TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

priyank kharge slams amit shah for not controlling migrants

Priyank Kharge: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು: ಅಕ್ರಮ ವಲಸೆ ತಡೆಯದ ಅಮಿತ್ ಶಾ ಅಸಮರ್ಥ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಪಡೆಯುವಾಗ ಅಲ್ಲಿನ ಎಸಿಬಿ ಬಲೆಗೆ ಬಿದ್ದಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ. ಈ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆರೋಪಿ ಪೊಲೀಸರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ವಿಪಕ್ಷ ಬಿಜೆಪಿ ನಡೆಸುತ್ತಿರುವ ಮುನಿಸಿಗೆ ಹಾಗೂ ಕೇಂದ್ರ ಸರ್ಕಾರದ…

Read More
DK Shivkumar condolence towards indira lankesh demise

Indira Lankesh: ಪತ್ರಕರ್ತ ದಿವಂಗತ ಪಿ. ಲಂಕೇಶ್ ಪತ್ನಿ ಇಂದಿರಾ ನಿಧನ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ದೈತ್ಯ ಪ್ರತಿಭೆ, ಹಿರಿಯ ಸಾಹಿತಿ ಹಾಗೂ ಪ್ರಸಿದ್ಧ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಇಂದಿರಾ ಲಂಕೇಶ್ (Indira Lankesh) ಅವರು ಸೋಮವಾರ ವಯೋಸಹಜ ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಮೃತರ ನಿಧನಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ನಾಡಿನ ಸಾಹಿತ್ಯ ಮತ್ತು ರಾಜಕೀಯ ವಲಯದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇಂದಿರಾ ಲಂಕೇಶ್ ಅವರು, ಪುತ್ರ ಇಂದ್ರಜಿತ್ ಲಂಕೇಶ್ ಹಾಗೂ ಪುತ್ರಿ ಕವಿತಾ ಲಂಕೇಶ್…

Read More
No Mandatory Caste Checks BESCOM Clears Confusion Over GruhaJyoti Door-to-Door Survey

Gruha Jyoti: ಇನ್ಮುಂದೆ ವೋಟರ್ ಐಡಿ ಇದ್ದವರಿಗಷ್ಟೇ ಉಚಿತ ವಿದ್ಯುತ್, ಹೊರ ರಾಜ್ಯದವರಿಗೆ ಗೃಹಜ್ಯೋತಿ ಕಟ್?

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಅನರ್ಹರು ಪಡೆಯುವುದನ್ನು ತಡೆಯಲು ಈಗ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿನ ಲೋಪದೋಷಗಳ ತಪಾಸಣೆ ಬೆನ್ನಲ್ಲೇ, ಸಾರ್ವಜನಿಕರಿಗೆ ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ (Gruha Jyoti) ಯೋಜನೆಗೂ ಪರಿಷ್ಕರಣೆಯ ಕತ್ತರಿ ಬೀಳಲಿದೆ. ಈ ಮಹತ್ವದ ಬದಲಾವಣೆಗೆ ಸಂಬಂಧಿಸಿದಂತೆ ಮುಂದಿನ 48 ಗಂಟೆಗಳಲ್ಲಿ ಇಂಧನ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದ್ದು, ಅರ್ಹ ಫಲಾನುಭವಿಗಳನ್ನು ಮಾತ್ರ ಉಳಿಸಿಕೊಳ್ಳಲು ಕಠಿಣ ಪ್ರಕ್ರಿಯೆ ಜಾರಿಗೆ ಬರಲಿದೆ….

Read More
Two people arrested for cheating people in neet reexam paper

NEET: ನೀಟ್ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಹೆಸರಲ್ಲಿ ಭಾರಿ ವಂಚನೆ: ಸೈಬರ್ ಕಿಲಾಡಿಗಳ ಬಂಧನ

ಅಹಮದಾಬಾದ್: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ಬರೆಯಲಿರುವ ಅಭ್ಯರ್ಥಿಗಳ ಆತಂಕವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂತರರಾಜ್ಯ ಸೈಬರ್ ದಗಾಬಾಜರ ಗ್ಯಾಂಗ್ ಒಂದನ್ನು ಅಹಮದಾಬಾದ್ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. “ನಮ್ಮ ಬಳಿ ರೀ-ನೀಟ್ (NEET) ಪರೀಕ್ಷೆಯ ಅಸಲಿ ಪ್ರಶ್ನೆಪತ್ರಿಕೆ ಇದೆ” ಎಂದು ನಂಬಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದೇಶದಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ, ಇದು ಕೇವಲ ನಕಲಿ ಭರವಸೆ ನೀಡಿ ಹಣ ಪೀಕುತ್ತಿದ್ದ ಸೈಬರ್ ಜಾಲ ಎಂದು ಪೊಲೀಸರು…

Read More
National Security at Risk R Ashok Demands Immediate Halt to Congress SIR Process

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
Siddaramaiah promises regarding guarantee scheme

Siddaramaiah: ಐದು ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಲೋಪದೋಷ ಸರಿಪಡಿಸಲು ಸಿದ್ದರಾಮಯ್ಯ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಂದಿನ ಎರಡು ವರ್ಷಗಳು ಮಾತ್ರವಲ್ಲದೆ, ಮುಂಬರುವ ಚುನಾವಣೆಯಲ್ಲೂ ನಾವು ಮತ್ತೆ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲಿದ್ದೇವೆ ಹಾಗೂ ಆ ಬಳಿಕವೂ ಈ ಯೋಜನೆಗಳು ಮುಂದುವರಿಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆ ಮೊದಲಿನಿಂದಲೂ ನಡೆಯುತ್ತಿದ್ದು, ಈಗಲೂ ಅದು ಮುಂದುವರಿದಿದೆ. ಹೀಗಾಗಿ ಫಲಾನುಭವಿಗಳು ವಿರೋಧ ಪಕ್ಷಗಳ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗುವ…

Read More
double decker fly over in namma metro orange line

Namma Metro: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ‘ಆರೆಂಜ್ ಲೈನ್’ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ!

ಬೆಂಗಳೂರು: ರಾಜಧಾನಿಯ ಹೊರವರ್ತುಲ ರಸ್ತೆ (ORR) ಭಾಗದ ನಿವಾಸಿಗಳು ಹಾಗೂ ವಾಹನ ಸವಾರರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ನಡೆಸಿದ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಮ್ಮ ಮೆಟ್ರೋದ (Namma Metro) 3ನೇ ಹಂತದ ‘ಆರೆಂಜ್ ಲೈನ್’ ಮಾರ್ಗದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಹಳಿಗೆ ಬರಲುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷದ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಲೈನ್…

Read More