TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

west bengal assembly election bjp historical victory

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ, 200ರ ಸನಿಹದಲ್ಲಿ ಕೇಸರಿ ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇಂದು ಬೃಹತ್‌ ರಾಜಕೀಯ ಬದಲಾವಣೆ ಕಂಡುಬರುತ್ತಿದೆ. ಮಧ್ಯಾಹ್ನದ ಅಪ್‌ಡೇಟ್ ಪ್ರಕಾರ, 293 ಸ್ಥಾನಗಳ ಪೈಕಿ ಬಿಜೆಪಿ ಬರೋಬ್ಬರಿ 192 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಬ್ಬರಿಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ ಭದ್ರಕೋಟೆ ಚಿದ್ರಗೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಬಂಗಾಳದ ಗದ್ದುಗೆ ಏರುವ ಆ ‘ಅದೃಷ್ಟವಂತ’ ನಾಯಕ ಯಾರು ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ದೆಹಲಿ ಮಟ್ಟದಲ್ಲಿ ಆರಂಭವಾಯ್ತು ಕಸರತ್ತು! ರಾಜ್ಯದಲ್ಲಿ…

Read More
Congress cabinet expansion who will get minister post

Congress: ರಾಜ್ಯ ರಾಜಕಾರಣದಲ್ಲಿ ಮೇ ‘ಸರ್ಜರಿ’ ಸಂಚಲನ: 13 ಸಚಿವರಿಗೆ ಕೊಕ್?

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮೇ ತಿಂಗಳು ಭಾರಿ ಏರುಪೇರುಗಳಿಗೆ ಸಾಕ್ಷಿಯಾಗುವ ಲಕ್ಷಣಗಳು ದಟ್ಟವಾಗಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ (Congress) ಮೂರು ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ, ಸಚಿವ ಸಂಪುಟದ ಸಮಗ್ರ ಪುನರ್‌ರಚನೆಗೆ ಹೈಕಮಾಂಡ್ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಮೇ 15ರೊಳಗೆ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂಬ ಸುದ್ದಿಗೆ ಸಚಿವ ಶಿವಾನಂದ ಪಾಟೀಲ್ ಅವರ “ಹೊಸಬರಿಗಾಗಿ ಸ್ಥಾನ ತ್ಯಾಗಕ್ಕೆ ಸಿದ್ಧ” ಎಂಬ ಹೇಳಿಕೆ ಈಗ ಮತ್ತಷ್ಟು ಪುಷ್ಟಿ ನೀಡಿದೆ. ಪಂಚರಾಜ್ಯ ಫಲಿತಾಂಶದ ಬಳಿಕ…

Read More
TVK vijay old video about talking king goes viral

TVK: ತಮಿಳುನಾಡಿನ ‘ಒಂಟಿ ಸಲಗ’ನ ಪಟ್ಟಾಭಿಷೇಕ

ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಇಂದು ‘ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುನಾಮಿ ಎದ್ದಿದೆ. ಮತ ಎಣಿಕೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ, ಹಿರಿಯ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ವಿಜಯ್, ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ, ಅವರು (‌TVK) ಹಿಂದೆಂದೋ ರ‍್ಯಾಲಿಯಲ್ಲಿ ಹೇಳಿದ್ದ “ಕಾಡಿಗೆ ರಾಜ ಸಿಂಹ ಒಬ್ಬನೇ” ಎಂಬ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಸಿಂಹವೇ ಕಾಡಿನ ರಾಜ ಎಂದಿದ್ದ ವಿಜಯ್ ಕೇವಲ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More
tamilnadu election vijay mother reaction

Vijay: 108 ಕ್ಷೇತ್ರಗಳಲ್ಲಿ ವಿಜಯ್‌ ಪಡೆ ಮುನ್ನಡೆ; ಮಗನ ಸಾಧನೆಗೆ ತಾಯಿ ಭಾವುಕ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಈಗ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವು ಅಕ್ಷರಶಃ ಹೊಸ ಇತಿಹಾಸ ಬರೆಯುವತ್ತ ದಾಪುಗಾಲು ಹಾಕುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ 108ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದಶಕಗಳಿಂದ ರಾಜ್ಯವನ್ನಾಳಿದ ದ್ರಾವಿಡ ಪಕ್ಷಗಳ ನಿದ್ದೆಗೆಡಿಸಿರುವ ಈ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ವಿಜಯ್ (Vijay) ತಾಯಿ ಶೋಬಾ ಚಂದ್ರಶೇಖರ್ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಗನ ಸಾಧನೆಯನ್ನು ಕೊಂಡಾಡಿದ್ದಾರೆ. ಮಗನ ರಾಜಕೀಯ ಏಳಿಗೆ…

Read More
Davangere by election Samarth shyamanuru wins

By Election: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಮೊಮ್ಮಗನ ಭರ್ಜರಿ ಎಂಟ್ರಿ: ಬಿಜೆಪಿಗೆ ಶಾಕ್ ನೀಡಿದ ಸಮರ್ಥ್!

ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ (By Election) ಸಮರ್ಥ್ ಶಾಮನೂರು ಭರ್ಜರಿ ಜಯ ದಾಖಲಿಸಿದ್ದಾರೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಈ ಗೆಲುವಿನ ಮೂಲಕ ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಪಾರುಪತ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಜಯದ ಸುದ್ದಿ ತಿಳಿಯುತ್ತಿದ್ದಂತೆಯೇ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಸೋಲಿನ ಭೀತಿಯಿಂದ ಗೆಲುವಿನ ನಗೆಯತ್ತ: ರೋಚಕ ಮತ…

Read More
TVK win social media buzz about modi support to vijay

TVK: ಮೋದಿ ಹಾಕಿದ ‘ಮಾಸ್ಟರ್ ಪ್ಲಾನ್’ ದಳಪತಿ ವಿಜಯ್? ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳ ನಡುಕಕ್ಕೆ ಅಸಲಿ ಕಾರಣವೇನು?

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅನಿರೀಕ್ಷಿತ ಮುನ್ನಡೆ ಸಾಧಿಸುವ ಮೂಲಕ ದಶಕಗಳಿಂದ ಆಳ್ವಿಕೆ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಶಾಕ್ ನೀಡಿದೆ. ಈ ಐತಿಹಾಸಿಕ ಮುನ್ನಡೆಯ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ರೋಚಕ ಚರ್ಚೆ ಶುರುವಾಗಿದೆ. ತಮಿಳುನಾಡಿನ ದ್ರಾವಿಡ ಭದ್ರಕೋಟೆಯನ್ನು ಭೇದಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ವಿಜಯ್ ಅವರನ್ನು ಗುಪ್ತವಾಗಿ ಕಣಕ್ಕಿಳಿಸಿದ್ದಾರೆಯೇ ಎಂಬ ಪ್ರಶ್ನೆ ಈಗ…

Read More