TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Sagara karuru no teachers in government people protest

Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು

ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…

Read More
India summons US diplomat second time over attacks on Indian crew vessels

America: ಸಮುದ್ರದಲ್ಲಿ ಭಾರತೀಯ ನಾವಿಕರ ಮೇಲೆ ಸಾಲು ಸಾಲು ದಾಳಿ: ಈ ವಾರದಲ್ಲೇ 2ನೇ ಬಾರಿ ಅಮೆರಿಕ ರಾಯಭಾರಿಗೆ ಭಾರತದ ಸಮನ್ಸ್!

ನವದೆಹಲಿ: ಒಮಾನ್ ಕರಾವಳಿ ತೀರದಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮತ್ತೊಂದು ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ ನಡೆದಿರುವ ಬೆನ್ನಲ್ಲೇ, ಭಾರತ ಸರ್ಕಾರವು ಶುಕ್ರವಾರ ಅಮೆರಿಕದ (America) ಹಿರಿಯ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. ಕೇವಲ ನಾಲ್ಕು ದಿನಗಳ ಅವಧಿಯಲ್ಲಿ ಭಾರತೀಯ ನಾವಿಕರಿದ್ದ ಹಡಗುಗಳ ಮೇಲೆ ನಡೆದಿರುವ ಮೂರನೇ ದಾಳಿ ಇದಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಈ ವಾರದಲ್ಲೇ ಎರಡನೇ ಬಾರಿಗೆ ಅಮೆರಿಕದ ರಾಜತಾಂತ್ರಿಕರನ್ನು…

Read More
Cm vijay first Karnataka visit took darshana of kolluru mookambike devi

CM Vijay: ಮೂಕಾಂಬಿಕೆ ದರ್ಶನ ಪಡೆದ ದಳಪತಿ‌ ಸಿಎಂ ವಿಜಯ್

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾಲಿವುಡ್‌ನ ‘ದಳಪತಿ’ ಜೋಸೆಫ್ ವಿಜಯ್ (CM Vijay) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರು ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲದೆ ಕೇವಲ ಶಕ್ತಿ ಆರಾಧನೆಗಾಗಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ದೇವಿಯ ದರ್ಶನ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕುತೂಹಲ ಮೂಡಿಸಿದ…

Read More
Crime big twist in ex army man death case wife killed for insurance amount

Crime: ಬೆಳಗಾವಿ ಕ್ರೈಂ ಟ್ವಿಸ್ಟ್: ಆಸ್ಪತ್ರೆಯಲ್ಲೇ ನಿವೃತ್ತ ಯೋಧನಿಗೆ ಸ್ಲೋ ಪಾಯ್ಸನ್?

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಡಗೇರಿ ಗ್ರಾಮದಲ್ಲಿ ನಡೆದಿದ್ದ ಮಾಜಿ ಸೈನಿಕ ಸಂದೀಪ ಮಾಂಜರಿ ಅವರ ನಿಗೂಢ ಸಾವಿನ ಪ್ರಕರಣವು ಇಡೀ ರಾಜ್ಯವೇ ಬೆಚ್ಚಿಬೀಳುವಂತಹ (Crime) ತಿರುವು ಪಡೆದುಕೊಂಡಿದೆ. ಕೇವಲ ಎರಡು ಕೋಟಿ ರೂಪಾಯಿ ಭಾರಿ ಮೊತ್ತದ ಇನ್ಶೂರೆನ್ಸ್ ಹಣವನ್ನು ಲೂಟಿ ಮಾಡಲು ಮತ್ತು ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ತಾವೇ ಸ್ಕೆಚ್ ಹಾಕಿ ಕೊಂದಿದ್ದಾರೆ ಎಂಬ ಗಂಭೀರ ಆರೋಪ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೇಳಿಬಂದಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಮಣ್ಣು ಮಾಡಲಾಗಿದ್ದ…

Read More
Siddaramaiah clarification about partiality in grants

Siddaramaiah: ಸಮುದಾಯ ಭವನ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ: ವಿರೋಧಿಗಳ ಆರೋಪಕ್ಕೆ ಅಂಕಿ-ಅಂಶಗಳ ಸಮೇತ ಸಿದ್ದರಾಮಯ್ಯ ತಿರುಗೇಟು!

ಬೆಂಗಳೂರು: ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಗ್ರ್ಯಾಂಟ್ ರಿಲೀಸ್ ಮಾಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ದೂರುಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಇಲಾಖೆಯಿಂದ ಸದ್ಯ ಹೊರಬಿದ್ದಿರುವ ಆರ್ಡರ್ ಕೇವಲ ಆರಂಭಿಕ ಹಂತದ ಪೂರ್ವಭಾವಿ ಮಂಜೂರಾತಿಯಾಗಿದೆಯೇ ಹೊರತು, ಇದು ಅಂತಿಮವಾಗಿ ಹಣ ಬಿಡುಗಡೆ ಮಾಡುವ ಲಿಸ್ಟ್ ಅಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರದ ನಿಯಮಾವಳಿಗಳು ಮತ್ತು ಮೀಸಲಾತಿ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯ ಅಥವಾ ಉದ್ದೇಶಪೂರ್ವಕ…

Read More
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More
pro KS bhagavan controversial statement about lord rama

KS Bhagavan: ಶ್ರೀರಾಮನ ಚಾರಿತ್ರ್ಯ ವಿಮರ್ಶಿಸಿ ಮತ್ತೆ ಕಿಡಿ ಹೊತ್ತಿಸಿದ ಪ್ರೊ. ಭಗವಾನ್; ಡಿಜಿಪಿಗೆ ದೂರು

ಬೆಂಗಳೂರು: ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ (KS Bhagavan) ಅವರು ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತೊಮ್ಮೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ‘ಹಿಂದೂ ಜನಜಾಗೃತಿ ಸಮಿತಿ’ಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಗುರುವಾರ ಅಧಿಕೃತ ದೂರು ನೀಡಿದೆ. ದಾವಣಗೆರೆ ಭಾಷಣದಲ್ಲಿ ಭಗವಾನ್ ವಾದಿಸಿದ ಜಟಾಪಟಿ ಅಂಶಗಳೇನು? ದಾವಣಗೆರೆ ಜಿಲ್ಲೆಯ ಹರಿಹರ…

Read More