TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More
FIFA World Cup 2026 Egypt coach Hossam Hassan announces boycott

FIFA World Cup: ರೋಚಕ ಪಂದ್ಯದಲ್ಲಿ ಅರ್ಜೆಂಟೀನಾಗೆ ಒಲಿದ ಜಯ; ‘ಫೇರ್ ಪ್ಲೇ’ ಉಲ್ಲಂಘನೆಯಾಗಿದೆ ಎಂದು ಗುಡುಗಿದ ಈಜಿಪ್ಟ್ ತರಬೇತುದಾರ!

ಈಜಿಪ್ಟ್‌: ಫಿಫಾ ವಿಶ್ವಕಪ್‌ನ (FIFA World Cup) ಜಾಗತಿಕ ವೇದಿಕೆಯನ್ನು ಬಳಸಿಕೊಂಡಿರುವ ಈಜಿಪ್ಟ್ ಫುಟ್‌ಬಾಲ್ ತಂಡದ ಮುಖ್ಯ ತರಬೇತುದಾರ್ ಹೊಸಾಮ್ ಹಸನ್, ಗಜಾದಲ್ಲಿ ಪ್ಯಾಲೇಸ್ಟಿನಿಯನ್ ಜನರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಪ್ಯಾಲೇಸ್ಟಿನಿಯನ್ನರ ಸಂಕಷ್ಟವನ್ನು “ವಿಶ್ವಕ್ಕೇ ನಾಚಿಕೆಗೇಡು” ಎಂದು ಬಣ್ಣಿಸಿರುವ ಅವರು, ಅವರ ಧ್ವನಿಯಾಗಲು ಫುಟ್‌ಬಾಲ್ ಸಂಸ್ಥೆಗಳು, ಕ್ರೀಡಾಪಟುಗಳು ಮತ್ತು ಮಾಧ್ಯಮಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಟ್ಲಾಂಟಾದಲ್ಲಿ ಅರ್ಜೆಂಟೀನಾ ವಿರುದ್ಧ ನಡೆಯಲಿರುವ ಈಜಿಪ್ಟ್‌ನ ಪ್ರಮುಖ ಪಂದ್ಯಕ್ಕೂ ಮುನ್ನ ನಡೆದ…

Read More
Badrinath Temple Donation Scam CM Dhami Orders High Level Probe Senior Official Suspended

Badrinath: ಬದರಿನಾಥ ಧಾಮದ ಕಾಣಿಕೆ ಎಣಿಕೆಯಲ್ಲಿ ಭಾರಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ, ಹಿರಿಯ ಅಧಿಕಾರಿ ಸಸ್ಪೆಂಡ್!

ಉತ್ತರಾಖಂಡ: ಇಲ್ಲಿನ ಪ್ರಸಿದ್ಧ ಬದರಿನಾಥ (Badrinath) ದೇವಸ್ಥಾನಕ್ಕೆ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳ ಎಣಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಉತ್ತರಾಖಂಡ ಸರ್ಕಾರವು ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್ ಸಿಂಗ್ ಗರ್ಬಿಯಾಲ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಗರ್ವಾಲ್ ಕಮಿಷನರ್ ಆನಂದ್ ಸ್ವರೂಪ್ ನೇತೃತ್ವದ ಈ ಸಮಿತಿಯು…

Read More
I am not ready to accept excuses when it comes to development says CM DK Shivakumar

DK Shivakumar: ಅಭಿವೃದ್ಧಿ ವಿಚಾರದಲ್ಲಿ ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ಡಿಕೆ ಶಿವಕುಮಾರ್

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ , ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು. ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಸಿಎಂ ಹೇಳಿದ್ದೇನು? ಸರ್ವರನ್ನೂ ಒಳಗೊಂಡ…

Read More
Ramayana theatrical rights row Distributors back out of Ranbir Yash starrer citing Adipurush failure

Ramayana: ₹4,000 ಕೋಟಿಯ ‘ರಾಮಾಯಣ’ಕ್ಕೆ ಮುಳುವಾಯಿತೇ ‘ಆದಿಪುರುಷ್‌’ ನೆರಳು? ಹಕ್ಕು ಖರೀದಿಸಲು ವಿತರಕರ ಹಿಂದೇಟು!

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೈಭವೋಪೇತ ಹಾಗೂ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ರಣ್​​ಬೀರ್ ಕಪೂರ್, ಸ್ಯಾಂಡಲ್‌ವುಡ್ ಸ್ಟಾರ್ ಯಶ್ ಮತ್ತು ಸಾಯಿ ಪಲ್ಲವಿ ಅವರಂತಹ ಘಟಾನುಘಟಿ ತಾರೆಯರ ದಂಡೇ ಇರುವ ಈ ಚಿತ್ರದ ಮೊದಲ ಭಾಗವನ್ನು ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 6 ರಂದು ತೆರೆಗೆ ತರಲು ಚಿತ್ರತಂಡ ಯೋಜಿಸಿದೆ. ಆದರೆ, ಬಿಡುಗಡೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಚಿತ್ರದ ನಿರ್ಮಾಪಕರಿಗೆ ವಿತರಣೆಯ ದೊಡ್ಡ…

Read More
Row over Kambala at Mysuru Dasara MP Yaduveer opposes move

Mysuru Dasara: ಮೈಸೂರು ದಸರಾದಲ್ಲಿ ‘ಕಂಬಳ’ ಜಿದ್ದಾಜಿದ್ದಿ: ಸಂಸದ ಯದುವೀರ್ ವಿರೋಧ, ಮನವೊಲಿಕೆಗೆ ಶಾಸಕ ಅಶೋಕ್ ರೈ ಕಸರತ್ತು!

ಮೈಸೂರು: ಕರಾವಳಿಯ ಸಾಂಪ್ರದಾಯಿಕ ಕೆಸರುಗದ್ದೆ ಕ್ರೀಡೆಯಾದ ‘ಕಂಬಳ’ ಇದೀಗ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದಲ್ಲಿ ಆಯೋಜನೆಗೊಳ್ಳುವ ಮುನ್ನವೇ ಭಾರಿ ವಿವಾದಕ್ಕೆ ಕಾರಣವಾಗಿದೆ. ‘ಕಾಂತಾರ’ ಸಿನಿಮಾದ ಯಶಸ್ಸಿನ ಬಳಿಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ತುಳುನಾಡಿನ ಈ ವೈಭವವನ್ನು, ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪರಿಚಯಿಸಲು ವೇದಿಕೆ ಸಿದ್ಧವಾಗುತ್ತಿತ್ತು. ಆದರೆ, ಇದಕ್ಕೆ ಮೈಸೂರು ರಾಜಮನೆತನ ಹಾಗೂ ಸ್ಥಳೀಯ ನಾಯಕರಿಂದಲೇ ಆಕ್ಷೇಪ ವ್ಯಕ್ತವಾಗಿರುವುದು ಈಗ ಹೊಸ ಸಂಚಲನ ಮೂಡಿಸಿದೆ. ದಸರಾ ಪ್ರಯುಕ್ತ ಎರಡು ದಿನಗಳ…

Read More
Lack of transparency in koppal Anjanadri Betta hundi counting Officials release details after 4 day delay

Koppal: ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆಯಲ್ಲಿ ಪಾರದರ್ಶಕತೆ ಕೊರತೆ? 4 ದಿನ ತಡವಾಗಿ ಮಾಹಿತಿ ನೀಡಿದ ಅಧಿಕಾರಿಗಳು!

ಕೊಪ್ಪಳ: ಅಯೋಧ್ಯೆಯ ರಾಮಮಂದಿರದ ಹುಂಡಿ ಹಣದ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿವಾದ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇತ್ತ ಹನುಮನ ಜನ್ಮಸ್ಥಳ ಎಂದೇ ಖ್ಯಾತಿಯಾಗಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲೂ (Koppal) ಹುಂಡಿ ಎಣಿಕೆ ಪ್ರಕ್ರಿಯೆ ಭಕ್ತರಲ್ಲಿ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಹುಂಡಿ ಎಣಿಕೆ ಮುಗಿದು ನಾಲ್ಕು ದಿನಗಳವರೆಗೆ ಯಾವುದೇ ಮಾಹಿತಿ ನೀಡದ ತಾಲೂಕು ಆಡಳಿತದ ನಿಗೂಢ ನಡೆ ಸದ್ಯ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣದ…

Read More