TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

DCM G Parameshwar strict orders to officers regarding work

G Parameshwar: ವಿಧಾನಸೌಧದಲ್ಲಿ ಪ್ರತ್ಯಕ್ಷರಾದ ಜಿ. ಪರಮೇಶ್ವರ್; ಕಂದಾಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಇತ್ತೀಚೆಗೆ ತೀವ್ರ ವೈರಲ್ ಸೋಂಕಿನಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಅವರು ವೈದ್ಯರ ನಿರ್ದೇಶನದಂತೆ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ನಡುವೆಯೂ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ್ದರು. ಇದೀಗ ಸುಮಾರು ಒಂದು ವಾರದ ಬಿಡುವಿನ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇಲಾಖೆಯ ಕರ್ತವ್ಯದ ನಿಮಿತ್ತ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಅವರು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಹಲವು…

Read More
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More
crime bride to be and her family takes life due to harassment

Crime: ಮದುವೆ ಮಂಟಪ ಏರಬೇಕಿದ್ದ ಯುವತಿ ತಂದೆ-ತಾಯಿಯೊಂದಿಗೆ ಆತ್ಮಹತ್ಯೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆಯ ಸಂಭ್ರಮ ಸಡಗರದಲ್ಲಿದ್ದ ಮನೆಯೊಂದು ಒಂದೇ ಕ್ಷಣದಲ್ಲಿ (Crime) ಸ್ಮಶಾನ (Self Harmimg) ಸದೃಶವಾಗಿದೆ. ಸ್ಥಳೀಯ ಯುವಕನೊಬ್ಬ ನೀಡಿದ ಅತಿಯಾದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಹಾಗೂ ಆಕೆಯ ಹೆತ್ತವರು ಒಟ್ಟಿಗೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಜೂನ್ 24 ರಂದು ರಕ್ಷಿತಾ ಅವರ ವಿವಾಹ ನಿಶ್ಚಯವಾಗಿತ್ತು. ಇನ್ನೇನು ಎರಡು…

Read More
Cow urine can solve Chikunguny related health issues IIT rookee research

Chikungunya: ಚಿಕನ್‌ಗುನ್ಯಾ ವೈರಸ್ ನಿಯಂತ್ರಣಕ್ಕೆ ಗೋಮೂತ್ರ ರಾಮಬಾಣ!

ಬೆಂಗಳೂರು: ಸೊಳ್ಳೆಗಳಿಂದ ಹರಡುವ ಹಾಗೂ ಕೀಲು ನೋವಿನಿಂದ ನರಕಯಾತನೆ ನೀಡುವ ಚಿಕನ್‌ಗುನ್ಯಾ (Chikungunya) ವೈರಸ್ ಸೋಂಕಿಗೆ ಭಾರತೀಯ ಆಯುರ್ವೇದದಲ್ಲಿ ಪರಿಹಾರವಿರುವುದು ಐಐಟಿ ರೂರ್ಕಿಯ (IIT Roorkee) ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಸಾಬೀತಾಗಿದೆ. ಗೋಮೂತ್ರ ಡಿಸ್ಟಿಲೇಟ್ (Cow Urine Distillate – CUD) ಚಿಕನ್‌ಗುನ್ಯಾ ವೈರಸ್ ಅನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ನಮ್ಮ ದೇಶದ ಪ್ರಾಚೀನ ಆಯುರ್ವೇದ ಜ್ಞಾನಕ್ಕೆ ಆಧುನಿಕ ವೈರಾಲಜಿ (Virology) ವಿಜ್ಞಾನದ ತಂತ್ರಜ್ಞಾನವನ್ನು ಜೋಡಿಸಿ ನಡೆಸಿರುವ ಈ ಅಪರೂಪದ ಸಂಶೋಧನೆಯು, ಭವಿಷ್ಯದಲ್ಲಿ…

Read More
Keir Starmer resigned who is next PM of UK

Keir Starmer: ಒಂದೇ ದಶಕದಲ್ಲಿ ಬ್ರಿಟನ್‌ಗೆ 7ನೇ ಪ್ರಧಾನಿ; ಆಡಳಿತಾವಧಿ ಮುಗಿಯುವ ಮುನ್ನವೇ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ!

ಲಂಡನ್:‌ ಬ್ರಿಟನ್ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ದೇಶವು ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಲೇಬರ್ ಪಕ್ಷದ ಸರ್ಕಾರವನ್ನು ಮುನ್ನಡೆಸುತ್ತಿದ್ದ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer ) ಅವರು ಸುಮಾರು 23 ತಿಂಗಳುಗಳ ಅಧಿಕಾರಾವಧಿಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದ ಮುಂಭಾಗ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟನ್ ಲೇಬರ್ ಪಕ್ಷದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ….

Read More
MES high drama in Belagavi district office

Belagavi: ಸರ್ಕಾರಿ ಆದೇಶದ ಪ್ರತಿ ಹರಿದು ಎಂಇಎಸ್ ಪುಂಡಾಟ; ಕರವೇ ಆಕ್ರೋಶ, ಸಂಘಟನೆ ನಿಷೇಧಕ್ಕೆ ಆಗ್ರಹ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ಏಕೀಕರಣ ಸಮಿತಿಯ (MES) ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಗೂಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ರಾಜ್ಯಾದ್ಯಂತ ಕನ್ನಡವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲೇ ಭಾರೀ ಗದ್ದಲ ಸೃಷ್ಟಿಸಿದ್ದಾರೆ. ಸ್ಥಳದಲ್ಲೇ ರಕ್ಷಣಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ, ಸರ್ಕಾರದ ಅಧಿಕೃತ ಸುತ್ತೋಲೆಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಅದರೊಂದಿಗೆ, ಗಡಿ ಪ್ರದೇಶಗಳಲ್ಲಿ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲೆಗಳು ಹಾಗೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ಪಟ್ಟು…

Read More
Two parallel voter list revision surveys in Bengaluru spark confusion residents move High Court against State Election Commission over SIR

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More