TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Good News karnataka government ready to recruit 56,432 post

Good News: 56,432 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅರಸುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ (Good News) ನೀಡಿದೆ. ಬಹುಕಾಲದ ಚರ್ಚೆಯಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಒಳಮೀಸಲಾತಿ ಹಂಚಿಕೆಯ ವಿವರ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಸದ್ಯಕ್ಕೆ ಪರಿಶಿಷ್ಟ ಜಾತಿಯ ಒಟ್ಟು ಮೀಸಲಾತಿಯನ್ನು ಶೇಕಡಾ 15ಕ್ಕೆ ನಿಗದಿಪಡಿಸಲಾಗಿದೆ. ಈ ಮೀಸಲಾತಿಯನ್ನು ವೈಜ್ಞಾನಿಕವಾಗಿ ಮೂರು…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
Vijay walks back appointment of astrologer Rickey Vettrivel as OSD

Vijay: ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕ ಆದೇಶ ಹಿಂದಕ್ಕೆ

ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…

Read More
telangana started feel the jail scheme

Telangana: ಜೈಲಿನ ಅನುಭವ ನಿಮಗೂ ಬೇಕಾ? ಇಲ್ಲಿದೆ ಅವಕಾಶ

ಹೈದರಾಬಾದ್‌: ಸಾಮಾನ್ಯವಾಗಿ ಜೈಲು ಎಂದರೆ ಅಪರಾಧಿಗಳನ್ನು ಸುಧಾರಿಸುವ ಕೇಂದ್ರ. ಆದರೆ ಕಂಬಿಗಳ ಹಿಂದಿನ ಜೀವನ ನಿಜಕ್ಕೂ ಹೇಗಿರುತ್ತದೆ ಎಂಬ ಕುತೂಹಲ (Telangana) ಎಲ್ಲರಲ್ಲೂ ಇರುತ್ತದೆ. ಈ ಕುತೂಹಲವನ್ನು ತಣಿಸುವ ಜೊತೆಗೆ, ಅಪರಾಧ ಕೃತ್ಯಗಳಿಂದ ದೂರವಿರಬೇಕು ಎಂಬ ಸಂದೇಶ ಸಾರಲು ತೆಲಂಗಾಣದ ಕಾರಾಗೃಹ ಇಲಾಖೆಯು ಹೈದರಾಬಾದ್‌ನಲ್ಲಿ ಒಂದು ವಿಭಿನ್ನ ಪ್ರಯತ್ನಕ್ಕೆ ಚಾಲನೆ ನೀಡಿದೆ. ಜೈಲು ಜೀವನದ ನೇರ ದರ್ಶನ ನಗರದ ಐತಿಹಾಸಿಕ ಚಂಚಲ್‌ಗುಡ ಕೇಂದ್ರ ಕಾರಾಗೃಹದಲ್ಲಿ ‘ಫೀಲ್ ದಿ ಜೈಲ್’ ಎಂಬ ವಿನೂತನ ಯೋಜನೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ…

Read More
viral video hanuman eyes follows everywhere

Viral Video; ನಿಮ್ಮನ್ನೆ ಫಾಲೋ ಮಾಡುತ್ತೇ ಈ ಹನುಮಂತನ ಕಣ್ಣು, ವಿಡಿಯೋ ವೈರಲ್

ಹೈದರಾಬಾದ್‌ನ ಹಳೆ ಎಂಐಜಿ ಕಾಲೋನಿ ಸಮೀಪದ ರಾಮಾಲಯದಲ್ಲಿರುವ ಆಂಜನೇಯನ ವಿಗ್ರಹವು ಭಕ್ತರ ಪಾಲಿಗೆ ಅಚ್ಚರಿಯ ಕೇಂದ್ರಬಿಂದುವಾಗಿದೆ. ಈ ಮೂರ್ತಿಯ ವಿಶೇಷತೆಯೆಂದರೆ, ಭಕ್ತರು ಗರ್ಭಗುಡಿಯ ಯಾವ ದಿಕ್ಕಿನಿಂದ ನೋಡಿದರೂ ಹನುಮಂತನು ನೇರವಾಗಿ ಅವರ ಕಣ್ಣುಗಳನ್ನೇ ನೋಡುತ್ತಿದ್ದಾನೆ ಎಂಬ ಅನುಭವವಾಗುತ್ತದೆ. ಈ ರೋಚಕ ದೃಶ್ಯದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಭಕ್ತರು ತಂಡೋಪತಂಡವಾಗಿ ದೇವಸ್ಥಾನದತ್ತ ಧಾವಿಸುತ್ತಿದ್ದಾರೆ. ವೈರಲ್ ವಿಡಿಯೋದಲ್ಲೇನಿದೆ? ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಭಕ್ತರು ವಿಗ್ರಹದ ಎದುರು ಚಲಿಸುತ್ತಿದ್ದರೂ ಸಹ ಹನುಮಂತನ ದೃಷ್ಟಿ…

Read More
4 Cheetah Cubs Died In Kuno Suspected To Be Killed

Cheetah Cubs: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಾಲ್ಕು ಚಿರತೆ ಮರಿಗಳ ಸಾವು

ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಜನಿಸಿದ್ದ ನಾಲ್ಕು ಚಿರತೆ ಮರಿಗಳು ಮಂಗಳವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ಭಾರತದ ‘ಪ್ರಾಜೆಕ್ಟ್ ಚೀತಾ’ (Cheetah Cubs) ಯೋಜನೆಗೆ ಭಾರಿ ಆಘಾತ ಉಂಟಾಗಿದೆ. ಭಾರತದಲ್ಲೇ ಜನಿಸಿದ್ದ ಕೆಜಿಪಿ-12 ಹೆಸರಿನ ಹೆಣ್ಣು ಚಿರತೆಗೆ ಕಳೆದ ಏಪ್ರಿಲ್ 11 ರಂದು ಈ ನಾಲ್ಕು ಮರಿಗಳು ಜನಿಸಿದ್ದವು. ಇಂದು ಬೆಳಿಗ್ಗೆ ಸುಮಾರು 6:30ರ ಸುಮಾರಿಗೆ ಅರಣ್ಯ ಇಲಾಖೆಯ ಕಣ್ಗಾವಲು ತಂಡವು ತಪಾಸಣೆ ನಡೆಸುತ್ತಿದ್ದಾಗ ಮರಿಗಳ ದೇಹಗಳು ಪತ್ತೆಯಾಗಿವೆ. ಚಿರತೆಗಳ ಮರಣೋತ್ತರ ಪರೀಕ್ಷೆ ಪತ್ತೆಯಾದ ಮರಿಗಳ ದೇಹಗಳು…

Read More
NEET UG can student against against NTA regarding paper leak

NEET UG: NTA ವಿರುದ್ಧ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲು ಏರಬಹುದಾ?

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಕಂಗಾಲಾಗಿರುವ 22 ಲಕ್ಷ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವಿರುದ್ಧ ಕಾನೂನು ಹೋರಾಟ ನಡೆಸಲು ಸಾಧ್ಯವೇ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಪೇಪರ್ ಲೀಕ್‌ನಿಂದಾಗಿ ಎದುರಾಗಿರುವ ಈ ಆತಂಕದ ಸಂದರ್ಭದಲ್ಲಿ, ಸಂತ್ರಸ್ತ ವಿದ್ಯಾರ್ಥಿಗಳು ನ್ಯಾಯಾಲಯದ ಮೂಲಕ ಎನ್‌ಟಿಎಯನ್ನು ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಕಾನೂನು ತಜ್ಞರು ಕೆಲವು ದಾರಿಗಳನ್ನು ಸೂಚಿಸಿದ್ದಾರೆ. ನ್ಯಾಯಾಲಯದಲ್ಲಿ ಹೋರಾಟಕ್ಕೆ ಇರುವ ಅವಕಾಶಗಳು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಲಕ್ಷಾಂತರ ಜನರು…

Read More