TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

BMRCL 3 new six coach trainsets soon

BMRCL: ನಮ್ಮ ಮೆಟ್ರೋ ಸಂಚಾರ ಕ್ರಾಂತಿ: ನಾಲ್ಕು ಪ್ರಮುಖ ಮಾರ್ಗಗಳಿಗೆ ಬರಲಿವೆ ಹೊಸ ರೈಲುಗಳು

ಬೆಂಗಳೂರು: ರಾಜಧಾನಿಯ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಭರ್ಜರಿ ಸುದ್ದಿ ನೀಡಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲು ಸಾಲು ಸಾಲು ಅತ್ಯಾಧುನಿಕ ಆರು ಬೋಗಿಗಳ ರೈಲುಗಳನ್ನು ಹಳಿಗಳ ಮೇಲೆ ಇಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಹಸಿರು ಮಾರ್ಗದಲ್ಲಿ (Green Line) ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ, ಮುಂಬರುವ ಆಗಸ್ಟ್ ಒಳಗೆ ಮೂರು ಹೊಸ ರೈಲುಗಳನ್ನು ಕಾರ್ಯಾಚರಣೆಗೆ ಮುಕ್ತಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಡಿಸೆಂಬರ್…

Read More
CJP protest day 7 wishes Dharmendra Pradhan on birthday and asks gifts

CJP: ಶಿಕ್ಷಣ ಸಚಿವ ಪ್ರಧಾನ್‌ಗೆ ಸಹಿ ಹಾಕಿ ಕೊಡಿ, ನಾವೇ ರಾಜೀನಾಮೆ ಪತ್ರ ಕಳುಹಿಸುತ್ತೇವೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ7 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಶುಕ್ರವಾರ ಸಚಿವರ ಜನ್ಮದಿನದಂದೇ ಅವರಿಗೆ ವಿನೂತನವಾಗಿ ಟಾಂಗ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ವೈಟ್‌ಬೋರ್ಡ್ ಮೇಲೆ “ಹ್ಯಾಪಿ ಬರ್ತ್‌ಡೇ ಪ್ರಧಾನ್,…

Read More
BMRCL new step to control suicide cases in namma metro station

Namma Metro: ಹಳಿಗೆ ಜಿಗಿದು ಆತ್ಮಹತ್ಯೆ ತಡೆಗೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ!

ಬೆಂಗಳೂರು: ರಾಜಧಾನಿಯ ಸಂಚಾರದ ಹೆಮ್ಮೆಯ ಸಂಕೇತವಾಗಿರುವ ‘ನಮ್ಮ ಮೆಟ್ರೋ’ (Namma Metro) ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಳಿಗಳ ಮೇಲೆ ಜಿಗಿದು ಪ್ರಾಣ ಕಳೆದುಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸುವ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಇಂತಹ ದುರ್ಘಟನೆಗಳಿಂದಾಗಿ ಅಮೂಲ್ಯ ಜೀವಗಳು ನಷ್ಟವಾಗುವುದರ ಜೊತೆಗೆ, ಲಕ್ಷಾಂತರ ನಿತ್ಯ ಪ್ರಯಾಣಿಕರ ಸಂಚಾರ ವ್ಯವಸ್ಥೆಯೂ ಗಂಟೆಗಟ್ಟಲೆ ಸ್ಥಗಿತಗೊಂಡು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ನಿರ್ಧರಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಪ್ರಯಾಣಿಕರ ಸುರಕ್ಷತೆ ಕಾಯ್ದುಕೊಳ್ಳಲು…

Read More
Cm dk shivakumar strict warning to income tax officers

DK Shivakumar: ಪ್ರಾಮಾಣಿಕರಿಗೆ ತೊಂದರೆ ಬೇಡ, ತೆರಿಗೆ ಕಳ್ಳರಿಗೆ ದಯೆ ಇಲ್ಲ: ವಾಣಿಜ್ಯ ಇಲಾಖೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು (DK Shivakumar) ಅಧಿಕಾರಿಗಳಿಗೆ ಕೆಲ ಸ್ಪಷ್ಟ ಸೂಚನೆಗಳನ್ನ ನೀಡಿದ್ದಾರೆ. : ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ…

Read More
priyank kharge orders to FIR against leaking private photo and video without permission

Priyank Kharge: ಖಾಸಗಿ ಫೋಟೋ-ವಿಡಿಯೋ ಲೀಕ್‌ ಮಾಡಿದ್ರೆ FIR ಫಿಕ್ಸ್

ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ತಕ್ಷಣವೇ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಲು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯಾದ್ಯಂತ…

Read More
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More
Daily horoscope June 24 2026 astrological prediction

Daily Horoscope: ನಿರುದ್ಯೋಗಿಗಳ ಪ್ರಯತ್ನಗಳು ಫಲ ನೀಡುತ್ತವೆ, ಗಣೇಶನ ಕೃಪೆ ಸಿಗಲಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಗುರುವಿನ ಉತ್ತಮ ಬಲದಿಂದಾಗಿ ಆದಾಯದ ಕೊರತೆ ಇರುವುದಿಲ್ಲ. ಹಣಕಾಸಿನ ಅಗತ್ಯಗಳು ಈಡೇರುತ್ತವೆ. ದೇಶ-ವಿದೇಶಗಳಲ್ಲಿ ಗೌರವ ಮತ್ತು ಶಿಷ್ಟಾಚಾರ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳು ಪೂರ್ಣಗೊಳ್ಳುತ್ತವೆ. ಸ್ವಂತ…

Read More