TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Daily horoscope June 21 2016 astrological prediction

Daily Horoscope: ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗುತ್ತೆ, ಇಂದಿನ ರಾಶಿ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ನಿರುದ್ಯೋಗಿಗಳಿಗೆ ಸ್ವಂತ ಊರಿನಲ್ಲಿ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಕೆಲವು ಸಂಬಂಧಿಕರು ವಿವಾಹದ ಬಗ್ಗೆ ಶುಭ ಸುದ್ದಿ ಪಡೆಯುತ್ತಾರೆ. ಕುಟುಂಬ ಸದಸ್ಯರೊಂದಿಗೆ ದೈವಿಕ ಸೇವೆಗಳಲ್ಲಿ…

Read More
NEET UG NTA guidelines for exam must follow

NEET: ಇಂದು ನೀಟ್‌ ಪರೀಕ್ಷೆ, ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಎನ್‌ಟಿಎ

ನವದೆಹಲಿ: ದೇಶಾದ್ಯಂತ ಇಂದು ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸರ್ವಸನ್ನದ್ಧವಾಗಿದ್ದು, ಪರೀಕ್ಷಾರ್ಥಿಗಳಿಗೆ ಕೊನೆಯ ಕ್ಷಣದ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಯಾವುದೇ ಸಮಸ್ಈಯೆಗಳು ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಮುಖ ಸಲಹೆಯನ್ನು ಹಂಚಿಕೊಂಡಿದ್ದ ಎನ್‌ಟಿಎ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ತಮ್ಮ ಅಡ್ಮಿಟ್ ಕಾರ್ಡ್ (ಪ್ರವೇಶ ಪತ್ರ), ಮಾನ್ಯತೆ ಇರುವ ಯಾವುದಾದರೂ ಒಂದು ಫೋಟೋ ಗುರುತಿನ ಚೀಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಫೋಟೋಗಳನ್ನು ಕಡ್ಡಾಯವಾಗಿ ತರಬೇಕು…

Read More
Weekly horoscope from June 21 to 28 2026 astrological prediction

Weekly Horoscope: ಆರ್ಥಿಕ ಮತ್ತು ವೈಯಕ್ತಿಕ ಸಮಸ್ಯೆಗಳು ಬಗೆಹರಿಯುತ್ತವೆ, ನೆಮ್ಮದಿಯ ವಾರ ಇದು

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಜೂನ್ 21 ರಿಂದ 28ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಆದಾಯ ಮತ್ತು ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಕುಟುಂಬ ಜೀವನ ಸುಗಮ ಮತ್ತು ಸಂತೋಷದಿಂದ ಕೂಡಿರುತ್ತದೆ. ಮಕ್ಕಳು ಬೆಳೆಯುತ್ತಾರೆ. ಹೆಚ್ಚಿನ ಆರ್ಥಿಕ…

Read More
Donald trump says Giorgia Meloni asked over and over for photo with him

Donald Trump: ಟ್ರಂಪ್ ವಿರುದ್ಧ ಇಟಲಿ ಪ್ರಧಾನಿ ಮೆಲೋನಿ ತೀವ್ರ ಆಕ್ರೋಶ: ಯಾರ ಮುಂದೂ ಭಿಕ್ಷೆ ಬೇಡುವುದಿಲ್ಲ’ ಎಂದು ತಿರುಗೇಟು

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾಗೂ ಇಟಲಿ ಪ್ರಧಾನಿ ಜೋರ್ಜಿಯಾ ಮೆಲೋನಿ ನಡುವಿನ ಫೋಟೋ ವಿವಾದ ಮತ್ತು ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. “ಇಟಲಿ ಪ್ರಧಾನಿ ಮೆಲೋನಿ ನನ್ನೊಂದಿಗೆ ಫೋಟೋಗಾಗಿ ಭಿಕ್ಷೆ ಬೇಡಿದ್ದರು” ಎಂಬ ಟ್ರಂಪ್ ಅವರ ಹೇಳಿಕೆಗೆ ಮೆಲೋನಿ ಜಾಗತಿಕ ಮಟ್ಟದಲ್ಲೇ ಅತ್ಯಂತ ಕಠಿಣ ಶಬ್ದಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಡೊನಾಲ್ಡ್ ಟ್ರಂಪ್ ಅವರ ಮಾತುಗಳು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ. ಇದನ್ನು ಕೇಳಿ ನನಗೆ ತೀವ್ರ ಆಘಾತವಾಗಿದೆ. ನಾನು ಅಥವಾ ಇಟಲಿ ದೇಶ…

Read More
Crime NEET aspirant takes his life after

Crime: ನೀಟ್ ಮರುಪರೀಕ್ಷೆಗೆ ಮುನ್ನವೇ ಘೋರ ದುರಂತ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಘಾಜಿಯಾಬಾದ್: ದೇಶಾದ್ಯಂತ ಜೂನ್ 21ರಂದು ನೀಟ್ ಮರುಪರೀಕ್ಷೆ ನಡೆಯಲು ಇನ್ನು ಕೇವಲ ಎರಡೇ ದಿನ ಬಾಕಿ ಇರುವಾಗ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಅತ್ಯಂತ ಬೇಸರದ (Crime) ಘಟನೆಯೊಂದು ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಜತಿನ್ ಕುಮಾರ್ ಎಂಬ ಯುವಕ ಪ್ರತಾಪ್ ವಿಹಾರ್‌ನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಆತ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕೊನೆಯ ವಿಡಿಯೋ ಈಗ ಲಭ್ಯವಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು…

Read More
Kajal Aggarwal praises actor yash acting and shares Ramayana shooting information

Ramayana: ಯಶ್ ನಟನೆಗೆ ಕಾಜಲ್ ಅಗರ್ವಾಲ್ ಜೈಕಾರ, ಮಂಡೋದರಿ ಪಾತ್ರದ ಶೂಟಿಂಗ್ ಅಪ್‌ಡೇಟ್!

ಬೆಂಗಳೂರು: ಭಾರತೀಯ ಸಿನಿರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾಗಿ ಮೂಡಿಬರುತ್ತಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ದ ಬಗ್ಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (‌Ramayana) ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಳ್ಳಲಿರುವ ರಾಕಿಂಗ್ ಸ್ಟಾರ್ ಯಶ್ ಅವರ ಅಪ್ರತಿಮ ಅಭಿನಯಕ್ಕೆ ಕಾಜಲ್ ಮನಸಾರೆ ಫಿದಾ ಆಗಿದ್ದಾರೆ. ಯಶ್ ಅವರನ್ನು ಓರ್ವ ಅದ್ಭುತ ಪ್ರತಿಭಾವಂತ ನಟ ಎಂದು ಬಣ್ಣಿಸಿರುವ ಅವರು, ಕೆಜಿಎಫ್ ನಾಯಕನೊಂದಿಗೆ ಕ್ಯಾಮೆರಾ ಎದುರಿಸಿದ ಅನುಭವವನ್ನು ಕೊಂಡಾಡಿದ್ದಾರೆ. ಶೀಘ್ರದಲ್ಲಿ ಎರಡನೇ ಪಾರ್ಟ್‌ ಶೂಟಿಂಗ್ ನಿರ್ದೇಶಕ…

Read More
Minister UT khader statement about jana aushadi medical shops

UT Khader: ಜನೌಷಧಿ ಕೇಂದ್ರಗಳಿಗೆ ಇಲಾಖೆ ಭೇಟಿ: ತಪ್ಪು ಮಾಡದವರು ಹೆದರಬೇಕಿಲ್ಲ ಎಂದ ಸಚಿವ ಯು.ಟಿ.ಖಾದರ್

ಬೆಂಗಳೂರು: ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳ ಸದ್ಯದ ಸ್ಥಿತಿಗತಿ ಹಾಗೂ ಅಲ್ಲಿನ ಆಡಳಿತಾತ್ಮಕ ಲೋಪದೋಷಗಳನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳ ವಿಶೇಷ ತಂಡವು ಮೈದಾನಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ (UT Khader) ಪ್ರಕಟಿಸಿದ್ದಾರೆ. ಹಠಾತ್ ದಾಳಿ ನಡೆಸಿ ಭಯ ಹುಟ್ಟಿಸುವುದು ನಮ್ಮ ಉದ್ದೇಶವಲ್ಲ, ಬದಲಿಗೆ ಈ ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದಷ್ಟೇ ನಮ್ಮ ಗುರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಪ್ಪು ಮಾಡಿದವರು ಕ್ರಮವನ್ನ ವಿರೋಧಿಸುತ್ತಿದ್ದಾರೆ ಈ ಕುರಿತು ವಿಧಾನಸೌಧದಲ್ಲಿ ವಿವರಣೆ ನೀಡಿದ ಸಚಿವರು, ಜನೌಷಧಿ…

Read More