Sandeep

Yash Starrer Toxic to Release on August 26 with Record Breaking Screen Count

Toxic: ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಮುಂಜಾನೆ ಶೋಗಳ ಅಬ್ಬರ: ಯಶ್ ಚಿತ್ರದ ರಿಲೀಸ್ ಪ್ಲಾನ್ ಇಲ್ಲಿದೆ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಟಾಕ್ಸಿಕ್’ (Toxic) ಸಿನಿಮಾ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದ ಮೊದಲ ದಿನದ ಪ್ರದರ್ಶನಗಳ ಕುರಿತು ಚಿತ್ರ ನಿರ್ಮಾಣ ಸಂಸ್ಥೆಯು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನವನ್ನು ಹೆಚ್ಚಿಸಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ದಿನ ದಾಖಲೆ ಸಂಖ್ಯೆಯ ಮುಂಜಾನೆಯ ಶೋಗಳನ್ನು (Early Morning Shows) ಆಯೋಜಿಸಲು ಚಿತ್ರತಂಡ ಬೃಹತ್ ಪ್ಲಾನ್ ಮಾಡಿಕೊಂಡಿದೆ. ರಾಜ್ಯದ…

Read More
Big news Targeted Killings in Kashmir 15 Lakh Bounty Declared on Lashkar Commander Latif Bhat

Big News: ಲಷ್ಕರ್ ಕಮಾಂಡರ್ ಲತೀಫ್ ಭಟ್ ಪತ್ತೆಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ಜಮ್ಮು-ಕಾಶ್ಮೀರ ಪೊಲೀಸ್

ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳ ಹಿಂದೆ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಕಮಾಂಡರ್ ಲತೀಫ್ ಭಟ್ (Big News) ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈತನ ಬಂಧನಕ್ಕೆ ಕಾರಣವಾಗುವ ಸುಳಿವು ನೀಡಿದವರಿಗೆ 15 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ. ಈಗಾಗಲೇ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಹಲವು ಜಿಲ್ಲೆಗಳು ಹಾಗೂ ಜಮ್ಮು ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಲತೀಫ್ ಭಟ್‌ನ…

Read More
NEET UG central education minister Dharmendra Pradhan resigns

NEET UG: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಸಚಿವರ ಪದತ್ಯಾಗಕ್ಕೆ ಆಗ್ರಹಿಸಿ ದೇಶದಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಯುತ್ತಿದ್ದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್ ಅವರು, ಈ…

Read More
Iran is Now Serious donald Trump Says No Immediate Decision on Large Scale Strike

Donald Trump: ಇರಾನ್‌ ಈಗ ಗಂಭೀರವಾಗಿದೆ’: ಬೃಹತ್ ದಾಳಿಯ ಕುರಿತು ತಕ್ಷಣಕ್ಕೆ ನಿರ್ಧಾರವಿಲ್ಲ ಎಂದ ಟ್ರಂಪ್

ಅಮೆರಿಕ: ಇರಾನ್ ವಿರುದ್ಧ ಬೃಹತ್ ಪ್ರಮಾಣದ ಮಿಲಿಟರಿ ದಾಳಿ ನಡೆಸುವ ಕುರಿತು ತಾವು ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶುಕ್ರವಾರ ತಿಳಿಸಿದ್ದಾರೆ. ವಾಷಿಂಗ್ಟನ್‌ನೊಂದಿಗೆ ನಡೆಯುತ್ತಿರುವ ಮಾತುಕತೆಯಲ್ಲಿ ಟೆಹ್ರಾನ್ (ಇರಾನ್) ಈಗ ಹೆಚ್ಚು ‘ಗಂಭೀರತೆ’ ತೋರಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಇರಾನ್ ಮೇಲೆ ಬೃಹತ್ ದಾಳಿಗೆ ಟ್ರಂಪ್ ತಮ್ಮ ಹಿರಿಯ ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ. ಫಲಿತಾಂಶ…

Read More
Delhi Police Block Over 400 Pakistani Accounts Fuelling Fake NEET UG Protest Content

NEET UG: ನೀಟ್ ಆಂದೋಲನ ಹೆಸರಲ್ಲಿ ಪಾಕ್ ಸಂಚು: 400ಕ್ಕೂ ಹೆಚ್ಚು ಖಾತೆಗಳು ಬ್ಲಾಕ್!

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ಪ್ರತಿಭಟನೆಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಅಂಶಗಳನ್ನು ಹರಡುತ್ತಿದ್ದ ಪಾಕಿಸ್ತಾನ ಮೂಲದ ನೂರಾರು ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕೇಂದ್ರ ದೆಹಲಿ ವಿಭಾಗದ ಡಿಸಿಪಿ ರೋಹಿತ್ ರಾಜ್‌ಬೀರ್ ಸಿಂಗ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ…

Read More
Crime Punjabi Woman Murdered in Canada Indian Origin Boyfriend Arrested

Crime: ಕೆನಡಾದಲ್ಲಿ ಪಂಜಾಬ್ ಮೂಲದ ಯುವತಿ ಹತ್ಯೆ: ಭಾರತೀಯ ಮೂಲದ ಪ್ರೇಮಿ ಬಂಧನ

ಕೆನಡಾ: ಇಲ್ಲಿನ ಎಡ್ಮಂಟನ್‌ನಲ್ಲಿ ಪಂಜಾಬ್ ಮೂಲದ 23 ವರ್ಷದ ಯುವತಿ ದಮನ್‌ಪ್ರೀತ್ ಕೌರ್ ಅವರನ್ನು ಆಕೆಯ ಮನೆಯಲ್ಲೇ ಕತ್ತು ಹಿರಚಿ ಕೊಲೆ ಮಾಡಿರುವ (Crime) ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾರತೀಯ ಮೂಲದ ಪ್ರೇಮಿ ರಿತಿಶ್ ಕುಮಾರ್ (22) ಎಂಬಾತನನ್ನು ಕೆನಡಾ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ದ್ವಿತೀಯ ಹಂತದ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮೃತ ಯುವತಿ ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಸಮ್ರಾಲಾ ಮೂಲದವರಾಗಿದ್ದಾರೆ. ಏನಿದು ಪ್ರಕರಣ?ಜುಲೈ 9 ರಂದು ಸಂಜೆ ಎಡ್ಮಂಟನ್‌ನ ಸಿಲ್ವರ್‌ಬೆರ್ರಿ…

Read More
With a Mammoth 375 Crore Publicity Budget Will Ramayana Rewrite Indian Box Office Records

Ramayana: ರಾಮಾಯಣ ಪ್ರಚಾರಕ್ಕೆ ಸೋನಿ ಪಿಕ್ಚರ್ಸ್ ಅಖಾಡಕ್ಕೆ: ಕೇವಲ ಪಬ್ಲಿಸಿಟಿಗೇ ನೂರಾರು ಕೋಟಿ ಸುರಿಯಲಿರುವ ಚಿತ್ರತಂಡ

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರತಿಷ್ಠಿತ ಮತ್ತು ಅದ್ದೂರಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ (Ramayana) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಸ್ಯಾಂಡಲ್‌ವುಡ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಎರಡು ಭಾಗಗಳ ಮಹಾಕಾವ್ಯ ಕೇವಲ ಮೇಕಿಂಗ್ ಬಜೆಟ್‌ನಿಂದ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದ ಪ್ರಚಾರದ ಕಾರಣಕ್ಕೂ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾ…

Read More