TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Gold purchase decreased in india after modi call

Gold: ಬಂಗಾರದ ಬೆಲೆ ಏರಿಕೆಗೆ ಬೆಚ್ಚಿದ ಗ್ರಾಹಕರು: ಶೇಕಡಾ 70 ರಷ್ಟು ಕುಸಿದ ಬಂಗಾರ ಆಮದು, ಮಾರುಕಟ್ಟೆ ಮಂಕು!

ಬೆಂಗಳೂರು: ಆಭರಣಗಳೆಂದರೆ ಅಪಾರ ಒಲವು ಹೊಂದಿರುವ ಭಾರತೀಯರು ಸದ್ಯ ಚಿನ್ನ (Gold) ಖರೀದಿಯಿಂದ ಕೊಂಚ ದೂರ ಸರಿದಿದ್ದಾರೆ. ದೇಶಾದ್ಯಂತ ಹಳದಿ ಲೋಹದ ಬೇಡಿಕೆಯಲ್ಲಿ ಭಾರಿ ಇಳಿಮುಖ ಕಂಡುಬಂದಿದ್ದು, ಪರಿಣಾಮವಾಗಿ ವಿದೇಶಗಳಿಂದ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣ ಅತ್ಯಂತ ಕೆಳಮಟ್ಟಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 27 ಟನ್ ಚಿನ್ನ ಭಾರತಕ್ಕೆ ಆಮದಾಗಿತ್ತು. ಆದರೆ ಈ ಬಾರಿ ಕೇವಲ 7.5 ಟನ್ ಮಾತ್ರ ಆಮದು ಮಾಡಿಕೊಳ್ಳಲಾಗಿದ್ದು, ಒಟ್ಟಾರೆ ಆಮದಿನಲ್ಲಿ ಶೇ. 70 ರಷ್ಟು ದಾಖಲೆಯ…

Read More
New cm dk shivakumar message to students for new school year

DK Shivakumar: ವಿದ್ಯಾರ್ಥಿಗಳಿಗೆ ಹೊಸ ಸಿಎಂ ಶುಭ ಹಾರೈಕೆ

ಬೆಂಗಳೂರು: “ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ…

Read More
fake 700 viral currency notes RBI to get plastic one

RBI: ಪ್ಲಾಸ್ಟಿಕ್ ಕರೆನ್ಸಿ ತರಲು ಆರ್‌ಬಿಐ ಗಂಭೀರ ಚಿಂತನೆ: 700 ರೂಪಾಯಿ ನೋಟಿನ ಸುದ್ದಿ ಸಂಪೂರ್ಣ ನಕಲಿ

ನವದೆಹಲಿ: ದೇಶದಲ್ಲಿ ನಗದು ಹಣದ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸದ್ಯ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ಒಟ್ಟು ಹಣದ ಮೌಲ್ಯವು ಸಾರ್ವಕಾಲಿಕ ದಾಖಲೆಯಾದ 42.86 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಡಿಜಿಟಲ್ ಪಾವತಿಗಳು ಎಷ್ಟೇ ವೇಗವಾಗಿ ಬೆಳೆದಿದ್ದರೂ ಜನರ ಕೈಯಲ್ಲಿನ ನಗದಿನ ಅಬ್ಬರ ಕಡಿಮೆಯಾಗಿಲ್ಲ. ಈ ನಡುವೆ, ಕಾಗದದ ನೋಟುಗಳ ಮುದ್ರಣ ವೆಚ್ಚವನ್ನು ತಗ್ಗಿಸಲು ಮತ್ತು ಅವುಗಳ ಬಾಳಿಕೆಯನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತೆ ‘ಪಾಲಿಮರ್’ ಅಂದರೆ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸುವ ಬಗ್ಗೆ ಗಂಭೀರ…

Read More
Supreme court important order Voluntary Sex Work is Not Illegal

Supreme Court: ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ, ಒಪ್ಪಿಗೆಯಿಲ್ಲದೆ ಬಲವಂತದ ಪುನರ್ವಸತಿ ಸಲ್ಲದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ವಯಸ್ಕರು ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಅಥವಾ ಅವರ ಮೇಲೆ ಕ್ರಮ ಜರುಗಿಸಲು ಪೊಲೀಸರಿಗೆ ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅವಲೋಕನ ಮಾಡಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಅನೈತಿಕ ಸಂಚಾರ ತಡೆ ಕಾಯ್ದೆಯನ್ನು (ಐಟಿಪಿಎ) ವಿಶ್ಲೇಷಿಸಿದ ನ್ಯಾಯಾಲಯ, ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿ ಮಾಡುವುದು ಕಾನೂನುಬಾಹಿರವಲ್ಲ ಎಂದು ಸ್ಪಷ್ಟಪಡಿಸಿದೆ. ವೇಶ್ಯಾಗೃಹ ನಡೆಸುವುದು ಅಪರಾಧ ಎಂಬುದು ನಿಜವಾದರೂ, ದಾಳಿಯ ಸಂದರ್ಭದಲ್ಲಿ ಸಿಕ್ಕಿಬೀಳುವ ಸ್ವಯಂಪ್ರೇರಿತ ಲೈಂಗಿಕ ಕಾರ್ಯಕರ್ತರನ್ನು ಸಂತ್ರಸ್ತರಂತೆ…

Read More
dengue case increasing in kids at Bengaluru doctors warns

Dengue: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆ ಸಿಂಚನ: ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ, ಪೋಷಕರು ಹೈ ಅಲರ್ಟ್!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ವರುಣನ ಆರ್ಭಟ ಜೋರಾಗಿದ್ದು, ಸುಡುವ ಬೇಸಿಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪಾದ ವಾತಾವರಣ ನೆಮ್ಮದಿ ತಂದಿದೆ. ಆದರೆ, ಈ ಆಹ್ಲಾದಕರ ಹವಾಮಾನದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ತಲೆನೋವು ಶುರುವಾಗಿದೆ. ಶಾಲೆಗಳು ಪುನರಾರಂಭಗೊಳ್ಳುತ್ತಿರುವ ಈ ಸಂದರ್ಭದಲ್ಲೇ ರಾಜಧಾನಿಯಲ್ಲಿ ಡೆಂಗ್ಯೂ (Dengue) ಜ್ವರದ ಹಾವಳಿ ದಿಢೀರ್ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ನಿಂತ ನೀರೇ ಇದಕ್ಕೆ ಮುಖ್ಯ ಕಾರಣ ಕಳೆದ ಸಾಲಿನಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಈ ಬಾರಿ ಮುಂಗಾರು ಆರಂಭದಲ್ಲೇ ಅಬ್ಬರಿಸುವ ಲಕ್ಷಣಗಳನ್ನು ತೋರಿಸುತ್ತಿದೆ….

Read More
West Bengal Suvendu Adhikari Cabinet Expands

West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಪುಟ ವಿಸ್ತರಣೆ: ಸಚಿವರ ಒಟ್ಟು ಸಂಖ್ಯೆ 41ಕ್ಕೆ ಏರಿಕೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ (West Bengal) ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸ್ವಪನ್ ದಾಸ್‌ಗುಪ್ತಾ, ತಪಸ್ ರಾಯ್ ಮತ್ತು ಶಂಕರ್ ಘೋಷ್ ಸೇರಿದಂತೆ ಒಟ್ಟು 35 ಬಿಜೆಪಿ ಶಾಸಕರು ಸೋಮವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೂರು ವಾರಗಳ ನಂತರ ವಿಸ್ತರಣೆ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ…

Read More
Sagara havyaka pratibimba function tomorrow

‌Sagara: ನಾಳೆ ತುಮರಿಯಲ್ಲಿ ಹವ್ಯಕ ಸಮಾಜ ಬಾಂಧವರಿಗಾಗಿ ವಿಶೇಷ ‘ಪ್ರತಿಬಿಂಬ’ ಕಾರ್ಯಕ್ರಮ ಆಯೋಜನೆ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ಹುಲ್ಕೋಡಿನ ಶ್ರೀ ಭಾರತಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಾಳೆ (ಭಾನುವಾರ) ಹವ್ಯಕ ಸಮಾಜ ಬಾಂಧವರಿಗಾಗಿ ‘ಪ್ರತಿಬಿಂಬ’(Sagara) ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಹೊಸನಗರ ಪ್ರಾಂತ್ಯದ ಒಳಪಡುವ ಎಲ್ಲಾ ಹವ್ಯಕ ಬಂಧುಗಳಿಗಾಗಿ ಈ ವಿಶಿಷ್ಟ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿವಿಧ ಚಟುವಟಿಕೆಗಳೊಂದಿಗೆ ಇಡೀ ದಿನ ಕಾರ್ಯಕ್ರಮ ಜರುಗಲಿದೆ. ಹವ್ಯಕ ಸಮುದಾಯದ ಪ್ರತಿಭೆಗಳನ್ನು…

Read More