ ಎಣ್ಣೆ (Edible Oil) ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆಮದು ವೆಚ್ಚ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರಗಳು ಹೆಚ್ಚಾಗುವ ಆತಂಕ ಎದುರಾಗಿದ್ದು, ಈ ಬಿಕ್ಕಟ್ಟಿನಿಂದ ಪಾರಾಗಲು ತಕ್ಷಣದ ಸರ್ಕಾರಿ ಹಸ್ತಕ್ಷೇಪಕ್ಕೆ ಉದ್ಯಮದ ಮುಖಂಡರು ಆಗ್ರಹಿಸಿದ್ದಾರೆ. ತಾಳೆ ಎಣ್ಣೆಯ ಆಮದು ಹೆಚ್ಚಳ ಭಾರತವು ತನ್ನ ಒಟ್ಟು ಅಡುಗೆ ಎಣ್ಣೆಯ ಅಗತ್ಯದ ಸುಮಾರು ಮೂರನೇ ಎರಡರಷ್ಟು ಭಾಗವನ್ನು ವಿದೇಶಗಳಿಂದ…

Read More
manipur terrorist attack 3 lost life and 4 critically injured

Manipur: ಮತ್ತೆ ಮಣಿಪುರದಲ್ಲಿ ಹಿಂಸಾಚಾರ, ಉಗ್ರರ ದಾಳಿಗೆ ಮೂವರು ಬಲಿ

ಇಂಫಾಲ್: ಕಳೆದ ಕೆಲ ದಿನಗಳಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರದಲ್ಲಿ (Manipur) ಬುಧವಾರ ಮತ್ತೊಂದು ಘೋರ ಘಟನೆ ನಡೆದಿದೆ. ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಕುಕಿ ಸಮುದಾಯದ ಮೂವರು ಪ್ರಮುಖ ಧರ್ಮಗುರುಗಳು ಬಲಿಯಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕೃತ್ಯವು ರಾಜ್ಯದಲ್ಲಿ ಮತ್ತೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೊಂಚುದಾಳಿ ನಡೆಸಿದ ದುಷ್ಕರ್ಮಿಗಳು ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್ (TBA) ತಂಡವು ಚುರಚಂದ್‌ಪುರದಲ್ಲಿ ಶಾಂತಿ ಮಾತುಕತೆ ಮುಗಿಸಿ ವಾಹನದಲ್ಲಿ ಮರಳುತ್ತಿತ್ತು. ಈ ವೇಳೆ ಕೋಟ್ಜಿಮ್ ಮತ್ತು ಕೋಟ್ಲೆನ್ ಗ್ರಾಮಗಳ…

Read More
NEET UG Paper Leak CBI Arrests BJP Leader Dinesh Biwal

NEET-UG: ನೀಟ್ ಹಗರಣ, ರಾಜಸ್ಥಾನದಲ್ಲಿ ಬಿಜೆಪಿ ನಾಯಕನ ಬಂಧನ

ಜೈಪುರ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಸ್ಥಾನದ ಜಮ್ವಾ ರಾಮಗಢದ ಬಿಜೆಪಿ ಕಾರ್ಯಕರ್ತ ದಿನೇಶ್ ಬಿವಾಲ್ ಮತ್ತು ಆತನ ಸಹೋದರ ಮಾಂಗಿಲಾಲ್ ಬಿವಾಲ್ ಎಂಬುವವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು (SOG) ಮೊದಲು ಇವರನ್ನು ವಶಕ್ಕೆ ಪಡೆದಿತ್ತು, ನಂತರ ಪ್ರಕರಣದ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
Viral news anshul kamboj finally meets his lookalike

Viral News: ತಮ್ಮಂತೆಯೇ ಇರುವ ಪೊಲೀಸ್ ಅಧಿಕಾರಿಯನ್ನು ಭೇಟಿಯಾದ ಸಿಎಸ್‌ಕೆ ಸ್ಟಾರ್ ಅನ್ಶುಲ್ ಕಾಂಬೋಜ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದಿದ್ದ ಅನ್ಶುಲ್ ಕಾಂಬೋಜ್ ಅವರಂತೆಯೇ ಕಾಣುವ (Viral News) ಪೊಲೀಸ್ ಅಧಿಕಾರಿಯನ್ನು ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಭೇಟಿ ಮಾಡಿದ್ದಾರೆ. ಇಬ್ಬರು ಒಂದೇ ರೀತಿ ಕಾಣುವ ವ್ಯಕ್ತಿಗಳು ಮುಖಾಮುಖಿಯಾಗುವುದು ಅಪರೂಪದ ಸಂಗತಿಯಾಗಿದ್ದು, ಸಿಎಸ್‌ಕೆ ತಂಡವು ಈ ವಿಶೇಷ ಭೇಟಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ನೆಟ್ಟಿಗರಲ್ಲಿ ಆಶ್ಚರ್ಯ ಹುಟ್ಟುಹಾಕಿದ್ದ ಹೋಲಿಕೆ ಸಿಎಂ ವಿಜಯ್ ಅವರ ಪದಗ್ರಹಣದ ವೇಳೆ ವೇದಿಕೆಯ ಬಳಿ ಭದ್ರತಾ ಕಾರ್ಯದಲ್ಲಿದ್ದ…

Read More
Narendra Modi central cabinet approves historical decision

Narendra Modi: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರು ಮತ್ತು ಇಂಧನ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ಯೋಜನೆಗಳಿಗೆ ಅಸ್ತು ಎಂದಿದೆ. ಕೃಷಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸುವ ಮೂಲಕ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ರೈತರಿಗೆ ಬೆಂಬಲ ಬೆಲೆಯ ಬಲ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ…

Read More
davanagere vachanananda Swamiji gets big relief in pocso case

Davanagere: ಪೋಕ್ಸೋ ಪ್ರಕರಣ, ವಚನಾನಂದ ಸ್ವಾಮೀಜಿಗೆ ಬಿಗ್‌ ರಿಲೀಫ್

ಹರಿಹರದ ವೀರಶೈವ (Davanagere) ಲಿಂಗಾಯತ ಪಂಚಮಸಾಲಿ ಪೀಠದ ಮಾಜಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅವರಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಿದ ನ್ಯಾಯಾಲಯ ತಮ್ಮ ವಿರುದ್ಧದ ಗಂಭೀರ ಆರೋಪಗಳಿಂದಾಗಿ ಬಂಧನಕ್ಕೊಳಗಾಗುವ ಆತಂಕದಲ್ಲಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಭಾರತೀಯ ನಾಗರಿಕ…

Read More