TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More
acyress shreeleela humiliated by amruta Fadnavis in yoga function Bollywood

Bollywood: ನಟಿ ಶ್ರೀಲೀಲಾಗೆ ಅವಮಾನ ಮಾಡಿದ್ರಾ ಅಮೃತಾ ಫಡ್ನವಿಸ್? ವೈರಲ್‌ ಆಯ್ತು ವಿಡಿಯೋ

ಮುಂಬೈ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಕ್ಷಿಣ ಭಾರತದ ಸ್ಟಾರ್ ನಟಿ ಶ್ರೀಲೀಲಾ (Bollywood) ಅವರ ಎರಡು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಲೀಲಾ ಅವರ ಜೊತೆಗೆ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಭಾಗವಹಿಸಿದ್ದರು. ಯೋಗಾಸನಗಳನ್ನು ಮಾಡುವಾಗ ಶ್ರೀಲೀಲಾ ಅವರ ಹಾವಭಾವಗಳ ಒಂದು ವಿಡಿಯೋ ಟ್ರೋಲ್ ಆಗುತ್ತಿದ್ದರೆ,…

Read More
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More
MLC election cross voting BY Vijayendra position at risk

BJP: ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರಿಕ ಸ್ಫೋಟ; ಹೈಕಮಾಂಡ್ ಕೋಪಕ್ಕೆ ಗುರಿಯಾದರೇ ವಿಜಯೇಂದ್ರ?

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ತೀವ್ರ ರಾಜಕೀಯ ವಿಪ್ಲವ ಆರಂಭವಾಗಿದೆ. ಮೈತ್ರಿಕೂಟದ ಶಾಸಕರು ನಡೆಸಿದ್ದಾರೆನ್ನಲಾದ ಅಡ್ಡ ಮತದಾನವು (Cross Voting) ಕಮಲ (BJP) ಪಾಳಯಕ್ಕೆ ಭಾರಿ ಮುಜುಗರ ತಂದಿಟ್ಟಿದೆ. ಇದರ ನೇರ ಪರಿಣಾಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುದ್ದೆಯ ಮೇಲಾಗುವ ಮುನ್ಸೂಚನೆ ಸಿಕ್ಕಿದ್ದು, ಅವರ ನಾಯಕತ್ವದ ಭವಿಷ್ಯ ಈಗ ದೆಹಲಿ ವರಿಷ್ಠರ ಕೈಯಲ್ಲಿದೆ. ರಾಜ್ಯ ಘಟಕದ ಈ ಗೊಂದಲ ಹಾಗೂ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ…

Read More
UT Khader promises to start 247 helpline for patients

UT Khader: ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಗೆ ಬ್ರೇಕ್: ರೋಗಿಗಳ ನೆರವಿಗೆ 24 ಗಂಟೆ ಸಹಾಯವಾಣಿ!

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬರುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಆರೋಗ್ಯ ಇಲಾಖೆಯು ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಮಾಹಿತಿ ಸಿಗದೆ ಅಲೆದಾಡುವುದು, ಸಿಬ್ಬಂದಿಯ ಉದ್ಧಟತನದ ವರ್ತನೆ ಹಾಗೂ ವಿವಿಧ ಗೊಂದಲಗಳಿಗೆ ಪೂರ್ಣವಿರಾಮ ಹಾಕಲು ದಿನದ 24 ಗಂಟೆಯೂ ಲೈವ್ ಆಗಿ ಕೆಲಸ ಮಾಡುವ ವಿಶೇಷ ಸಹಾಯವಾಣಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ (UT Khader) ಪ್ರಕಟಿಸಿದ್ದಾರೆ. ವಿಶೇಷವೆಂದರೆ, ಈ ಸಹಾಯವಾಣಿಯು ಯಾವುದೇ…

Read More
crime nada bomb blast in uttar kannada 8 house damaged accused escaped

Crime: ಮನೆಯಲ್ಲಿ ಶೇಖರಿಸಿದ್ದ ನಾಡಬಾಂಬ್ ಸ್ಫೋಟ; 8 ಮನೆಗಳಿಗೆ ಹಾನಿ, ತಲೆಮರೆಸಿಕೊಂಡ ಮಾಲೀಕ

ಉತ್ತರ ಕನ್ನಡ: ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಭಾನುವಾರ ಭೀಕರ ಸ್ಫೋಟವೊಂದು ಸಂಭವಿಸಿದೆ. ಗ್ರಾಮದ ನಿವಾಸಿಯಾದ ವಾಸುದೇವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಇಡಲಾಗಿದ್ದ ಸ್ಫೋಟಕ ವಸ್ತುಗಳು ಏಕಾಏಕಿ ಸಿಡಿದಿದ್ದೇ ಈ ದುರ್ಘಟನೆಗೆ ಕಾರಣ (Crime) ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ವಾಸುದೇವ ಅವರ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿರುವುದಲ್ಲದೆ ಸುತ್ತಮುತ್ತಲಿನ ಸುಮಾರು ಎಂಟು ಮನೆಗಳ ಗೋಡೆ ಮತ್ತು ಮೇಲ್ಛಾವಣಿಗಳಿಗೆ ಹಾನಿಯಾಗಿದೆ. ಹಳ್ಳಿಯಲ್ಲಿ ಏಕಾಏಕಿ ಗುಡುಗಿನಂತಹ ಭಾರಿ ಶಬ್ದ ಕೇಳಿಬರುತ್ತಿದ್ದಂತೆ ಗ್ರಾಮಸ್ಥರು ದಿಕ್ಕೆಟ್ಟು ಓಡಿದ್ದು, ಇಡೀ ಪ್ರದೇಶದಲ್ಲಿ ಸದ್ಯ…

Read More
KEA Recruitment 2026 Apply Online for 1600 Armed Police Constable

KEA Recruitment: 1600 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಸಿಕ್ಕಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment) ಜೂನ್ 2026ರ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 1600 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ (CAR/DAR) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು ಹುದ್ದೆಗಳ ಪೈಕಿ ಆರ್​ಪಿಸಿ (RPC) ವಿಭಾಗದಲ್ಲಿ 1421 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ (KK) ವಿಭಾಗದಲ್ಲಿ 179 ಹುದ್ದೆಗಳು…

Read More