TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Bagalkot School Roof Collapse Strict Action Taken Against Acting HM and Engineering Officials

Bagalkot: ಶಾಲಾ ಚಾವಣಿ ಕುಸಿತ ಪ್ರಕರಣ: ಪ್ರಭಾರಿ ಹೆಚ್‌ಎಂ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು!

ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಹಾಗೂ ಪ್ಲಾಸ್ಟರಿಂಗ್ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ (Bagalkot) ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ದುರಂತ ತಪ್ಪಿದರೂ ಮಕ್ಕಳಿಗೆ ಗಾಯ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 2ರಂದು ದಿನನಿತ್ಯದಂತೆ ತರಗತಿಗಳು ನಡೆಯುತ್ತಿದ್ದವು. ಈ ವೇಳೆ ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿಯ ಸಿಮೆಂಟ್…

Read More
Forget 2028 Focus on Saving Power Till December BJP Leader Sunil Kumar Attacks DK Shivakumar

Big News: ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸಿಎಂ ಬದಲಾವಣೆ, ಹೊಸ ವರ್ಷಕ್ಕೆ ಹೊಸ ಮುಖ: ಬಿಜೆಪಿ ನಾಯಕ ಸುನೀಲ್ ಕುಮಾರ್ ಅಚ್ಚರಿಯ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಪ್ರಮುಖ ನಾಯಕ ಸುನೀಲ್ ಕುಮಾರ್, ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತಾವೈಖರಿಯನ್ನು (Big News) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಕುರಿತು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದೆ. ಹೊಸ ವರ್ಷಕ್ಕೆ ಹೊಸ ಮುಖ್ಯಮಂತ್ರಿ…

Read More
Double Celebration sandalwood actress Harshika Poonacha and Bhuvan Ponnanna Blessed With a Baby Boy on Krishna Janmashtami

Sandalwood: ಸ್ಯಾಂಡಲ್‌ವುಡ್ ಕ್ಯೂಟ್ ಕಪಲ್ ಮನೆಗೆ ಪುಟ್ಟ ಕೃಷ್ಣನ ಆಗಮನ: ಗಂಡು ಮಗುವಿಗೆ ಜನ್ಮ ನೀಡಿದ ಹರ್ಪಿಕಾ ಪೂಣಚ್ಚ

ಬೆಂಗಳೂರು: ಸ್ಯಾಂಡಲ್‌ವುಡ್‌ನ (Sandalwood) ಜನಪ್ರಿಯ ಹಾಗೂ ಮಾದರಿ ದಂಪತಿಗಳಲ್ಲೊಬ್ಬರಾದ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ತಮ್ಮ ಕೌಟುಂಬಿಕ ಜೀವನದ ಮತ್ತೊಂದು ಸುಂದರ ಹಂತಕ್ಕೆ ಕಾಲಿಟ್ಟಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಈ ದಂಪತಿ ತಮ್ಮ ಎರಡನೇ ಮಗುವನ್ನು (ಗಂಡು ಮಗು) ಪ್ರೀತಿಯಿಂದ ಜಗತ್ತಿಗೆ ಸ್ವಾಗತಿಸಿದ್ದಾರೆ. ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಖುಷಿಯ ಕ್ಷಣ ಹಂಚಿಕೊಂಡ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಪುಟ್ಟ ಕಂದನ…

Read More
Aerial Inspection CM D K. Shivakumar Reviews Severe Drought Situation in North Karnataka

DK Shivakumar: ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವೈಮಾನಿಕ ಸಮೀಕ್ಷೆ: ಬರದ ಭೀಕರತೆ ಪರಿಶೀಲನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಎದುರಾಗಿರುವ ಭೀಕರ ಬರಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ತೀವ್ರ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಬಾಗಲಕೋಟೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಮಾನದ ಮೂಲಕ ಸಂಚರಿಸಿದ ಅವರು, ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಸ್ಥಿತಿಗತಿಯನ್ನು ಖುದ್ದಾಗಿ ವೀಕ್ಷಿಸಿದರು. ಸಾರ್ವಜನಿಕರ ನೆರವಿಗೆ ಸರ್ಕಾರ ಬದ್ಧ ಸಮೀಕ್ಷೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಬರದ ಭೀಕರತೆಯನ್ನು ಅತ್ಯಂತ…

Read More
No More Discussions on Personal Life Actor Duniya Vijay Speaks Out on Family and Son Controversy

Duniya Vijay: ನಾನು ವಿಷಕಂಠ, ಎಲ್ಲವನ್ನೂ ನುಂಗಿಕೊಳ್ಳುತ್ತೇನೆ: ಕುಟುಂಬದ ವಿವಾದಗಳ ಬಗ್ಗೆ ಮೌನ ಮುರಿದ ದುನಿಯಾ ವಿಜಯ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ‘ದುನಿಯಾ’ ವಿಯ್ ತಮ್ಮ (Duniya Vijay) ಸಾಂಸಾರಿಕ ಜೀವನ ಹಾಗೂ ಕುಟುಂಬದಲ್ಲಿ ಉಂಟಾಗಿರುವ ಇತ್ತೀಚಿನ ವಿದ್ಯಮಾನಗಳ ಕುರಿತು ಮಾಧ್ಯಮಗಳ ಮುಂದೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಚಲನಚಿತ್ರವೊಂದರ ಹಾಡು ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ, ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅತ್ಯಂತ ತಾಳ್ಮೆಯಿಂದ ಹಾಗೂ ಗಂಭೀರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಹಿರಂಗವಾಗಿ ಚರ್ಚಿಸಲು ನಾನು ಬಯಸುವುದಿಲ್ಲ ತಮ್ಮ ಕುಟುಂಬದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಜಯ್, “ಸಾಂಸಾರಿಕ ಬದುಕಿನಲ್ಲಿ ಎದುರಾಗಿರುವ ಪ್ರತಿಯೊಂದು ವಿಚಾರದ ಕುರಿತು ನಾನು…

Read More
Karnataka Turns to Artificial Rain 28 52 Crore Cloud Seeding Drive Flagged Off

Cloud Seeding: ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಮೋಡ ಬಿತ್ತನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ (Cloud Seeding) ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮೋಡ ಬಿತ್ತನೆಗಾಗಿಯೇ ಸಿದ್ಧಗೊಂಡಿರುವ ವಿಶೇಷ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಹಾಗೂ ನಾಡಧ್ವಜ ತೋರುವ ಮೂಲಕ ಚಾಲನೆ ನೀಡಿದ ಸಚಿವರು, ಯೋಜನೆ ಯಶಸ್ವಿಯಾಗಿ ರಾಜ್ಯದಲ್ಲಿ ನೀರಿನ ಹಾಹಾಕಾರ ಕಡಿಮೆಯಾಗಲಿ ಎಂದು…

Read More
KPSC Recruitment Fraud CID Investigation Exposes Direct Connections Between Accused and 50 Politicians

KPSC: ಬೆಂಗಳೂರಿನ ವಿಲ್ಲಾಗಳಲ್ಲಿ ಪರೀಕ್ಷೆ ಬರೆಸಿದ್ದ ಕಿಂಗ್‌ಪಿನ್: ಸಿಐಡಿ ವಿಚಾರಣೆಯಲ್ಲಿ ಕಳಚಿದ ಬಸವರಾಜ್ ಕನ್ನಾಳೆ ಮುಖವಾಡ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಮುಖ್ಯ ಆರೋಪಿ ಬಸವರಾಜ್ ಕನ್ನಾಳೆಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಕನ್ನಾಳೆ ಹೊಂದಿದ್ದ ದೈತ್ಯ ರಾಜಕೀಯ ಸಂಪರ್ಕ ಜಾಲ ತನಿಖಾಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಉಜ್ಬೇಕಿಸ್ತಾನಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾದ ಈತನ ಮೊಬೈಲ್ ಮತ್ತು ಸಿಡಿಆರ್ (ಕರೆ ವಿವರ) ಪರಿಶೀಲಿಸಿದಾಗ, ರಾಜ್ಯದ ಸಚಿವರು, ಸಂಸದರು ಹಾಗೂ ಶಾಸಕರು (KPSC) ಸೇರಿದಂತೆ 50ಕ್ಕೂ ಹೆಚ್ಚು ಪ್ರಭಾವಿ ರಾಜಕಾರಣಿಗಳ ನೇರ ಸಂಪರ್ಕವಿರುವುದು ಬಹಿರಂಗವಾಗಿದೆ….

Read More