TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

BJP Defamation Case High Court Reserves Verdict on Siddaramaiah and DK Shivakumar Petition

High Court: ಕಾಂಗ್ರೆಸ್ ಜಾಹೀರಾತು ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ‘ಹಿಂದಿನ ಬಿಜೆಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (High Court) ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಅಸಮಾಧಾನ ವ್ಯಕ್ತಪಡಿಸಿದ ಪೀಠ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜಕೀಯ…

Read More
Breaking news Former Congress MP Sajjan Kumar Convicted in 1984 Anti Sikh Riots Dies at 80

Breaking News: ಜೈಲಿನಲ್ಲಿಯೇ ಕೊನೆಯುಸಿರೆಳೆದ ಸಿಖ್ ವಿರೋಧಿ ದಂಗೆಯ ಪ್ರಮುಖ ರೂವಾರಿ ಸಜ್ಜನ್ ಕುಮಾರ್!

ನವದೆಹಲಿ: 1984ರ ಭೀಕರ ಸಿಖ್ ವಿರೋಧಿ ದಂಗೆ ಪ್ರಕರಣದ ಪ್ರಮುಖ ಅಪರಾಧಿ ಹಾಗೂ ಕಾಂಗ್ರೇಸ್ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ (Breaking News) ನಿಧನರಾಗಿದ್ದಾರೆ. ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅವರಿಗೆ ದಿಢೀರ್ ಆರೋಗ್ಯ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಖ್ ವಿರೋಧಿ ಹಿಂಸಾಚಾರದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಸೂತ್ರಧಾರಿ 1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ…

Read More
Mysuru Dasara 2026 12 Elephants Selected for Jumbo Savari as Veteran Abhimanyu Steps Down

Mysuru Dasara: ಆಗಸ್ಟ್ 26ರಿಂದ ಗಜಪಯಣ ಆರಂಭ, ಜಂಬೂಸವಾರಿಯ ಅಂಬಾರಿ ಆನೆ ‘ಅಭಿಮನ್ಯು’ಗೆ ನಿವೃತ್ತಿ!

ಮೈಸೂರು: ವಿಶ್ವಪ್ರಸಿದ್ಧ 2026ರ ಮೈಸೂರು ದಸರಾ (Mysuru Dasara) ಮಹೋತ್ಸವದ ಪೂರ್ವಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿದ್ದು, ಸಾಂಸ್ಕೃತಿಕ ನಗರಿಯ ರಾಜಬೀದಿಗಳಲ್ಲಿ ಗಂಭೀರವಾಗಿ ಹೆಜ್ಜೆ ಹಾಕಲು ಗಜಪಡೆ ಸಂಪೂರ್ಣವಾಗಿ ಸಜ್ಜಾಗಿದೆ. ರಾಜ್ಯದ ವಿವಿಧ ಕಾಡಿನ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಲಿರುವ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಬಾರಿ ಒಟ್ಟು 12 ಆನೆಗಳು ವಿಶ್ವವಿಖ್ಯಾತ ದಸರಾ ವೈಭವಕ್ಕೆ ಕಳೆ ಕಟ್ಟಲಿವೆ. ಇದೇ ಆಗಸ್ಟ್ 26 ರಂದು ಮೊದಲ ಹಂತದ ಗಜಪಡೆ ತನ್ನ ಐತಿಹಾಸಿಕ ‘ಗಜಪಯಣ’ ಪ್ರಕ್ರಿಯೆಯನ್ನು…

Read More
Renukaswamy Case CCH Court Reserves Order as Defense Opposes Accused Pradosh Turning Approver

Renukaswamy Case: ಮಾಫಿ ಸಾಕ್ಷಿ ಅರ್ಜಿ, 20ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಈ ಕೊಲೆ ಪ್ರಕರಣದ 14ನೇ ಆರೋಪಿ (A14) ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು (Approver) ಸ್ವಯಂಪ್ರೇರಿತನಾಗಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ. ಕೋರ್ಟ್‌ನಲ್ಲಿ ಪ್ರದೋಷ್‌ ಹೇಳಿದ್ದೇನು? ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರಾದ…

Read More
Big Relief for Students Supreme Court Hints at Quashing FIR Orders Probe Into Police Crackdown

Supreme Court: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಬ್ಬಾಳಿಕೆ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆನ್ನಲಾದ ಅತಿರೇಕ ಮತ್ತು ದೌರ್ಜನ್ಯದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಮಹಾನಿರ್ದೇಶಕರು (DGP) ಹಾಗೂ ಸಿಬಿಐ ಮಾಜಿ ನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವುದಾಗಿ ನ್ಯಾಯಾಲಯ ಘೋಷಿಸಿದೆ. ಬುಧವಾರ ಅಧಿಕೃತ ಆದೇಶ ಹೊರಡಿಸಲಿದೆ ಪೀಠ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು…

Read More
HD Kumaraswamy Challenges Congress for Open Debate at Freedom Park Over NICE and Bidadi Township Projects

HD Kumaraswamy: ನೈಸ್ ಅಕ್ರಮ: ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಕಾಂಗ್ರೆಸ್‌ಗೆ ಕುಮಾರಸ್ವಾಮಿ ನೇರ ಸವಾಲು

ಬೆಂಗಳೂರು: “ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಯೋಜನೆಗಳ ನೈಜ ಪಿತಾಮಹರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ನಾನು ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನೇರ ಸವಾಲು ಹಾಕುತ್ತಿದ್ದೇನೆ. ಧೈರ್ಯವಿದ್ದರೆ ಫ್ರೀಡಂ ಪಾರ್ಕ್‌ನಲ್ಲೇ ಒಂದು ಬಹಿರಂಗ ಚರ್ಚಾ ವೇದಿಕೆ ಸಿದ್ಧಪಡಿಸಿ, ನಿಮ್ಮ ಹಾಲಿ-ಮಾಜಿ ಶಾಸಕರೆಲ್ಲರೂ ಒಟ್ಟಾಗಿ ಬನ್ನಿ. ನಿಮ್ಮೆಲ್ಲರ ಆರೋಪಗಳನ್ನು ನಾನು ಏಕಾಂಗಿಯಾಗಿಯೇ ಎದುರಿಸಲು ಸಿದ್ಧನಿದ್ದೇನೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಬಲ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಡು ವಾಗ್ದಾಳಿ ಬೆಂಗಳೂರಿನ…

Read More
Toxic Advance Ticket Booking Update Online Bookings to Open Across Languages Ahead of Release

Toxic: ‘ಟಾಕ್ಸಿಕ್’ ಮುಂಗಡ ಬುಕಿಂಗ್ ಶೀಘ್ರ ಆರಂಭ: ಯಶ್ ಅಭಿನಯದ ಮೆಗಾ ಸಿನಿಮಾಗೆ ದಿನಗಣನೆ!

ಬೆಂಗಳೂರು: ರಾಕಿ ಭಾಯ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಮೆಗಾ ಬಜೆಟ್ ಸಿನಿಮಾವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಭಾರತೀಯ ಚಿತ್ರರಂಗದ ದಂಡೇ ಈ ಸಿನಿಮಾದಲ್ಲಿ ಅಭಿನಯಿಸಿದೆ. ಬಾಲಿವುಡ್ ಮತ್ತು ಸೌತ್ ತಾರೆಯರ ಸಮಾಗಮದಿಂದಾಗಿ ಚಿತ್ರದ ಪ್ರಚಾರ ಪ್ರಕ್ರಿಯೆಗಳು ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಆಗಸ್ಟ್‌…

Read More