TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

AIADMK mlas against palaniswami

AIADMK: ಎಐಎಡಿಎಂಕೆ ಪಾಳಯದಲ್ಲಿ ಭಿನ್ನಮತದ ಕಿಚ್ಚು: ಪಳನಿಸ್ವಾಮಿ ನಾಯಕತ್ವಕ್ಕೆ ವಿಜಯ್‌ ಪಕ್ಷದ ಭೀತಿ!

ತಮಿಳುನಾಡು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಐಎಡಿಎಂಕೆ (AIADMK) ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಚುನಾವಣಾ ಹಿನ್ನಡೆಯ ಬೆನ್ನಲ್ಲೇ ಪಕ್ಷದ ನಾಯಕತ್ವ ಬದಲಾವಣೆ ಮತ್ತು ನಟ ವಿಜಯ್‌ ಅವರ ಟಿವಿಕೆ (TVK) ಪಕ್ಷದೊಂದಿಗೆ ಕೈಜೋಡಿಸುವ ವಿಚಾರದಲ್ಲಿ ಶಾಸಕರು ಎರಡು ಭಾಗವಾಗಿರುವುದು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಸೋಲಿನ ಬೆನ್ನಲ್ಲೇ ಇಪಿಎಸ್‌ ವಿರುದ್ಧ ತಿರುಗಿಬಿದ್ದ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಎಐಎಡಿಎಂಕೆ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡಿಲ್ಲ. 167 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಕೇವಲ 47 ಸ್ಥಾನಗಳನ್ನಷ್ಟೇ ಗೆಲ್ಲಲು…

Read More
new policy in Excise department from Karnataka government

New Policy: ಮದ್ಯ ಪ್ರಿಯರೇ ಗಮನಿಸಿ: ಕರ್ನಾಟಕದಲ್ಲಿ ಇಂದಿನಿಂದ ಹೊಸ ಅಬಕಾರಿ ನೀತಿ ಜಾರಿ – ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ಬೆಂಗಳೂರು: ರಾಜ್ಯದ ಮದ್ಯದ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಯುಗ ಆರಂಭವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ (Alcohol-in-Beverage) ಐತಿಹಾಸಿಕ (New Policy) ತೀರ್ಮಾನವನ್ನು ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ 60 ವರ್ಷ ಹಳೆಯದಾದ ತೆರಿಗೆ ಪದ್ಧತಿಯನ್ನು ಕೈಬಿಟ್ಟಿರುವ ಕರ್ನಾಟಕ, ದೇಶದಲ್ಲೇ ಇಂತಹ ವಿನೂತನ ಪ್ರಯೋಗ ಮಾಡಿದ ಮೊದಲ ರಾಜ್ಯ ಎಂಬ ಇತಿಹಾಸ ನಿರ್ಮಿಸಿದೆ. ಬಡವರಿಗೆ ಬೆಲೆ (New Policy) ಏರಿಕೆ ಬಿಸಿ, ಶ್ರೀಮಂತರಿಗೆ ಖುಷಿ! ಈ ಹೊಸ ಅಬಕಾರಿ ನೀತಿಯು ಮದ್ಯದ ಬೆಲೆಯಲ್ಲಿ…

Read More
road mishap 5 lost life due to Hayabusa speeding

Road Mishap: 5 ಜನರ ಬಲಿ ಪಡೆದ ಸೂಪರ್‌ ಬೈಕ್‌ ಸ್ಪೀಡ್‌, ತೆಲಂಗಾಣದಲ್ಲಿ ಭೀಕರ ಘಟನೆ

ಹೈದರಾಬಾದ್: ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪಾಲಕೊಂಡ (‌Crime) ಬೈಪಾಸ್ (Road Mishap) ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 140 ಕಿ.ಮೀ ವೇಗದಲ್ಲಿ ಅತೀ ವೇಗವಾಗಿ ಬಂದ ಸುಜುಕಿ ಹಯಾಬುಸಾ ಸೂಪರ್ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಯುವಕರು ತಡರಾತ್ರಿ ನಡೆಸುತ್ತಿದ್ದ ಕಾನೂನುಬಾಹಿರ ಬೈಕ್ ರೇಸಿಂಗ್ ಈ ಸಾವಿಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರಿಂದ ತನಿಖೆ ಆರಂಭ ಡಿಕ್ಕಿಯ…

Read More
Sandalwood Upendra film releasing by giving bumper offer to people

Upendra: ಚಿತ್ರಮಂದಿರದಲ್ಲಿ ‘ಉಪ್ಪಿ’ ಕ್ರೇಜ್: ಸಿನಿಮಾ ನೋಡಿದ್ರೆ ನೀವು ಆಗಬಹುದು ಕೋಟ್ಯಾಧಿಪತಿ!

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದ ‘ಉಪೇಂದ್ರ‘ (Upendra) ಸಿನಿಮಾ ಈಗ ಮತ್ತೆ ದೊಡ್ಡ ಪರದೆಯ ಮೇಲೆ ಮರಳುತ್ತಿದೆ. ಆದರೆ ಈ ಬಾರಿ ಅಭಿಮಾನಿಗಳಿಗೆ ಕೇವಲ ಮನರಂಜನೆ ಮಾತ್ರವಲ್ಲ, ಬದುಕನ್ನೇ ಬದಲಿಸಬಲ್ಲ ಭರ್ಜರಿ ಆಫರ್ ಅನ್ನು ಚಿತ್ರತಂಡ ಹೊತ್ತು ತಂದಿದೆ. ಮತ್ತೆ ಶುರುವಾಗಲಿದೆ ‘ನಾನು’ (Upendra) ಅನ್ನೋ ಅಬ್ಬರ ರಿಯಲ್ ಸ್ಟಾರ್ ಉಪೇಂದ್ರ ಅವರ ವಿಭಿನ್ನ ನಿರ್ದೇಶನದ ಈ ಚಿತ್ರ ಜೂನ್ 4ರಂದು ರಾಜ್ಯಾದ್ಯಂತ ಮರುಬಿಡುಗಡೆಯಾಗುತ್ತಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಆಗಿದ್ದರೂ, ಈಗಿನ ಮರುಬಿಡುಗಡೆಗೆ…

Read More
bollywood 2026 FIFA World Cup Nora Fatehi to perform

Nora Fatehi: ಫಿಫಾ ವಿಶ್ವಕಪ್ ಪಂದ್ಯದಲ್ಲಿ ನೋರಾ ಫತೇಹಿ ಪ್ರದರ್ಶನ

ಮುಂಬೈ: ಫಿಫಾ ವಿಶ್ವಕಪ್ 2026 (‌FIFA World Cup) ಇತಿಹಾಸದಲ್ಲೇ ಮೊದಲ (Nora Fatehi) ಬಾರಿಗೆ ಒಂದು ಹೊಸ ದಾಖಲೆಗೆ ಸಾಕ್ಷಿಯಾಗುತ್ತಿದೆ. ಈ ಬಾರಿ ಟೂರ್ನಿಯ ಆತಿಥ್ಯ ವಹಿಸಿರುವ ಮೆಕ್ಸಿಕೋ, ಕೆನಡಾ ಮತ್ತು ಅಮೆರಿಕ ದೇಶಗಳು ಜಂಟಿಯಾಗಿ ಪ್ರತ್ಯೇಕ ಉದ್ಘಾಟನಾ ಸಮಾರಂಭಗಳನ್ನು ಆಯೋಜಿಸಲು ಸಜ್ಜಾಗಿವೆ. ಜೂನ್ 11 ಮತ್ತು 12ರಂದು ನಡೆಯಲಿರುವ ಈ ಅದ್ಧೂರಿ ಕಾರ್ಯಕ್ರಮಗಳಲ್ಲಿ ಜಾಗತಿಕ ಸಂಗೀತ ತಾರೆಗಳು, ಕ್ರೀಡೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಗಳು ಅನಾವರಣಗೊಳ್ಳಲಿವೆ. ಕೇವಲ ಉದ್ಘಾಟನೆ ಮಾತ್ರವಲ್ಲದೆ, ಜುಲೈ 4ರಂದು ಅಮೆರಿಕದ 250ನೇ…

Read More
tamil nadu TVK worker Sets Himself Ablaze

Tamil Nadu: : ವಿಜಯ್‌ ಪಟ್ಟಾಭಿಷೇಕದಲ್ಲಿ ವಿಳಂಬ, ಬೆಂಕಿ ಹಚ್ಚಿಕೊಂಡು ಅಭಿಮಾನಿ ಆತ್ಮಹ*ತ್ಯೆ ಯತ್ನ

ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲು ಸಜ್ಜಾಗಿರುವ ನಟ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಅಡೆತಡೆಗಳು ಎದುರಾಗಿವೆ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ತಿರುನಲ್ವೇಲಿಯ ಚೆಟ್ಟಿಕುಲಂ ನಿವಾಸಿ ಮತ್ತು ಟಿವಿಕೆ ಪಕ್ಷದ ಪದಾಧಿಕಾರಿ ಇಸಕಿಯಪ್ಪನ್ (47) ಎಂಬುವವರು ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ಸಿಗುತ್ತಿಲ್ಲ ಎಂಬ ಬೇಸರದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೇ. 30ರಷ್ಟು ಸುಟ್ಟ ಗಾಯಗಳಾಗಿರುವ ಅವರಿಗೆ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು…

Read More
Priyank Kharge accused bjp and rss using lok bhavan as their office

Priyank Kharge: ಲೋಕಭವನ ಬಿಜೆಪಿ-ಆರ್‌ಎಸ್‌ಎಸ್‌ ಕಚೇರಿಯಾಗಿದೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ರಾಜ್ಯಪಾಲರ ಕಚೇರಿಗಳು ಕೇವಲ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಅಡ್ಡೆಗಳಾಗಿ ಮಾರ್ಪಟ್ಟಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಟುವಾಗಿ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ತೊಂದರೆ ನೀಡುತ್ತಿದೆ ಎಂದು ದೂರಿದರು. ತಮಿಳುನಾಡಿನ ಪ್ರಚಲಿತ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರನ್ನು ಸರ್ಕಾರ ರಚಿಸಲು ಕರೆಯುವುದು ಸಾಂವಿಧಾನಿಕ ಪದ್ಧತಿ. ಆದರೆ ಅಲ್ಲಿನ ರಾಜ್ಯಪಾಲರು…

Read More