TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

NIA Chargesheet regarding Pahalgam Attack

Pahalgam Attack: ಪಹಲ್ಗಾಮ್ ಭೀಕರ ಉಗ್ರರ ದಾಳಿ ಸಂಪೂರ್ಣ ಪಾಕಿಸ್ತಾನದಿಂದಲೇ ನಿಯಂತ್ರಣ: ಎನ್‌ಐಎ ತನಿಖೆಯಲ್ಲಿ ‘ಫಾಲ್ಸ್ ಫ್ಲ್ಯಾಗ್’ ಹಸಿ ಸುಳ್ಳು ಬಯಲು!

ನವದೆಹಲಿ: ಕಳೆದ 2025ರ ಏಪ್ರಿಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶ್ವವಿಖ್ಯಾತ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ(Pahalgam Attack) 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದ ಭೀಕರ ಭಯೋತ್ಪಾದನಾ ದಾಳಿಯು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ಸಂಚು ರೂಪಿಸಿ ನಿಯಂತ್ರಿಸಲ್ಪಟ್ಟಿತ್ತು ಎಂಬುದನ್ನು ದೇಶದ ಉನ್ನತ ತನಿಖಾ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ದಳ (NIA) ಸಲ್ಲಿಸಿರುವ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಈ ಭೀಕರ ನರಮೇಧದ ಸಂಪೂರ್ಣ ಪ್ಲಾನಿಂಗ್ ಪಾಕಿಸ್ತಾನದಲ್ಲೇ ನಡೆದಿತ್ತು ಹಾಗೂ ಜಾಗತಿಕ ಮಟ್ಟದ ಆಕ್ರೋಶದಿಂದ ಬದಲಿ ಹಾದಿ ಹಿಡಿಯಲು ಭಾರತವೇ ಈ…

Read More
the two goddess who are behind dk shivakumar strength

DK Shivakumar: ಡಿಕೆಶಿ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ದಲಿತ ಸಂಘಟನೆಗಳ ಬಹಿರಂಗ ಬಂಡಾಯ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ತಿರುವು ಸಿಗುತ್ತಿದ್ದು, ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅವರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ನಡುವೆ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಯಶಸ್ಸಿನ ಹಿಂದೆ ಕನಕಪುರದ ದೊಡ್ಡಲಹಳ್ಳಿಯಲ್ಲಿರುವ ಅವರ ಮನೆದೇವರಾದ ಕೆಂಕೇರಮ್ಮ ಹಾಗೂ…

Read More
Crime Man who went for swimming in sharavati river lost life in sigandhuru

Crime: ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಯುವಕ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು!

ಸಾಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ (Crime)ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿಯಾದ ಉಮೇಶ್ (೩೦) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿದ್ದ ಯುವಕ ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲೆಂದು ನೀರಿನಲ್ಲಿ ಇಳಿದಿದ್ದ ಉಮೇಶ್, ದಿಢೀರನೆ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ…

Read More
congress high command gives clarification about cm sidaramaiah resignation

Congress: ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆ ವದಂತಿಗಳಿಗೆ ಹೈಕಮಾಂಡ್ ಬ್ರೇಕ್: ಸದ್ಯಕ್ಕೆ ಯಾವುದೇ ರಾಜೀನಾಮೆ ಇಲ್ಲ ಎಂದ ಉಸ್ತುವಾರಿ ಸುರ್ಜೇವಾಲಾ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕಾಂಗ್ರೆಸ್ (Congress) ಹೈಕಮಾಂಡ್ ಪೂರ್ಣವಿರಾಮ ಇಟ್ಟಿದೆ. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜಧಾನಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಇಲ್ಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

Read More
india showed great gesture towards pak regarding indus water

Indus River: ಸಿಂಧೂ ನದಿ ಒಪ್ಪಂದ ಅಮಾನತು ನಡುವೆಯೂ ಮಾನವೀಯತೆ ಮೆರೆದ ಭಾರತ

ನವದೆಹಲಿ: ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡು ಐತಿಹಾಸಿಕ ‘ಸಿಂಧೂ ನದಿ (Indus River) ನೀರು ಹಂಚಿಕೆ ಒಪ್ಪಂದ’ವನ್ನು (IWT) ಅಮಾನತ್ತಿನಲ್ಲಿಟ್ಟಿದೆ. ಅಂದಿನಿಂದ ಜಾಗತಿಕ ವೇದಿಕೆಗಳಲ್ಲಿ ಭಾರತವು ನೀರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಪಾಕಿಸ್ತಾನವು ಸರಣಿ ಅಪಪ್ರಚಾರ ಹಾಗೂ ಕಟು ಟೀಕೆಗಳನ್ನು ಮಾಡುತ್ತಲೇ ಬಂದಿದೆ. ಆದರೆ, ನೆರೆರಾಷ್ಟ್ರದ ಈ ದುರುದ್ದೇಶಪೂರ್ವಕ ಅಪಪ್ರಚಾರದ ನಡುವೆಯೂ ಭಾರತವು ಮತ್ತೊಮ್ಮೆ ಭಾರಿ ಮಾನವೀಯತೆ ಮೆರೆದಿದೆ. ಜಮ್ಮು ಮತ್ತು…

Read More
congress rahul gandhi rules regarding dk shivakumar about his cabinet

DK Shivakumar: ಶಿವಕುಮಾರ್ ನೂತನ ಸಂಪುಟಕ್ಕೆ ರಾಹುಲ್ ಗಾಂಧಿ ಹೊಸ ಸೂತ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಮಹತ್ವದ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನ ಹಾಗೂ ಡಿ.ಕೆ. ಶಿವಕುಮಾರ್ ಅವರ ನೂತನ ನಾಯಕತ್ವದ ಹಾದಿ ಸುಗಮಗೊಳ್ಳುತ್ತಿದ್ದಂತೆ, ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಗಂಭೀರ ಕಸರತ್ತು ನಡೆಸಿದೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನೂತನ ಶಿವಕುಮಾರ್ (DK Shivakumar)ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದ್ದು, ಇದು ಕೈ ಪಾಳಯದಲ್ಲಿ…

Read More
Donald Trump health updated gave clarification to rumours

Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಗ್ಯ ತಪಾಸಣೆ ಯಶಸ್ವಿ: ತೂಗಾಡುವ ವಿಡಿಯೋ ವದಂತಿಗಳಿಗೆ ತೆರೆ ಎಳೆದ ವೈದ್ಯಕೀಯ ವರದಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ಭೇಟಿ ನೀಡಿ ಮತ್ತೊಮ್ಮೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಆತಂಕ ಮೂಡಿಸಿದ್ದ ವೈರಲ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋವೊಂದರಲ್ಲಿ ಟ್ರಂಪ್ ಅವರು ಸರಿಯಾಗಿ ನಿಲ್ಲಲಾಗದೆ ತೂಗಾಡುತ್ತಿರುವಂತೆ ಕಂಡುಬಂದಿದ್ದು, ಜಾಗತಿಕ ಮಟ್ಟದಲ್ಲಿ ಅವರ ಆರೋಗ್ಯದ ಕುರಿತು ಭಾರಿ ಆತಂಕ ಮೂಡಿಸಿತ್ತು. ಈ ವಿಡಿಯೋ ಸೃಷ್ಟಿಸಿದ ಗದ್ದಲದ ಕೆಲವೇ ಗಂಟೆಗಳಲ್ಲಿ ಅವರು ಆಸ್ಪತ್ರೆಗೆ ಭೇಟಿ ನೀಡಿರುವುದು ಭಾರಿ…

Read More