TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

The Wait is Over Bigg Boss Kannada Season 13 Grand Launch Date Announced

Bigg Boss: ಬಿಗ್‌ಬಾಸ್ ಕನ್ನಡ ಸೀಸನ್ 13 ಗ್ರ್ಯಾಂಡ್‌ ಓಪನಿಂಗ್‌ ಮುಹೂರ್ತ ಫಿಕ್ಸ್

ಬೆಂಗಳೂರು: ಕಿರುತೆರೆ ವೀಕ್ಷಕರು ಕಾತರದಿಂದ ಕಾಯುತ್ತಿದ್ದ ಕನ್ನಡದ ಅತಿ ದೊಡ್ಡ ಹಾಗೂ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶುರುವಾಗಲು ದಿನಗಣನೆ ಆರಂಭವಾಗಿದೆ. ದೊಡ್ಮನೆ ಪ್ರವೇಶಿಸಲು ಕಾತುರರಾಗಿರುವ ಸ್ಪರ್ಧಿಗಳನ್ನು ಸ್ವಾಗತಿಸಲು ವೇದಿಕೆ ಸಜ್ಜಾಗಿದ್ದು, ಶೋನ ಗ್ರ್ಯಾಂಡ್ ಓಪನಿಂಗ್ (Grand Opening) ದಿನಾಂಕವನ್ನು ವಾಹಿನಿಯು ಅತ್ಯಂತ ವಿಭಿನ್ನ ಹಾಗೂ ರಸವತ್ತಾದ ಪ್ರೋಮೋ ಮೂಲಕ ಅಧಿಕೃತವಾಗಿ ಘೋಷಿಸಿದೆ. ವಿಮಾನ ಹತ್ತಿ ಆಕಾಶಕ್ಕೆ ಹಾರಿದ ‘ಪೈಲಟ್’ ಸುದೀಪ್! ಈ ಬಾರಿಯ…

Read More
Bengaluru Siri Vaibhava Society Scam ED Steps Up Investigation Attaches Assets Worth Crores

Bengaluru: ಸಿರಿ ವೈಭವ ಸೊಸೈಟಿ ಅಕ್ರಮ ಪ್ರಕರಣ: ಇಡಿಯಿಂದ ಮತ್ತಷ್ಟು ₹18.32 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕೋಟ್ಯಂತರ ರೂಪಾಯಿ ಗ್ರಾಹಕರ ಹಣ ಅಕ್ರಮ ಎಸಗಿದ್ದ ಸಿರಿ ವೈಭವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ (Sirivaibhava Souhardha Pattina Sahakari Niyamitha) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳು ಇದೀಗ ಹೆಚ್ಚುವರಿಯಾಗಿ ಬರೋಬ್ಬರಿ ₹18.32 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು (Provisional Attachment) ಹಾಕಿಕೊಂಡಿದ್ದಾರೆ. ಸೊಸೈಟಿ ಪದಾಧಿಕಾರಿಗಳಿಗೆ ಸೇರಿದ ಆಸ್ತಿಗಳು ಇಡಿ ವಶಕ್ಕೆ ಸೊಸೈಟಿಯಲ್ಲಿ…

Read More
Empowering Rural Voices with Youth Energy Vidyarthi Vaani Completes Two Successful Years

Vidyarthivaani: ಗ್ರಾಮೀಣ ಧ್ವನಿಗೆ ಯುವ ಶಕ್ತಿ: ‘ವಿದ್ಯಾರ್ಥಿ ವಾಣಿ’ ಪತ್ರಿಕೆಯ ಯಶಸ್ವಿ ಎರಡು ವರ್ಷಗಳ ಸಾರ್ಥಕ ಪಯಣ

ಮಾಧ್ಯಮ ರಂಗದಲ್ಲಿ ಹೊಸ ಸಂಚಲನ ಮೂಡಿಸಿ, ಯುವ ಪೀಳಿಗೆಯ ಕನಸುಗಳಿಗೆ ಅಕ್ಷರದ ರೂಪ ನೀಡಿದ ‘ವಿದ್ಯಾರ್ಥಿ ವಾಣಿ’ (Vidyarthivaani) ವಾರಪತ್ರಿಕೆ ಇದೀಗ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿ ಮೂರನೇ ವರ್ಷಕ್ಕೆ ಹೆಜ್ಜೆ ಇಟ್ಟಿದೆ. ಹಳ್ಳಿ ಹಳ್ಳಿಗಳ ಸಣ್ಣಪುಟ್ಟ ಸಮಸ್ಯೆಗಳಿಂದ ಹಿಡಿದು ಗ್ರಾಮೀಣ ಭಾಗದ ನೈಜ ಸಾಧನೆಗಳವರೆಗೆ, ಮುಖ್ಯವಾಹಿನಿಯ ಮಾಧ್ಯಮಗಳು ತಲುಪದ ವಾಸ್ತವಗಳನ್ನು ಸಮಾಜದ ಮುಂದೆ ತರುವ ಧ್ಯೇಯದೊಂದಿಗೆ ಶುರುವಾದ ಈ ಪತ್ರಿಕೆ ಇಂದು ನೂರಾರು ವಿದ್ಯಾರ್ಥಿಗಳ ಪಾಲಿಗೆ ಜ್ಞಾನ ಮತ್ತು ಅಭಿವ್ಯಕ್ತಿಯ ಪ್ರಬಲ ವೇದಿಕೆಯಾಗಿದೆ. ವಿದ್ಯಾರ್ಥಿಗಳೇ ತಮ್ಮ…

Read More
Government Run by Illiterates Arvind Kejriwal Attacks Centre Over Ethanol Policy and Sugar Shortage

Arvind Kejriwal: ‘ಅಶಿಕ್ಷಿತರ ಸರ್ಕಾರದಿಂದ ದೇಶಕ್ಕೆ ಸಕ್ಕರೆ ಅಭಾವ!’: ಕೇಂದ್ರದ ಇ-20 ಇಂಧನ ನೀತಿ ವಿರುದ್ಧ ಕೇಜ್ರಿವಾಲ್ ಗರಂ!

ನವದೆಹಲಿ: ಕೇಂದ್ರ ಸರ್ಕಾರದ (Central Government) ಎಥನಾಲ್ ಮಿಶ್ರಿತ ಇಂಧನ ನೀತಿ ಮತ್ತು ಇ-20 (E20) ಪೆಟ್ರೋಲ್ ಜಾರಿ ಕುರಿತಂತೆ ಆಮ್ ಆದ್ಮಿ ಪಾರ್ಟಿ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಕೇಂದ್ರ ಸರ್ಕಾರದ ವಿರುದ್ಧ ವೀಟೋ ದಾಳಿ ನಡೆಸಿದ್ದಾರೆ. ದೇಶದಲ್ಲಿ ಸಕ್ಕರೆ ಕೊರತೆಗೆ ಸರ್ಕಾರದ ಅಸಮರ್ಪಕ ನೀತಿಯೇ ಕಾರಣ ಎಂದು ಆರೋಪಿಸಿರುವ ಅವರು, ಪ್ರಸ್ತುತ ಆಡಳಿತ ನಡೆಸುತ್ತಿರುವುದು ‘ಅಶಿಕ್ಷಿತರ ಸರ್ಕಾರ’ ಎಂದು ಕಟುವಾಗಿ ವೀಮರ್ಶಿಸಿದ್ದಾರೆ. ವಿಡಿಯೋ ಹಂಚಿಕೊಂಡ ಮಾಜಿ ಸಿಎಂ ಸಾಮಾಜಿಕ ಜಾಲತಾಣ…

Read More
Who Voiced Ravana in Ramayana Prajwal Devaraj Clears the Air Over Yash Rumors

Ramayana: ರಾವಣನ ಗಂಭೀರ ಧ್ವನಿಯ ಹಿಂದಿನ ರಹಸ್ಯ ಬಯಲು: ಸ್ಪಷನೆ ಕೊಟ್ಟ ಪ್ರಜ್ವಲ್‌ ದೇವರಾಜ್

ಬೆಂಗಳೂರು: ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್‌ನಲ್ಲಿದ್ದ ರಾವಣನ ಪಾತ್ರದ ಧ್ವನಿ ಯಾರದ್ದು ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿತ್ತು. ಟ್ರೇಲರ್‌ನಲ್ಲಿ ರಾವಣನ ಪಾತ್ರಕ್ಕೆ ಧ್ವನಿ ನೀಡಿರುವುದು ರಾಕಿಂಗ್ ಸ್ಟಾರ್ ಯಶ್ ಅಲ್ಲ, ಬದಲಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ದೇವರಾಜ್ ಅವರು ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಟ ಪ್ರಜ್ವಲ್ ದೇವರಾಜ್ ಸ್ಪಷ್ಟನೆ ನೀಡುವ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಯಶ್‌ ಜೊತೆ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ…

Read More
IAS Officer Defamation Case High Court Rebukes BJP Leader Adjourns Hearing to Aug 28

High Court: ‘ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನಿ ಎಂದವರನ್ನು ಬಿಡಲು ಸಾಧ್ಯವಿಲ್ಲ’: ಬಿಜೆಪಿ ಎಂಎಲ್‌ಸಿಗೆ ಹೈಕೋರ್ಟ್ ತೀವ್ರ ತರಾಟೆ!

ಬೆಂಗಳೂರು: ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿಯನ್ನು ಉಲ್ಲೇಖಿಸಿ, “ಅವರು ಭಾರತೀಯರೋ ಅಥವಾ ಪಾಕಿಸ್ತಾನಿಯೋ?” ಎಂದು ಪ್ರಶ್ನಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಹೇಳಿಕೆ ವಿರುದ್ಧ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡಿದವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ ಹಾಗೂ ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಅತ್ಯಂತ ಕಟುವಾಗಿ ಹೇಳಿದೆ. ಹುದ್ದೆಯಲ್ಲಿದ್ದುಕೊಂಡು ಈ ರೀತಿ ಮಾತನಾಡಿರುವುದು ಸರಿಯಲ್ಲ ಹಿರಿಯ ಐಎಎಸ್ ಅಧಿಕಾರಿ…

Read More
big news Major Raid at 36 Railway Stations Plastic Idlis Expired Milk and Spoiled Veggies Uncovered Across 112 Food Units

Big News: ಪ್ಲಾಸ್ಟಿಕ್ ಇಡ್ಲಿ, ಎಕ್ಸ್‌ಪೈರ್ಡ್ ಹಾಲು, ಬೂಷ್ಟು ಬಿದ್ದ ತರಕಾರಿ!: ರಾಜ್ಯದ 36 ರೈಲು ನಿಲ್ದಾಣಗಳ ಹೋಟೆಲ್‌ಗಳ ಮೇಲೆ ಬೃಹತ್ ರೇಡ್!

ಬೆಂಗಳೂರು: ಕರ್ನಾಟಕದಾದ್ಯಂತ ವಿವಿಧ ರೈಲ್ವೆ ನಿಲ್ದಾಣಗಳು, ಕ್ಯಾಂಟೀನ್‌ಗಳು ಹಾಗೂ ಪ್ರಮುಖ ರೈಲುಗಳಲ್ಲಿ ಪೂರೈಸಲಾಗುವ ಆಹಾರದ ನೈರ್ಮಲ್ಯ (Big News) ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿಗಳ ತಂಡವು ಆಗಸ್ಟ್ 20, 2026 ರಂದು ರಾಜ್ಯಾದ್ಯಂತ ಬೃಹತ್ ರೇಡ್ ನಡೆಸಿ ತಪಾಸಣೆ ನಡೆಸಿದೆ. 112ಕ್ಕೂ ಹೆಚ್ಚು ಆಹಾರ ಸಂಸ್ಥೆಗಳ ಮೇಲೆ ದಾಳಿ ಆಹಾರ ಪದಾರ್ಥಗಳ ಸಂರಕ್ಷಣೆ, ಲೇಬಲಿಂಗ್ ನಿಯಮಗಳು ಹಾಗೂ ಅಡುಗೆಮನೆಗಳ ನೈರ್ಮಲ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಈ ವಿಶೇಷ ತಪಾಸಣಾ ಅಭಿಯಾನವನ್ನು…

Read More