TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Tollywood tabu and Nagarjuna to reunite after 28 years Tollywood tabu and Nagarjuna to reunite after 28 years

Tollywood: 28 ವರ್ಷಗಳ ಬಳಿಕ ನಾಗಾರ್ಜುನ್-ಟಬು ಕಂಬ್ಯಾಕ್

ಹೈದರಾಬಾದ್‌: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಜನಪ್ರಿಯ ತೆರೆಯ ಮೇಲಿನ ಜೋಡಿಗಳಲ್ಲೊಂದಾದ ನಾಗಾರ್ಜುನ್ ಮತ್ತು ಟಬು ಜೋಡಿ ದಶಕಗಳ (Tollywood) ಬಳಿಕ ಮತ್ತೆ ಒಂದಾಗುತ್ತಿದೆ. ಟಾಲಿವುಡ್ ಮನ್ಮಥ ನಾಗಾರ್ಜುನ್ ಅವರ ವೃತ್ತಿಜೀವನದ ಮೈಲಿಗಲ್ಲಿನ 100ನೇ ಚಿತ್ರದಲ್ಲಿ ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸುತ್ತಿದ್ದು, ಸದ್ಯಕ್ಕೆ ಈ ಚಿತ್ರಕ್ಕೆ ‘ಕಿಂಗ್100’ ಎಂದು ತಾತ್ಕಾಲಿಕ ಹೆಸರಿಡಲಾಗಿದೆ. ವಿಶೇಷವೆಂದರೆ, ನಾಗಾರ್ಜುನ್ ಮತ್ತು ಟಬು ಬರೋಬ್ಬರಿ 28 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಬೆಳ್ಳಿಪರದೆ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ಪ್ರೇಮಿಗಳಾಗಿ ಕಾಣಿಸಿಕೊಂಡಿದ್ದ ಈ…

Read More
Two parallel voter list revision surveys in Bengaluru spark confusion residents move High Court against State Election Commission over SIR

SIR: ಬೆಂಗಳೂರಿನಲ್ಲಿ ಎರಡು ಎಸ್‌ಐಆರ್ ಗೊಂದಲ: ರಾಜ್ಯ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿವಾಸಿಗಳು

ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶವೊಂದು ಈಗ ಹೈಕೋರ್ಟ್‌ ಅಂಗಳ ತಲುಪಿದೆ. ಕೇಂದ್ರ ಚುನಾವಣಾ ಆಯೋಗದ ಬೃಹತ್ ಅಭಿಯಾನದ ನಡುವೆಯೇ, ಗ್ರೇಟರ್ ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪರಿಷ್ಕರಣೆ ನಡೆಸಲು ರಾಜ್ಯ ಆಯೋಗ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರ್ಯಾಯ SIR ಆದೇಶ ರದ್ದು ಮಾಡಿ ಬೆಂಗಳೂರಿನ ನಿವಾಸಿಗಳಾದ ವಿವೇಕ್ ಹಾಗೂ ಇತರರು…

Read More
Planning a trip to Jog Falls NWKRTC launches special direct weekend buses from Hubballi

Trip: ಉತ್ತರ ಕರ್ನಾಟಕದ ಜನರಿಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ಗಿಫ್ಟ್: ಹುಬ್ಬಳ್ಳಿಯಿಂದ ಜೋಗ ಜಲಪಾತಕ್ಕೆ ನೇರ ‘ವಿಶೇಷ ಬಸ್’ ಆರಂಭ

ಹುಬ್ಬಳ್ಳಿ/ಶಿವಮೊಗ್ಗ: ಮುಂಗಾರು ಮಳೆಯ ಆರ್ಭಟಕ್ಕೆ ಮಲೆನಾಡಿನ ಪ್ರಕೃತಿ ಸೌಂದರ್ಯ ಕಂಗೊಳಿಸುತ್ತಿದ್ದು, ಜಗತ್ಪ್ರಸಿದ್ಧ ಜೋಗ ಜಲಪಾತ ಮೈದುಂಬಿ (Trip) ಧುಮುಕುತ್ತಿದೆ. ಈ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಬಯಸುವ ಉತ್ತರ ಕರ್ನಾಟಕದ ಪ್ರವಾಸಿಗರಿಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಪ್ರವಾಸದ ವಿಶೇಷ ಪ್ಯಾಕೇಜ್ ಒಂದನ್ನು ಪ್ರಕಟಿಸಿದೆ. ಸ್ವಂತ ವಾಹನವಿಲ್ಲದೆ ಜೋಗಕ್ಕೆ ಹೋಗಲು ತೊಂದರೆ ಪಡುತ್ತಿದ್ದ ಸಾರ್ವಜನಿಕರಿಗಾಗಿ ಹುಬ್ಬಳ್ಳಿಯಿಂದ ನೇರ ವಿಶೇಷ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಸ್ ಸಂಚಾರದ ದಿನಗಳು ಮತ್ತು ವಿಶೇಷತೆ: ಬಸ್ ಸಮಯ ಹಾಗೂ ಪ್ರಯಾಣ…

Read More
No room for real estate mafia on HMT land Minister Eshwar Khandre hits back at HD Kumaraswamy

Eshwar Khandre: ಎಚ್‌ಎಂಟಿ ಜಮೀನು ಕನ್ನಡಿಗರ ಆಸ್ತಿ, ಹೆಚ್‌ಡಿಕೆ ಆರೋಪಕ್ಕೆ ಅರ್ಥವಿಲ್ಲ: ಸಚಿವ ಈಶ್ವರ ಖಂಡ್ರೆ ತಿರುಗೇಟು

ಬೀದರ್: ಬೆಂಗಳೂರಿನಲ್ಲಿರುವ ಎಚ್.ಎಂ.ಟಿ. (HMT) ವಶದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಲಾಗಿದೆ. ಈಗ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ತೆರವು ಮಾಡಲಾಗುತ್ತಿದ್ದು, ಇಲ್ಲಿ ಯಾವುದೇ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಿಲ್ಲ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳು ಆಧಾರರಹಿತ ಎಂದು ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwar Khandre) ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಪರಿವರ್ತನೆ ಆಗದ ಈ ಜಮೀನನ್ನು…

Read More
Illegal liquor party on Cauvery riverbanks in Mandya Muttatti Police raid

Mandya: ಮುತ್ತತ್ತಿ ಕಾವೇರಿ ನದಿ ದಡದಲ್ಲಿ ಅಕ್ರಮ ಲಿಕ್ಕರ್ ಪಾರ್ಟಿ: 22 ಪ್ರವಾಸಿಗರನ್ನು ಹಿಡಿದು ಕೇಸ್ ಹಾಕಿದ ಪೊಲೀಸರು

ಮಂಡ್ಯ: ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿ, ಪ್ರಸಿದ್ಧ ಪ್ರವಾಸಿ (Mandya) ತಾಣವಾದ ಮುತ್ತತ್ತಿಯ ಕಾವೇರಿ ನದಿ ದಡದಲ್ಲಿ ಮದ್ಯಪಾನ ಮಾಡುತ್ತಿದ್ದವರ ವಿರುದ್ಧ ಹಲಗೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದ 5 ಪ್ರತ್ಯೇಕ ಗುಂಪುಗಳ ಮೇಲೆ ದಾಳಿ ನಡೆಸಿರುವ ಜಂಟಿ ಪೊಲೀಸ್ ಪಡೆ, ಒಟ್ಟು 22 ಮಂದಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದೆ. ಮುತ್ತತ್ತಿ ವ್ಯಾಪ್ತಿಯಲ್ಲಿ ಪ್ರವಾಸಿಗರು ನದಿಗೆ ಇಳಿಯುವುದು ಹಾಗೂ ಮದ್ಯ ಸೇವನೆ ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಈಗಾಗಲೇ ಕಟ್ಟುನಿಟ್ಟಿನ…

Read More
Good news Karnataka government waives late admission fine for government PU college students

Good News: ಸರ್ಕಾರಿ ಪಿಯು ಕಾಲೇಜುಗಳ ಲೇಟ್ ಅಡ್ಮಿಷನ್ ಫೈನ್ ರದ್ದು: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ದೊಡ್ಡ ರಿಲೀಫ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಇನ್ಮುಂದೆ ನಿಗದಿತ ಸಮಯ ಮುಗಿದ (Good News) ನಂತರ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ‘ವಿಳಂಬ ದಾಖಲಾತಿ ದಂಡ ಶುಲ್ಕ’ವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಈ ಹಿಂದಿನ ಕಠಿಣ ನಿಯಮವನ್ನು ವಾಪಸ್ ಪಡೆದಿರುವ ಸರ್ಕಾರ, ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಈ ವಿನಾಯಿತಿ ಘೋಷಿಸಿದೆ. ಏನಿದೆ ಹೊಸ ಆದೇಶದಲ್ಲಿ? ಹೊಸ ಆದೇಶದ ಅನ್ವಯ, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಥಮ ಹಾಗೂ…

Read More
Khameneis Funeral Indian Envoy and Political Leaders Pay Final Respects in Tehran Iran Hails Ties

Iran: ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ನಿಯೋಗ ಭಾಗಿ: ‘ಸ್ನೇಹರಾಷ್ಟ್ರ’ದ ಸಹಾನುಭೂತಿ ಮರೆಯಲ್ಲ ಎಂದು ಕೃತಜ್ಞತೆ ಸಲ್ಲಿಸಿದ ಇರಾನ್!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ವೈಮಾನಿಕ ದಾಳಿಗೆ ಬಲಿಯಾಗಿದ್ದ ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಸಂಸ್ಕಾರದಲ್ಲಿ ಭಾರತದ ಅಧಿಕೃತ ರಾಜತಾಂತ್ರಿಕ ನಿಯೋಗ ಪಾಲ್ಗೊಂಡು ಅಂತಿಮ ಗೌರವ ಸಲ್ಲಿಸಿದೆ. ಭಾರತದ ಈ ನಡೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಇರಾನ್ ಸರ್ಕಾರ ಮತ್ತು ಅಲ್ಲಿನ ಜನತೆ, ಭಾರತೀಯರಿಗೆ ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿಯು, ಇಡೀ ಇರಾನ್ ಜನತೆಯ ಪರವಾಗಿ ಭಾರತಕ್ಕೆ ಕೃತಜ್ಞತೆ…

Read More