TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Crime Hyderabad clinic face case over stray dog blood trade

Crime: ಚಿಕಿತ್ಸೆಯ ಹೆಸರಲ್ಲಿ ನಾಯಿಗಳ ರಕ್ತದ ದಂಧೆ; ಆಸ್ಪತ್ರೆಯ ಅಮಾನವೀಯ ಕೃತ್ಯ ಬಯಲು

ಹೈದರಾಬಾದ್: ಚಿಕಿತ್ಸೆಯ ನೆಪದಲ್ಲಿ ಬೀದಿ ನಾಯಿಗಳನ್ನು ಹಿಡಿದು ತಂದು, ಅವುಗಳ ರಕ್ತವನ್ನು (Crime) ಬಲವಂತವಾಗಿ ತೆಗೆದು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ ದಂಧೆಯೊಂದು ಹೈದರಾಬಾದ್‌ನ ಶೇಕ್‌ಪೇಟ್‌ನ ಖಾಸಗಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಕೇಂದ್ರದ ಮಾಜಿ ಸಚಿವೆ ಮತ್ತು ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ ಅವರು ನೀಡಿದ ದೂರಿನ ಮೇರೆಗೆ ಈ ಕರಾಳ ಕೃತ್ಯ ಬಯಲಾಗಿದೆ. ಏನಿದು ಅಕ್ರಮ ದಂಧೆ? ಆಸ್ಪತ್ರೆಯ ಆಡಳಿತ ಮಂಡಳಿಯು ಬೀದಿ ನಾಯಿಗಳನ್ನು ರಕ್ಷಣೆ ಮತ್ತು ಚಿಕಿತ್ಸೆಯ ನೆಪದಲ್ಲಿ…

Read More
Bollywood 3 idiot sequel is coming soon

3 Idiots: ಬರಲಿದೆಯಂತೆ ತ್ರಿ ಈಡಿಯಟ್ಸ್‌ ಸೀಕ್ವೆಲ್‌

ಮುಂಬೈ: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಮೆಚ್ಚಿನ ಸಿನಿಮಾಗಳಲ್ಲೊಂದಾದ ‘3 ಈಡಿಯಟ್ಸ್’ (3 Idiots) ಚಿತ್ರದ ಮುಂದುವರಿದ ಭಾಗ (ಸೀಕ್ವೆಲ್) ಬರಲಿದೆ ಎಂಬ ಸುದ್ದಿ ಇದೀಗ ಚಿತ್ರಪ್ರೇಮಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. 2009ರಲ್ಲಿ ತೆರೆಕಂಡು ಭಾರಿ ಯಶಸ್ಸು ಗಳಿಸಿದ್ದ ಈ ಚಿತ್ರದ ಮುಂದುವರಿದ ಭಾಗವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರೇ ನಿರ್ದೇಶಿಸಲಿದ್ದು, ಅಮೀರ್ ಖಾನ್ ಸೇರಿದಂತೆ ಮೂಲ ಚಿತ್ರದ ಬಹುತೇಕ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಥೆ ಸಿದ್ದವಾಗ್ತಿದೆ ಎಂದ ಅಮೀರ್ ಈ ಕುರಿತು…

Read More
Journalists Posts From donald Trump Event Spark Debate

Donald Trump: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆಗೆ ಯತ್ನ: ಭದ್ರತಾ ಲೋಪದ ಬಗ್ಗೆ ತೀವ್ರ ಆಕ್ರೋಶ

ವಾಷಿಂಗ್ಟನ್:‌ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಪ್ರತಿಷ್ಠಿತ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆಯ ಪ್ರಯತ್ನವು ಭಾರಿ ಸಂಚಲನ ಮೂಡಿಸಿದೆ. ಕಾರ್ಯಕ್ರಮ ನಡೆಯುತ್ತಿದ್ದಾಗ ಏಕಾಏಕಿ ಗುಂಡಿನ ಸದ್ದು ಕೇಳಿಬರುತ್ತಿದ್ದಂತೆಯೇ, ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ತಕ್ಷಣವೇ ಟ್ರಂಪ್ ಅವರನ್ನು ಸುತ್ತುವರೆದು ವೇದಿಕೆಯಿಂದ ಸುರಕ್ಷಿತವಾಗಿ ಸ್ಥಳಾಂತರಿಸಿದರು. ಈ ಘಟನೆಯನ್ನು ಟ್ರಂಪ್ ಅವರು “ಹಂತಕನೊಬ್ಬನ ದಾಳಿ” ಎಂದು ಬಣ್ಣಿಸಿದ್ದಾರೆ. ಆತಂಕಕ್ಕೆ ಕಾರಣವಾದ ಘಟನೆ ಈ…

Read More
d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
actress Ashu Reddy 9 crores fraud case

Ashu Reddy: ಮದುವೆ ಹೆಸರಲ್ಲಿ ಉದ್ಯಮಿಗೆ 9 ಕೋಟಿ ವಂಚಿಸಿದ ನಟಿ

ಹೈದರಾಬಾದ್‌: ತೆಲುಗು ಚಿತ್ರರಂಗದ ನಟಿ ಮತ್ತು ಸಾಮಾಜಿಕ ಜಾಲತಾಣದ ತಾರೆ ಅಶು ರೆಡ್ಡಿ(Ashu Reddy) ಅವರು 9 ಕೋಟಿ ರೂಪಾಯಿಗೂ ಅಧಿಕ ಹಣದ ವಂಚನೆ ಪ್ರಕರಣದಲ್ಲಿ ಸುದ್ದಿಯಾಗಿದ್ದಾರೆ. ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್ (CCS) ಪೊಲೀಸರು ನಟಿ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಲಂಡನ್‌ನಲ್ಲಿ ನೆಲೆಸಿರುವ ಸಾಫ್ಟ್‌ವೇರ್ ಎಂಜಿನಿಯರ್ ಯುವಿ ಧರ್ಮೇಂದ್ರ ಅವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿತ್ತು. ಏನಿದು ಪ್ರಕರಣ? ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ,…

Read More
Tumkuru sports competition here is the details

Tumkuru: 24ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ತುಮಕೂರು: ತುಮಕೂರಿನಲ್ಲಿ (Tumkuru) ನಡೆಯುತ್ತಿರುವ 24ನೇ ರಾಷ್ಟ್ರೀಯ ಕಿರಿಯರ (20 ವಯೋಮಿತಿ) ಅಥ್ಲೆಟಿಕ್ಸ್ ಕ್ರೀಡಾಕೂಟದ ಪುರುಷ ಹಾಗೂ ಮಹಿಳೆಯ 100 ಮೀಟರ್ ವಿಭಾಗದಲ್ಲಿ ಅಭಯ್ ಸಿಂಗ್ ಮತ್ತು ನಿಪಮ್ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ತುಮಕೂರು ಜಿಲ್ಲಾಡಳಿತ ಮತ್ತು ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಶುಕ್ರವಾರ ಜೂನಿಯರ್ ಪುರುಷರ 100 ಮೀಟರ್ ವಿಭಾಗದಲ್ಲಿ 10.41 ಸೆಕೆಂಡ್ನಲ್ಲಿ ಕ್ರಮಿಸಿದ ಅಭಯ್ ಸಿಂಗ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಯುವರಾಜ್…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More