TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Big Reward for Loyalty Late CMs Son Dr Ajay Singh Ends Long Wait Joins Karnataka Cabinet

Ajay Singh: ಧರ್ಮಸಿಂಗ್ ನಿವಾಸದಲ್ಲಿ ಭಾವುಕ ಕ್ಷಣ: ಮಗನಿಗೆ ಸಚಿವ ಸ್ಥಾನ ಸಿಗುತ್ತಿದ್ದಂತೆ ಕಣ್ಣೀರಿಟ್ಟ ತಾಯಿ ಪ್ರಭಾವತಿ!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ದಿವಂಗತ ಎನ್. ಧರ್ಮಸಿಂಗ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಹಬ್ಬದ ವಾತಾವರಣದ ಜೊತೆಗೆ ಭಾವುಕ ಕ್ಷಣಗಳು ಎದುರಾಗಿವೆ. ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ (Ajay Singh) ಅವರಿಗೆ ಕೊನೆಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು, ಈ ಸಂತಸದ ಸುದ್ದಿ ಕೇಳಿ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು ಹಾಕಿದ್ದಾರೆ. ಮಗನನ್ನ ತಬ್ಬಿಕೊಂಡ ತಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಜಯ್ ಸಿಂಗ್…

Read More
Crime Horrific Murder of Teen Activates Massive Protests in Assam Locals Block NH 6 Demanding Justice for Victims

Crime: 15 ವರ್ಷದ ಬಾಲಕಿ ಮೇಲೆ ಕಾಮುಕರ ಅಟ್ಟಹಾಸ

ಅಸ್ಸಾಂ: ಇಲ್ಲಿನ ಹೈಲಾಕಾಂಡಿ ಜಿಲ್ಲೆಯಲ್ಲಿ ೧೫ ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಕ್ರೂರವಾಗಿ ಕೊಲೆ ಮಾಡಿರುವ ಅತ್ಯಂತ ಅಮಾನುಷ (Crime) ಘಟನೆ ವರದಿಯಾಗಿದೆ. ಅಪರಾಧಿಗಳು ಬಾಲಕಿಯ ಮುಖ ಮತ್ತು ತಲೆಯನ್ನು ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದು, ಆಕೆಯ ಮೃತದೇಹವನ್ನು ಗುರುತಿಸಲೂ ಸಾಧ್ಯವಾಗದ ಸ್ಥಿತಿಯಲ್ಲಿ ಪೋಷಕರು ಪತ್ತೆ ಮಾಡಿದ್ದಾರೆ. ಏನಿದು ಪ್ರಕರಣ? ಈ ಘಟನೆಯು ಕಟ್ಲಿಚೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಲೋಯಿಚೋರಾ ಎಂಬ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಬಾಲಕಿಯು ತನ್ನ ಕುಟುಂಬದವರೊಂದಿಗೆ ಹತ್ತಿರದ ಸಂಬಂಧಿಕರ…

Read More
Major Relief for Social Activist TNa Srinivas as Court Quashes Sagara Tahsildars Order

Sagara: ಸಾಮಾಜಿಕ ಕಾರ್ಯಕರ್ತ ತೀ.ನ. ಶ್ರೀನಿವಾಸ್‌ಗೆ ಬಿಗ್ ರಿಲೀಫ್

ಶಿವಮೊಗ್ಗ: ಜಿಲ್ಲೆಯ ಸಾಗರ (Sagara) ತಾಲೂಕಿನ ಸಾಮಾಜಿಕ ಕಾರ್ಯಕರ್ತ ತೀ.ನ. ಶ್ರೀನಿವಾಸ್ ವಿರುದ್ಧ ಅಲ್ಲಿನ ತಹಶೀಲ್ದಾರ್ (ಕಾರ್ಯನಿರ್ವಾಹಕ ಮೆಜಿಸ್ಟ್ರೇಟ್) ಹೊರಡಿಸಿದ್ದ ಆದೇಶವನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ರದ್ದುಗೊಳಿಸಿದೆ. ಪೊಲೀಸರ ವರದಿ ಆಧರಿಸಿ ತರಾತುರಿಯಲ್ಲಿ ಹೊರಡಿಸಲಾಗಿದ್ದ ಈ ಆದೇಶಕ್ಕೆ ಬ್ರೇಕ್ ಹಾಕುವ ಮೂಲಕ ನ್ಯಾಯಾಲಯವು ಶ್ರೀನಿವಾಸ್ ಅವರಿಗೆ ದೊಡ್ಡ ಸಮಾಧಾನ ನೀಡಿದೆ. ಪ್ರಕರಣದ ಹಿನ್ನೆಲೆ ಏನು? ನ್ಯಾಯಾಲಯದಲ್ಲಿ ಕಾನೂನು ಹೋರಾಟ ತಹಶೀಲ್ದಾರ್ ಅವರ ಈ ಕ್ರಮವನ್ನು ಪ್ರಶ್ನಿಸಿ ತೀ.ನ. ಶ್ರೀನಿವಾಸ್ ಅವರು ನ್ಯಾಯಾಲಯದಲ್ಲಿ ಕ್ರಿಮಿನಲ್…

Read More
Who is Eligible for a Karnataka Domicile Certificate Check Out the Revenue Departments New Guidelines

Domicile: ಕರ್ನಾಟಕ ಡೊಮಿಸೈಲ್ ಪ್ರಮಾಣಪತ್ರ ಪಡೆಯಲು ಕಂದಾಯ ಇಲಾಖೆ ಹೊಸ ಗೈಡ್‌ಲೈನ್ಸ್: ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ

ಧಾರವಾಡ: ಕರ್ನಾಟಕದಲ್ಲಿ ಶಾಶ್ವತ ನಿವಾಸ (Domicile) ಪ್ರಮಾಣಪತ್ರವನ್ನು ಪಡೆಯಬಯಸುವ ನಾಗರಿಕರಿಗೆ ಕಂದಾಯ ಇಲಾಖೆಯು ಅತ್ಯಂತ ಪ್ರಮುಖ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಶೈಕ್ಷಣಿಕ ದಾಖಲಾತಿ, ಸ್ಕಾಲರ್‌ಶಿಪ್, ಸರ್ಕಾರಿ ಉದ್ಯೋಗಗಳು ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಕಡ್ಡಾಯವಾಗಿರುವ ಈ ಪ್ರಮಾಣಪತ್ರವನ್ನು ಹೊಂದಲು ಇರಬೇಕಾದ ನಿರ್ದಿಷ್ಟ ಅರ್ಹತೆಗಳ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿವರಣೆ ನೀಡಿದ್ದಾರೆ. ಡೊಮಿಸೈಲ್ ಅಂದರೆ ಏನು? ಇದರ ಬಳಕೆಯೆಲ್ಲಿದೆ? ಡೊಮಿಸೈಲ್ ಅಥವಾ ಶಾಶ್ವತ ನಿವಾಸ ಪ್ರಮಾಣಪತ್ರ ಎನ್ನುವುದು ಒಬ್ಬ ವ್ಯಕ್ತಿಯು ಕಾನೂನಾತ್ಮಕವಾಗಿ ಕರ್ನಾಟಕ…

Read More
Toxic Trailer Release Date Set Fans Go Wild Over Yashs Rugged New Poster

Toxic: ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್: ಯಶ್ ಹೊಸ ಪೋಸ್ಟರ್ ಕಂಡು ಫ್ಯಾನ್ಸ್ ಫಿದಾ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಕೊನೆಗೂ ಬಹುದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ದೀರ್ಘಕಾಲದಿಂದ ತೀವ್ರ ಕುತೂಹಲ ಕೆರಳಿಸಿರುವ ಯಶ್ ನಟನೆಯ ‘ಟಾಕ್ಸಿಕ್’(Toxic) ಚಿತ್ರದ ಗ್ಲೋಬಲ್ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮುಂಬರುವ ಆಗಸ್ಟ್ ೮ ರಂದು ಇಡೀ ವಿಶ್ವದಾದ್ಯಂತ ಈ ಬಿಗ್ ಬಜೆಟ್ ಸಿನಿಮಾದ ಅಧಿಕೃತ ಟ್ರೈಲರ್ ಧೂಳೆಬ್ಬಿಸಲು ಸಜ್ಜಾಗಿದೆ. ಖುದ್ದು ನಟ ಯಶ್ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಧಮಾಕಾ ಅಪ್‌ಡೇಟ್ ಹಂಚಿಕೊಂಡಿದ್ದಾರೆ. “ಕೌಂಟ್‌ಡೌನ್ ಶುರುವಾಗಿದೆ… ಆಗಸ್ಟ್ ೮ ರಂದು ಟಾಕ್ಸಿಕ್ ಟ್ರೈಲರ್…

Read More
Cauvery We Are Not Interested in a Karnataka Bandh Says Leader Narayana Gowda

Cauvery: CWRC ಆದೇಶ ಕರ್ನಾಟಕದ ಪಾಲಿಗೆ ಮರಣಶಾಸನ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸು ಹಾಗೂ ಕಾವೇರಿ (Cauvery) ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶಗಳು ಕರ್ನಾಟಕದ ಪಾಲಿಗೆ ಮರಣಶಾಸನವಾಗಿದೆ. ಕರ್ನಾಟಕದ ವಾಸ್ತವ ಪರಿಸ್ಥಿತಿ, ಜಲಾಶಯಗಳಲ್ಲಿರುವ ನೀರಿನ ಪ್ರಮಾಣ, ಬರದ ಸನ್ನಿವೇಶ ಮತ್ತು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಹೊರಡಿಸಿರುವ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವೂ ಈ ಅವೈಜ್ಞಾನಿಕ ಆದೇಶಕ್ಕೆ ಮಣಿಯಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ…

Read More
High Court Verdict BJP MK Pranesh Suffers Blow Congress Gayathri Shantegowda Declared Winner in MLC Poll Row

High Court: ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣಾ ವಿವಾದ: ಗಾಯತ್ರಿ ಶಾಂತೇಗೌಡಗೆ ಗೆಲುವು

ಚಿಕ್ಕಮಗಳೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಎಂ.ಕೆ. ಪ್ರಾಣೇಶ್ ಹಾಗೂ ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡಿದ್ದ ಕಾಂಗ್ರೆಸ್ ನಾಯಕಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ರಾಜಕೀಯ ಭವಿಷ್ಯ ನಿರ್ಣಯವಾಗಿದೆ. ಈ ಹೈವೋಲ್ಟೇಜ್ ಚುನಾವಣಾ ತಕರಾರು ಅರ್ಜಿಯ ಅಂತಿಮ ವಿಚಾರಣೆ ಇಂದು ಉಚ್ಚ ನ್ಯಾಯಾಲಯದಲ್ಲಿ (High Court) ನಡೆದಿದ್ದು, ಗಾಯತ್ರಿ ಶಾಂತೇಗೌಡಗೆ ಗೆಲುವು ಸಿಕ್ಕಿದೆ. ಏನಿದು ಪ್ರಕರಣ? ಕಳೆದ 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮೇಲ್ಮನೆ…

Read More