TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Stablecoin can help the Indian rupee become international

Indian Rupee: ರೂಪಾಯಿ ಆಧಾರಿತ ಸ್ಟೇಬಲ್‌ಕಾಯಿನ್‌ನಿಂದ ಭಾರತೀಯ ಕರೆನ್ಸಿ ಜಾಗತಿಕ ಮಟ್ಟಕ್ಕೆ: ವಜೀರ್‌ಎಕ್ಸ್ ಸಂಸ್ಥಾಪಕ ನಿಶ್ಚಲ್ ಶೆಟ್ಟಿ

ಮುಂಬೈ: ಭಾರತೀಯ ರೂಪಾಯಿ (Indian Rupee) ಆಧಾರಿತ ‘ಸ್ಟೇಬಲ್‌ಕಾಯಿನ್’ (Stablecoin) ತರುವುದರಿಂದ ಭಾರತದ ಕರೆನ್ಸಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬಹುದು ಮತ್ತು ಅದರ ಬಳಕೆಯನ್ನು ಜಾಗತಿಕವಾಗಿ ಹೆಚ್ಚಿಸಬಹುದು ಎಂದು ವಜೀರ್‌ಎಕ್ಸ್ (WazirX) ಸಂಸ್ಥಾಪಕ ನಿಶ್ಚಲ್ ಶೆಟ್ಟಿ ತಿಳಿಸಿದ್ದಾರೆ. ವಿಶ್ವದಾದ್ಯಂತ ಡಾಲರ್ ಮೇಲಿನ ಅವಲಂಬನೆ ಕಡಿಮೆ ಮಾಡುವ (ಡೀ-ಡಾಲರೈಸೇಶನ್) ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ನೈಜ ಜಗತ್ತಿನ ಆಸ್ತಿಗಳು (RWA) ಮತ್ತು ಸ್ಟೇಬಲ್‌ಕಾಯಿನ್‌ಗಳು ಭಾರತವು ಆರ್ಥಿಕ ತಂತ್ರಜ್ಞಾನದಲ್ಲಿ ಮತ್ತಷ್ಟು ಮುನ್ನಡೆಯಲು ಸಹಾಯ ಮಾಡಲಿವೆ ಎಂದು ಅವರು ಹೇಳಿದ್ದಾರೆ.ಮಾಧ್ಯಮದ ಜೊತೆಗಿನ ವಿಶೇಷ ಸಂದರ್ಶನದಲ್ಲಿ…

Read More
Monsoon health tips everyone must follow

Monsoon Health: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಟಿಪ್ಸ್‌ ಫಾಲೋ ಮಾಡಿ

ಬೇಸಿಗೆಯ ಕಡು ಬಿಸಿಲಿನಿಂದ ಕಂಗಾಲಾಗಿದ್ದ ಜನರಿಗೆ ಮಳೆಗಾಲವು ತಂಪಾದ ಅನುಭವ ಮತ್ತು ಸಂತೋಷವನ್ನು ತರುತ್ತದೆ. ಮಕ್ಕಳು ಹಾಗೂ ಹಿರಿಯರು ಎಲ್ಲರೂ ಮುಂಗಾರಿನ ಆಗಮನವನ್ನು ಸಂಭ್ರಮದಿಂದ ಸ್ವಾಗತಿಸುತ್ತಾರೆ. ಆದರೆ, ಈ ಸುಂದರ ಹವಾಮಾನದ ಜೊತೆಗೆ ವೈರಸ್ ಮತ್ತು ವಿವಿಧ ರೀತಿಯ ಸೋಂಕುಗಳ ಅಪಾಯವೂ ಅಷ್ಟೇ ಹೆಚ್ಚಾಗಿರುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರೋಗ್ಯ ತಜ್ಞರ ಪ್ರಕಾರ, ಮಳೆಗಾಲದಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿ ಕೊಂಚ ದುರ್ಬಲಗೊಳ್ಳುತ್ತದೆ. ಇದರಿಂದಾಗಿ ಜ್ವರ, ಫ್ಲೂ ಮತ್ತು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಹಾಗೂ ಮುಖ್ಯವಾಗಿ ನೀರಿನಿಂದ ಹರಡುವ…

Read More
Hardik Pandya to leave Mumbai Indians biggest trade with rajasthan royals

Hardik Pandya: ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? ರಾಜಸ್ಥಾನ್ ರಾಯಲ್ಸ್ ಜೊತೆ ಟ್ರೇಡ್ ಡೀಲ್‌?

ಮುಂಬೈ: ಮತ್ತೊಂದು ಕಳಪೆ ಐಪಿಎಲ್ ಪ್ರದರ್ಶನದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ( Hardik Pandya) ಫ್ರಾಂಚೈಸಿಯಿಂದ ಹೊರನಡೆಯುವ ಮುನ್ಸೂಚನೆ ಸಿಕ್ಕಿದೆ. ಗುಜರಾತ್ ಟೈಟನ್ಸ್ ತಂಡದಿಂದ ಮುಂಬೈಗೆ ಮರಳಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ಹಾರ್ದಿಕ್, ತಂಡದೊಳಗಿನ ಆಟಗಾರರ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳ ಮಧ್ಯೆ ತಾವು ತಂಡದಿಂದ ಹೊರಹೋಗಲು ಬಯಸಿರುವುದಾಗಿ ಫ್ರಾಂಚೈಸಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯದ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಸೆಳೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡ ಮುಂಚೂಣಿಯಲ್ಲಿದ್ದು, ಇದಕ್ಕಾಗಿ ಮುಂಬೈ ಇಂಡಿಯನ್ಸ್ ಜೊತೆ…

Read More
Planet Transit special yoga on three days these zodiac sign gets lots of money

Planet Transit: ಗುರು-ಚಂದ್ರರ ಪರಿವರ್ತನ ಯೋಗ: ಈ 6 ರಾಶಿಯವರಿಗೆ ಅದೃಷ್ಟ ಕೈ ಹಿಡಿಯಲಿದೆ

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸಂಚಾರ ಹಾಗೂ ಅವುಗಳ ನಡುವೆ ಉಂಟಾಗುವ ಪರಿವರ್ತನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಜೂನ್ 29, 30 ಮತ್ತು ಜುಲೈ 1 ರಂದು ಗುರು ಮತ್ತು ಚಂದ್ರ ಗ್ರಹಗಳ (Planet Transit) ನಡುವೆ ಅಪರೂಪದ ಪರಿವರ್ತನೆ ನಡೆಯಲಿದೆ. ಸದ್ಯ ಚಂದ್ರನಿಗೆ ಸೇರಿದ ಕರ್ಕಾಟಕ ರಾಶಿಯಲ್ಲಿ ಗುರು ಹಾಗೂ ಗುರುವಿಗೆ ಸೇರಿದ ಧನು ರಾಶಿಯಲ್ಲಿ ಚಂದ್ರನ ಸಂಚಾರ ಇರಲಿದ್ದು, ಇದರಿಂದಾಗಿ ಈ ಶುಭ ಯೋಗ ಸೃಷ್ಟಿಯಾಗುತ್ತಿದೆ. ಕೇವಲ ಮೂರು ದಿನಗಳ ಕಾಲ ಇರುವ…

Read More
Mallikarjun Kharge Scolds Congress Workers Shouting slogan dk shivakumar

Mallikarjun Kharge: ಯೂಸ್‌ಲೆಸ್ ಫೆಲೋಸ್: ಡಿಕೆಶಿ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಭಾನುವಾರ ನಡೆದಿತ್ತು. ಈ ವೇಳೆ ಸಭೆಯಲ್ಲಿದ್ದ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಡಿಕೆ-ಡಿಕೆ’ ಎಂದು ಜೋರಾಗಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕೋಪಕ್ಕೆ…

Read More
Weely numerology from June 21 to 28 2026

Weekly Numerology: ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಅಡೆತಡೆ ಜಾಸ್ತಿ ಆಗುತ್ತೆ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Daily numerology June 21 2026 numbers prediction

Daily Numerology: ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಈ ಸಂಖ್ಯೆಯವರ ಪಾಲಾಗಲಿದೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಆರ್ಥಿಕ ಪರಿಸ್ಥಿತಿ ಹೆಚ್ಚಾಗಿ ಉತ್ತಮವಾಗಿರುತ್ತದೆ. ಹೆಚ್ಚುವರಿ ಆದಾಯಕ್ಕಾಗಿ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರೋತ್ಸಾಹ ದೊರೆಯುತ್ತದೆ. ಬಡ್ತಿಗಳ ಸಾಧ್ಯತೆ ಇದೆ. ಆಧ್ಯಾತ್ಮಿಕ ವ್ಯವಹಾರಗಳಿಗೆ ಆದ್ಯತೆ…

Read More