TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Shocking allegation on Mysuru private drm hospital

Shocking: ಚಿಕಿತ್ಸೆ ನೆಪದಲ್ಲಿ 7 ಲಕ್ಷ ವಸೂಲಿ, ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಗಂಭೀರ ಆರೋಪ

ಮೈಸೂರು: ಚೆಲುವಾಂಬ ಆಸ್ಪತ್ರೆಯ ಪ್ರಕರಣದ ಬೆನ್ನಲ್ಲೇ, ಇದೀಗ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ (Shocking) ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಣದ ಲೂಟಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಕುಲಂ ಪ್ರದೇಶದಲ್ಲಿರುವ ಡಿಆರ್‌ಎಂ (DRM) ಆಸ್ಪತ್ರೆಯಲ್ಲಿ 45 ದಿನಗಳ ಕಾಲ ಚಿಕಿತ್ಸೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು, ಕೊನೆಗೆ ಮಗು ಮೃತಪಟ್ಟಿದೆ ಎಂದು ತಿಳಿಸಿರುವ ಆಸ್ಪತ್ರೆಯ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ: ಕೆಆರ್‌ಎಸ್ ಮೂಲದ ದಯಾನಂದ ಮತ್ತು ದಿವ್ಯಾ ದಂಪತಿಗಳ ಮಗು 7 ತಿಂಗಳಿಗೆ…

Read More
MM Naravane talks about his controversial book

MM Naravane: ಭಾರತೀಯ ಸೇನೆಯ ರೋಚಕ ಕಥೆಗಳನ್ನು ತೆರೆದಿಟ್ಟ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ

ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ (MM Naravane) ಅವರು ತಮ್ಮ ಬರವಣಿಗೆಯ ಮೂಲಕ ಸೇನೆಯ ಅಪರೂಪದ ಹಾಗೂ ರೋಚಕ ಕಥೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸುತ್ತಿದ್ದಾರೆ. ಇತ್ತೀಚೆಗೆ ಅವರು ‘ದಿ ಕ್ಯೂರಿಯಸ್ ಅಂಡ್ ದಿ ಕ್ಲಾಸಿಫೈಡ್: ಅನ್ಅರ್ಥಿಂಗ್ ಮಿಲಿಟರಿ ಮೈಥ್ಸ್ ಅಂಡ್ ಮಿಸ್ಟರೀಸ್’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಸೇನಾ ಪಡೆಗಳ ಇತಿಹಾಸ, ಸಂಪ್ರದಾಯಗಳು ಮತ್ತು ಅಚ್ಚರಿಯ ಘಟನೆಗಳನ್ನು ಅವರು ಕಥಾ ರೂಪದಲ್ಲಿ ವಿವರಿಸಿದ್ದಾರೆ. ತಮ್ಮ ಮೊದಲ ಪುಸ್ತಕ ‘ಫೋರ್ ಸ್ಟಾರ್ಸ್…

Read More
karnataka high xloses ranveer singh kantara case

Ranveer Singh: ಕಾಂತಾರ ದೈವದ ಕುರಿತು ಅವಹೇಳನಕಾರಿ ಹೇಳಿಕೆ, ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಕೋರಿದ ನಟ ರಣವೀರ್ ಸಿಂಗ್

ಬೆಂಗೂಳೂರು: ಕಳೆದ ವರ್ಷ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವವೊಂದರಲ್ಲಿ ‘ಕಾಂತಾರ: ಚಾಪ್ಟರ್-1’ ಚಿತ್ರದ ದೈವಪಾತ್ರವನ್ನು ಅಣಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರು ಕರ್ನಾಟಕ ಹೈಕೋರ್ಟ್‌ಗೆ ನೂತನ ಪ್ರಮಾಣಪತ್ರವನ್ನು ಸಲ್ಲಿಸಿ ಬೇಷರತ್ ಕ್ಷಮೆ ಕೋರಿದ್ದಾರೆ. ಶನಿವಾರ ನಡೆದ ವಿಚಾರಣೆ ವೇಳೆ, ನಟನ ಪರ ವಕೀಲರು ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಅದರಲ್ಲಿ ರಣವೀರ್ ಸಿಂಗ್ ಅವರು ದೇವಸ್ಥಾನಕ್ಕೆ ಭೇಟಿ ನೀಡುವ ಭರವಸೆ ನೀಡಿರುವುದನ್ನು ನ್ಯಾಯಪೀಠದ ಗಮನಕ್ಕೆ ತಂದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ನ್ಯಾಯಮೂರ್ತಿ…

Read More
DK Shivakumar meeting with central minister Rajnath singh

DK Shivakumar: ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ನಿರ್ಮಾಣ ನಿರ್ಬಂಧ ಸಡಿಲಿಕೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಗಳೂರು ನಗರದಲ್ಲಿನ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಎತ್ತರದ ನಿರ್ಬಂಧಗಳು ನಗರದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನವದೆಹಲಿಯಲ್ಲಿ ಸಕಾರಾತ್ಮಕ ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮಾಹಿತಿ ನೀಡಿದ ಡಿಸಿಎಂ ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಧಿಸಲಾಗುತ್ತಿರುವ…

Read More
Job Recruitment Apply Offline for 1 District Mission Coordinator Post

Job Recruitment: ಪದವಿ ಆಗಿದ್ರೆ ಜಿಲ್ಲಾ ಮಿಷನ್ ಸಂಯೋಜಕ ಹುದ್ದೆಗೆ ಅರ್ಜಿ ಹಾಕಿ

ಯಾದಗಿರಿ: ಜಿಲ್ಲೆಯ ಮಹಿಳಾ ಸಬಲೀಕರಣ ವಿಭಾಗದಲ್ಲಿ ಖಾಲಿ ಇರುವ ‘ಜಿಲ್ಲಾ ಮಿಷನ್ ಸಂಯೋಜಕ’ (District Mission Coordinator) ಹುದ್ದೆಯನ್ನು ಭರ್ತಿ ಮಾಡಲು (Job Recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ‘ಮಿಷನ್ ಶಕ್ತಿ’ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅರ್ಜಿ ನಮೂನೆಯನ್ನು ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ (yadgir.nic.in)…

Read More
These food habits may affects you financially

Food Habits: ತಟ್ಟೆಯಲ್ಲಿ ಕೈ ತೊಳೆಯುವ ಅಭ್ಯಾಸ ಇದೆಯಾ? ಹಾಗಾದ್ರೆ ಈ ಸಮಸ್ಯೆ ಗ್ಯಾರಂಟಿ

ನಮ್ಮ ಸಂಸ್ಕೃತಿಯಲ್ಲಿ ಅನ್ನವನ್ನು ದೇವರಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ‘ಅನ್ನಂ ಪರಬ್ರಹ್ಮ ಸ್ವರೂಪಂ’ ಎಂಬ ಮಾತಿನಂತೆ, ಅನ್ನಕ್ಕೆ ನಾವು ನೀಡುವ ಗೌರವವೇ ನಮ್ಮ ಮನೆಯ ಸುಖ-ಶಾಂತಿಯ ಮೂಲವಾಗಿರುತ್ತದೆ. ಆದರೆ, ಇಂದಿನ ದಿನಗಳಲ್ಲಿ ಅನೇಕರು ಊಟ ಮುಗಿದ ತಕ್ಷಣ ಆಲಸ್ಯದಿಂದ ಅಥವಾ ಬೇಗ ಕೆಲಸ ಮುಗಿಸುವ ಭರದಲ್ಲಿ ತಾವು ಊಟ ಮಾಡಿದ ತಟ್ಟೆಯಲ್ಲೇ ಕೈ ತೊಳೆಯುವ (Food Habits) ಅಭ್ಯಾಸವನ್ನು ಮಾಡಿಕೊಂಡಿದ್ದಾರೆ. ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ರೀತಿ ಮಾಡುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಮಹಾಲಕ್ಷ್ಮಿಗೆ…

Read More
removing sacred thread during cet exam in Bengaluru staff suspended

CET: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ; ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಬೆಂಗಳೂರು: ಕೋರಮಂಗಲದ ಕೃಪಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ನಡೆದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಧಾರ್ಮಿಕ ಸಂಕೇತವಾದ ಜನಿವಾರವನ್ನು ಬಿಚ್ಚುವಂತೆ ಒತ್ತಾಯಿಸಿದ್ದ ಘಟನೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಆನಂದ್ ಸುಧೀರ್ ರಾವ್ ಸೇರಿದಂತೆ ಸುಮಾರು ಐವರು ವಿದ್ಯಾರ್ಥಿಗಳನ್ನು…

Read More