TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

kollywood Trisha Krishnan to act in kamal and rajini film

Trisha Krishnan: ರಜನಿ-ಕಮಲ್ ಮೆಗಾ ಮೂವಿಗೆ ನಾಯಕಿ ಫಿಕ್ಸ್: ‘ದಳಪತಿ’ಯ ಗಿಲ್ಲಿ ಬೆಡಗಿ ತ್ರಿಶಾಗೆ ಲಕ್ಕಿ ಚಾನ್ಸ್!

ಚೆನ್ನೈ: ಕಾಲಿವುಡ್‌ನ ಇಬ್ಬರು ದಿಗ್ಗಜ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ದಶಕಗಳ ನಂತರ ಒಂದಾಗುತ್ತಿರುವ ‘KHxRK’ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಈ ಬೃಹತ್ ಸಿನಿಮಾಗೆ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ತ್ರಿಶಾ ಕೃಷ್ಣನ್ (Trisha Krishnan) ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದ್ದಾರೆ. ತಾರಾಬಳಗಕ್ಕೆ ತ್ರಿಶಾ ಎಂಟ್ರಿ ಸುಮಾರು ಎರಡು ದಶಕಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯವಾಗಿರುವ ತ್ರಿಶಾ, ಈ ಚಿತ್ರದಲ್ಲಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು…

Read More
modi cabinet should scarifies first not people says DK Shivakumar

DK Shivakumar: ಜನರಿಗೆ ಬುದ್ಧಿ ಹೇಳುವ ಮುನ್ನ ನಿಮ್ಮ ಸಚಿವರು ಬಸ್‌ ಹತ್ತಲಿ”: ಪ್ರಧಾನಿ ಮೋದಿಗೆ ಡಿ.ಕೆ. ಶಿವಕುಮಾರ್‌ ನೇರ ಸವಾಲು!

ಬೆಂಗಳೂರು: ಪೆಟ್ರೋಲ್‌ ಬಳಕೆ ತಗ್ಗಿಸಿ ಹಾಗೂ ಬಂಗಾರ ಕೊಳ್ಳುವುದನ್ನು ನಿಲ್ಲಿಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜನರ ವೈಯಕ್ತಿಕ ಬದುಕು ಮತ್ತು ಸಂಪ್ರದಾಯಗಳ ಬಗ್ಗೆ ಮಾತನಾಡುವ ಮುನ್ನ ಕೇಂದ್ರ ಸರ್ಕಾರ ವಾಸ್ತವ ನೆಲೆಗಟ್ಟಿನಲ್ಲಿ ಯೋಚಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿನ್ನದ ಮೇಲಿನ ನಿರ್ಬಂಧಕ್ಕೆ ಆಕ್ಷೇಪ ದೇಶದಲ್ಲಿ ಚಿನ್ನ ಮತ್ತು ಇಂಧನ ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್‌,…

Read More
HD devegowda supports modi regarding his limit usage statement

HD Devegowda: ಪ್ರಧಾನಿ ಮೋದಿ ‘ಮಿತ ಬಳಕೆ’ ಕರೆಗೆ ದೇವೇಗೌಡರ ಬೆಂಬಲ: ದೇಶದಲ್ಲಿ ಇಂಧನ ಕೊರತೆ ಇಲ್ಲ ಎಂದು ಕೇಂದ್ರದ ಸ್ಪಷ್ಟನೆ

ಬೆಂಗಳೂರು: ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಸಂದೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Devegowda) ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳ ಭೀಕರ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮೋದಿ ಅವರು ಈ ಸಲಹೆ ನೀಡಿದ್ದಾರೆ, ಇದನ್ನು ದೇಶದ 150 ಕೋಟಿ ಜನರೂ ಪಾಲಿಸಬೇಕು ಎಂದಿದ್ದಾರೆ. ಯುದ್ಧದ ನೆರಳು ಮತ್ತು ಮಿತ (HD Devegowda) ಬಳಕೆಯ ಅಗತ್ಯ ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ…

Read More
central government to end narega and starting new one

Narega: ನರೇಗಾ ಇನ್ನು ಇತಿಹಾಸ: ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದೆ ‘ವಿಬಿ ಜಿರಾಮ್‌ಜಿ’ ಕಾಯ್ದೆ!

ನವದೆಹಲಿ: ಗ್ರಾಮೀಣ ಭಾರತದ ಬದುಕಿಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) (Narega) ಯೋಜನೆಗೆ ಕೇಂದ್ರ ಸರ್ಕಾರ ಮಂಗಳ ಹಾಡಿದೆ. ಇದರ ಬದಲಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ‘ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್’ (VB Jiram-G) ಎಂಬ ಹೊಸ ಕಾಯ್ದೆಯನ್ನು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದ್ದು, ಜುಲೈ 1ರಿಂದ ಇದು ಜಾರಿಗೆ ಬರಲಿದೆ. ಜೂನ್ 30ಕ್ಕೆ ಹಳೆಯ ಯೋಜನೆಗೆ ತೆರೆ ದಶಕಗಳಿಂದ ಜಾರಿಯಲ್ಲಿದ್ದ ನರೇಗಾ (MGNREGA-2005) ಕಾಯ್ದೆಯು ಜೂನ್ 30ರಂದು ಅಧಿಕೃತವಾಗಿ…

Read More
CM Siddaramaiah tunts pm modi about his speech

CM Siddaramaiah: ಮೋದಿ ಇನ್ನೂ ಪಂಚರಾಜ್ಯಗಳ ಚುನಾವಣೆ ಗುಂಗಿನಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವ್ಯಂಗ್ಯವಾಡಿದ್ದಾರೆ. ಬೇರೆಯವರ ತಟ್ಟೆಯಲ್ಲಿ ನೊಣ ಹುಡುಕುವ ಜನ ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ…

Read More
Tvk vijayfilm industry struggle story

TVK Vijay: ಸಿನಿಮಾ ಸೋಲುಗಳಿಂದ ಸಿಎಂ ಕುರ್ಚಿಯವರೆಗೆ: ‘ದಳಪತಿ’ ವಿಜಯ್ ಸಾಗಿಬಂದ ಹಾದಿ ಈಗ ಇತಿಹಾಸ!

ಚೆನ್ನೈ: ತಮಿಳುನಾಡು ರಾಜಕೀಯದ ದಿಕ್ಸೂಚಿ ಬದಲಾಗಿದ್ದು, ಮೇ 10ರಂದು ನಟ ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಮೂಲಕ ಮೊದಲ ಪ್ರಯತ್ನದಲ್ಲೇ ಶತಕದ ಗಡಿ ದಾಟಿದ ಸ್ಥಾನಗಳನ್ನು ಗೆದ್ದು ವಿಜಯ್ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಇಂದು ಸಿಎಂ ಆಗಿ ಮಿಂಚುತ್ತಿರುವ ವಿಜಯ್ (TVK Vijay) ಅವರ ಆರಂಭದ ದಿನಗಳು ಸಾಲು ಸಾಲು ಅವಮಾನ ಮತ್ತು ಸೋಲುಗಳಿಂದ ಕೂಡಿದ್ದವು ಎಂಬುದು ಅನೇಕರಿಗೆ ತಿಳಿದಿಲ್ಲ. ಕಠಿಣ ಹಾದಿ ಮತ್ತು (TVK…

Read More
high court orders to pay 27 stf staff

High Court: ವೀರಪ್ಪನ್ ಹತ್ಯೆ ಮಾಡಿದ ಸಿಬ್ಬಂದಿಗೆ 22 ವರ್ಷಗಳ ಬಳಿಕ ನ್ಯಾಯ: ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ, 3 ತಿಂಗಳಲ್ಲಿ ಹಣ ನೀಡಲು ಆದೇಶ!

ಬೆಂಗಳೂರು: ದಶಕಗಳ ಕಾಲ ಕಾಡುಗಳ್ಳ ವೀರಪ್ಪನ್ ಪತ್ತೆಗಾಗಿ ಪ್ರಾಣದ ಹಂಗು ತೊರೆದು ಕಾಡಿನಲ್ಲಿ ಹೋರಾಡಿದ ಎಸ್‌ಟಿಎಫ್ (STF) ಸಿಬ್ಬಂದಿಗೆ (High Court) ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ವೀರಪ್ಪನ್ ಹತ್ಯೆಯಾಗಿ ಎರಡು ದಶಕಗಳೇ ಕಳೆದಿದ್ದರೂ, ಘೋಷಿತ ಬಹುಮಾನದಿಂದ ವಂಚಿತರಾಗಿದ್ದ 72 ಮಂದಿ ಸಿಬ್ಬಂದಿಗೆ ಮೂರು ತಿಂಗಳೊಳಗೆ ಬಾಕಿ ಮೊತ್ತ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ನಿರ್ದೇಶನ ನೀಡಿದೆ. ಸರ್ಕಾರದ ನಡೆಗೆ ನ್ಯಾಯಾಲಯದ (High Court) ಅಸಮಾಧಾನ 2004ರಲ್ಲಿ ನಡೆದ ‘ಆಪರೇಷನ್ ಕೊಕೂನ್’ ಕಾರ್ಯಾಚರಣೆಯಲ್ಲಿ ವೀರಪ್ಪನ್…

Read More