TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Satish jarkiholi reaction about sidelining Siddaramaiah in congress

Satish Jarkiholi: ಸಿದ್ದರಾಮಯ್ಯ ಸೈಡ್‌ಲೈನ್ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ವಿಶ್ಲೇಷಣೆ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗುತ್ತಿದ್ದಾರೆಯೇ ಎಂಬ ಚರ್ಚೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ರಾಜಕೀಯದ ವೇಗವನ್ನು ಓಡುತ್ತಿರುವ ರೈಲಿಗೆ ಹೋಲಿಸಿರುವ ಅವರು, ರಾಜಕಾರಣದಲ್ಲಿ ಸದಾ ಸಕ್ರಿಯರಾಗಿರದಿದ್ದರೆ ಜನರೇ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವೇಗವಾಗಿ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತೆ! ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಇವತ್ತಿನ ದಿನಗಳಲ್ಲಿ ರಾಜಕೀಯ…

Read More
BJP spokes person mj Mahesh expelled for 6 years from party

MJ Mahesh: ರಾಜ್ಯ ಬಿಜೆಪಿಯಲ್ಲಿ ಶಿಸ್ತು ಕ್ರಮದ ಚಾಟಿ: ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಪಕ್ಷದಿಂದ ಉಚ್ಚಾಟನೆ!

ಮೈಸೂರು: ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಹಿರಿಯ ಮುಖಂಡರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ (MJ Mahesh) ಅವರಿಗೆ ಕಮಲ ಪಾಳಯ ಬಿಗ್ ಶಾಕ್ ನೀಡಿದೆ. ಶಿಸ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮೈಸೂರು ಮೂಲದ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಮುಂದಿನ 6 ವರ್ಷಗಳ ಕಾಲ ಹೊರಹಾಕಲಾಗಿದೆ. ಶೋಕಾಸ್‌ ನೋಟೀಸ್‌ ನೀಡಿದ್ದ ಬಿಜೆಪಿ ಜೂನ್ 19 ರಂದು ಆಯೋಜಿಸಲಾಗಿದ್ದ ಪಕ್ಷದ ಪ್ರಮುಖರ ಮೀಟಿಂಗ್‌ನಲ್ಲಿ ಎಂ.ಜಿ. ಮಹೇಶ್ ಅವರು ರಾಷ್ಟ್ರೀಯ ಹಾಗೂ ರಾಜ್ಯ…

Read More
supreme court declined plea about ram mandir urgent hearing application for cbi investigation

Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….

Read More
BJP DV Sadananda audio about BY Vijayendra goes viral

BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…

Read More
shocking tamil nadu woman made delivery by seeing youtube video lost life

Shocking: ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ; ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಸಾವು

ತಿರುಪುರ್: ಯೂಟ್ಯೂಬ್ (YouTube) ವಿಡಿಯೋ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ (Shocking) ಧೃತಿಗೆಡಿಸುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ. ಹಿಂದಿನ ಹೆರಿಗೆಯ ವೇಳೆ ಆದ ಸಿಜೇರಿಯನ್ (C-Section) ಕಹಿ ನೆನಪಿನಿಂದಾಗಿ ಆಕೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏನಿದು ಪ್ರಕರಣ? ತಿರುಪುರ್ ಜಿಲ್ಲೆಯ ಉತ್ತಕುಳಿ ಸಮೀಪದ ಪುಂಜೈ ತಲವಾಯಿಪಾಳ್ಯಂ ನಿವಾಸಿ ಶಶಿಕಲಾ (32) ಜೂನ್ 24ರ ಮುಂಜಾನೆ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ…

Read More
Actor yash new film story leaked viral on social media

Actor Yash: ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಕಥೆ ಲೀಕ್? ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ರಾಕಿ ಭಾಯ್ ಯಶ್, (Actor Yash) ಪ್ರಸ್ತುತ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅವರ ಮುಂದಿನ ಪ್ರಾಜೆಕ್ಟ್ ಕುರಿತು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆ ಶುರುವಾಗಿದೆ. ಪ್ರಸಿದ್ಧ ಚಲನಚಿತ್ರ ಮಾಹಿತಿ ಜಾಲತಾಣವಾದ ಐಎಂಡಿಬಿ (IMDb) ಪುಟದಲ್ಲಿ ಯಶ್ ಅವರ ಮುಂಬರುವ ಸಿನಿಮಾದ ಲೈನ್ ಹಾಗೂ ಕಲಾವಿದರ ವಿವರಗಳು ಪ್ರಕಟವಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ‘ಮ್ಯಾಡ್ ಪೊಲೀಸ್’ ಕಥೆ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

Read More
good news CBSE class 7 8 9 students can continue learning foreign languages

CBSE: ಸಿಬಿಎಸ್‌ಇ ದಿಢೀರ್ ಭಾಷಾ ನೀತಿ ಬದಲಾವಣೆಗೆ ಬ್ರೇಕ್: ಹಳೇ ಬ್ಯಾಚ್ ವಿದ್ಯಾರ್ಥಿಗಳಿಗೆ ಹಳೇ ನಿಯಮವೇ ಅನ್ವಯ

ನವದೆಹಲಿ: ಸಿಬಿಎಸ್‌ಇ (CBSE) ಶಾಲೆಗಳಲ್ಲಿ ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ಭಾರಿ ಸಮಾಧಾನಕರ ಸುದ್ದಿ ನೀಡಿದೆ. ಪ್ರಸ್ತುತ 7, 8 ಮತ್ತು 9ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಮುಗಿಯುವವರೆಗೆ ತ್ರಿಭಾಷಾ ನೀತಿಯಡಿ ವಿದೇಶಿ ಭಾಷೆಗಳ ಕಲಿಕೆಯನ್ನು ಮುಂದುವರಿಸಬಹುದು ಎಂದು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿವೆ. ಈ ಹೊಸ ನಿರ್ಧಾರದಿಂದಾಗಿ ದಿಢೀರ್ ಭಾಷಾ ಬದಲಾವಣೆಯ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಳರಾಗಿದ್ದಾರೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆ ನಿಯಮ ಮುಂಬರುವ ಜುಲೈ…

Read More