TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Rocking Star Yash integrity wins hearts producer Jayanna recalls how the star kept his word during Jaanu

Yash: ಕೊಟ್ಟ ಮಾತಿಗೆ ತಪ್ಪದ ‘ರಾಕಿ ಭಾಯ್’!; ಯಶ್ ಅಂದು ತೋರಿದ ಸಿನಿಮಾ ನೈತಿಕತೆಯನ್ನು ನೆನಪಿಸಿಕೊಂಡ ನಿರ್ಮಾಪಕ ಜಯಣ್ಣ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ಸ್ಯಾಂಡಲ್‌ವುಡ್‌ನ (Sandalwood) ಪ್ರಸಿದ್ಧ ನಿರ್ಮಾಪಕ ಜಯಣ್ಣ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಜೋಡಿ ಎಂದೇ ಗುರುತಿಸಿಕೊಂಡಿದೆ. ಜಯಣ್ಣ-ಭೋಗೇಂದ್ರ ಬ್ಯಾನರ್ ಅಡಿಯಲ್ಲಿ ಮೂಡಿಬಂದ ಯಶ್ ನಟನೆಯ ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಿರ್ಮಾಪಕ ಜಯಣ್ಣ, ಯಶ್ ಅವರ ಆರಂಭಿಕ ದಿನಗಳ ಯಶಸ್ವಿ ಚಿತ್ರ ‘ಜಾನು’ ಸೆಟ್ಟೇರಿದ ಹಿಂದಿನ ಸ್ವಾರಸ್ಯಕರ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜಾನು ಸಿನಿಮಾ ಸೆಟ್ಟೇರಿದ ಕತೆ ಇದು ನಿರ್ದೇಶಕ…

Read More
Delhi police sent notice to x accounts for using abusive word for Narendra modi

Narendra Modi: ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪೋಸ್ಟ್: ಎಕ್ಸ್ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಮತ್ತು ‘ಸಂಸತ್ ಚಲೋ’ ರ್ಯಾಲಿಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಈ ರೀತಿಯ ಆಕ್ಷೇಪಾರ್ಹ ಹಾಗೂ ಅಸಭ್ಯ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಹಲವಾರು ‘ಎಕ್ಸ್’ (ಟ್ವಿಟರ್) ಖಾತೆಗಳು ಮತ್ತು ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸೈಬರ್‌ ತಂಡದಿಂದ…

Read More
Allahabad High Court Second wife entitled to maintenance if unaware of husbands first marriage

High Court: ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಮದುವೆ ಆಗಿದ್ದರೆ ಜೀವನಾಂಶದ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

ಗುಜರಾತ್:‌ ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಎರಡನೇ ಮದುವೆಯಾದ ಮಹಿಳೆಗೆ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶ ಪಡೆಯುವ ಅರ್ಹತೆಯಿದೆ ಎಂದು ಅಲಹಾಬಾದ್ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಮೊದಲ ಮದುವೆಯನ್ನು ಮರೆಮಾಚಿ ವಂಚನೆಯಿಂದ ಮದುವೆಯಾಗಿದ್ದರೂ, ಕಾನೂನಿನ ಕಣ್ಣಿನಲ್ಲಿ ಆ ಮದುವೆ ರದ್ದಾಗಿದ್ದರೂ ಸಹ ಪತಿಯು ಜೀವನಾಂಶ ನೀಡುವಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಾನೇ ಮಾಡಿದ ತಪ್ಪಿನ ಲಾಭವನ್ನು ಪಡೆದುಕೊಂಡು ಮಹಿಳೆಗೆ ಜೀವನಾಂಶ ನಿರಾಕರಿಸಲು ಪತಿಗೆ ಅವಕಾಶ ನೀಡಲಾಗುವುದಿಲ್ಲ…

Read More
July ends with dry KRS Kabini reservoirs amid pressure to release Cauvery water to TN dam level

Dam Level: ಕಾವೇರಿ ಕೊಳ್ಳದಲ್ಲಿ ಮತ್ತೆ ಜಲಕ್ಷಾಮದ ಕಿಡಿ, ಹೀಗಿದೆ ಜಲಾಶಯಗಳ ಮಟ್ಟ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿ ಭೀಕರ ಬರಗಾಲದ ನೆರಳು ಆವರಿಸುತ್ತಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಹೊಸ ಆದೇಶ ನೀಡಿದೆ. ಆದರೆ, ರಾಜ್ಯದ ಪ್ರಮುಖ ಜಲಾಶಯಗಳೇ ತಳ ಹಿಡಿಯುತ್ತಿರುವಾಗ (Dam Level) ತಮಿಳುನಾಡಿಗೆ ನೀರು ಬಿಡುವುದು ಹೇಗೆ ಎಂಬ ಯಕ್ಷಪ್ರಶ್ನೆ ಈಗ ಎದುರಾಗಿದೆ. ಒಣಗುತ್ತಿದೆ ಕಾವೇರಿ ಕೊಳ್ಳ:…

Read More
Kashmir Road Mishap 39 people injured in a major accident

Road Mishap: ಕಾಶ್ಮೀರದಲ್ಲಿ ರಸ್ತೆ ಅಪಘಾತ, 39 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಲ್ ಜಿಲ್ಲೆಯ ಕಾಂಗನ್ ಪ್ರದೇಶದಲ್ಲಿ ಮಂಗಳವಾರ ತೀವ್ರ ರಸ್ತೆ (Road Mishap) ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆಯಿಂದ ಹಿಂತಿರುಗುತ್ತಿದ್ದ ಕನಿಷ್ಠ 39 ಯಾತ್ರಿಕರು ಗಾಯಗೊಂಡಿದ್ದಾರೆ. ರಸ್ತೆಯ ಮಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅತಿವೇಗದ ಬಸ್ಸು, ರಸ್ತೆಯಿಂದ ಪಕ್ಕಕ್ಕೆ ಜಾರಿ ಹರಿಗಾನ್ವಾನ್ ಪ್ರದೇಶದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದೆಯಾದರೂ, ಬಸ್ಸು ಪಕ್ಕದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಉರುಳಿ ಬೀಳುವುದನ್ನು ಈ ಮನೆ ತಡೆದಿದೆ. ಅಪಘಾತದ ಸಮಯದಲ್ಲಿ…

Read More
Double whammy for Basavaraj Padukote Hoskote civic body halts his multi storey building work

Basavaraj Padukote: ಬಿಬಿಎಂಪಿ ಅಧಿಕಾರಿಗಳ ಮೇಲಿನ ಹಲ್ಲೆಕೋರನಿಗೆ ಮತ್ತೊಂದು ಬಿಗ್ ಶಾಕ್: ಹೊಸಕೋಟೆಯಲ್ಲಿ ಬಸವರಾಜ್ ಪಡುಕೋಟೆ ಕಟ್ಟಡ ಕಾಮಗಾರಿಗೆ ಬ್ರೇಕ್!

ಬೆಂಗಳೂರು: ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲು ಹೋಗಿದ್ದ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದ ಪ್ರಕರಣದ ಕಿಂಗ್‌ಪಿನ್ ಬಸವರಾಜ್ ಪಡುಕೋಟೆಗೆ (Basavaraj Padukote) ಕಾನೂನು ಸಂಕಷ್ಟಗಳು ಮುಂದುವರಿದಿವೆ. ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಅವರು ನಿಯಮಬಾಹಿರವಾಗಿ ಕೈಗೆತ್ತಿಕೊಂಡಿದ್ದ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗ ಹೊಸಕೋಟೆ ನಗರ ಪಂಚಾಯಿತಿ ಅಧಿಕಾರಿಗಳು ಬಿಗಿ ತಡೆ ಒಡ್ಡಿದ್ದಾರೆ. ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ ಯಾವುದೇ ರೀತಿಯ ಅಧಿಕೃತ ಪರವಾನಗಿ ಪಡೆಯದೆ ಹಾಗೂ ಸರ್ಕಾರದ ನಕ್ಷೆ ನಿಯಮಾವಳಿಗಳನ್ನು ಗಾಳಿಗೆ ತೂರಿ…

Read More
Maharashtra Court denies bail to Shiv Sena corporator accused of assaulting doctor

Maharashtra: ವೈದ್ಯರ ಮೇಲೆ ಶಿವಸೇನಾ ಕಾರ್ಪೋರೇಟರ್‌ ಹಲ್ಲೆ ಪ್ರಕರಣ, ಜಾಮೀನು ನಿರಾಕರಣೆ

ಮಹಾರಾಷ್ಟ್ರ: ಮತ ಕೇಳುವಾಗ ಜನರ ಸೇವೆ ಮಾಡುತ್ತೇವೆ ಎನ್ನುತ್ತೀರಿ, ಗೆದ್ದ ನಂತರ ಜನರ ಮೇಲೆಯೇ ಹಲ್ಲೆ ನಡೆಸುತ್ತೀರಿ” ಎಂದು ಬಾಂಬೆ ಹೈಕೋರ್ಟ್ (Maharashtra) ಶಿವಸೇನಾ (ಶಿಂಧೆ ಬಣ) ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾಮೀನು ನೀಡಲು ನಿರಾಕರಣೆ ಡೊಂಬಿವ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಮೇಶ್ ಮ್ಹಾತ್ರೆಗೆ ತಕ್ಷಣಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಜಂಟಿ ಪೊಲೀಸ್ ಕಮಿಷನರ್ (ಡಿಸಿಪಿ)…

Read More